Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಇದ್ದ ಅಲ್ಲಮ ಇಲ್ಲದಂತೆ
Share:
Poems April 29, 2018 ಡಾ. ಶಶಿಕಾಂತ ಪಟ್ಟಣ

ಇದ್ದ ಅಲ್ಲಮ ಇಲ್ಲದಂತೆ

ಕಲ್ಯಾಣ ಹಣತೆ ಭಕ್ತಿ ರಸ ತೈಲ
ಅನುಭವ ಅಬ್ಬರ ಚಿಂತನೆ
ಹೊರಗೆ ದುಡಿ ಮದ್ದಳೆ ಸದ್ದು
ಒಳಗೊಳಗೆ ಮಿಡಿವ ತಂತಿ.

ಕಾಣಲಾಗದ ತೋರಬಾರದ
ಮಹಾ ಘನವ ತೋರಿ
ಅರಿವು ಮರೆಯ ಜಾಣ
ಅಂಧ ಮೌಢ್ಯಕೆ ಬಾಣ.

ಜಗದ ಭೂತಲದ ಕಾಲಜ್ಞಾನ
ಶಬ್ದದೊಳಗಿನ ಮಹಾ ನಿಶಬ್ದ
ಬೀಜದೊಳಗಿನ ಉಲಿವ ಮರ
ವ್ಯೋಮ ಕಾಯದ ಬಯಲು.

ಮಂತ್ರ ಗೌಪ್ಯದ ಮುನ್ನುಡಿ
ಅನುಭೂತಿಯ ಕನ್ನಡಿ
ಅಲ್ಲಾನ ಆಗಮನ ಲಾಮಾನ ನಿರ್ಗಮನ
ಮಧ್ಯ ಅಲ್ಲಮ ನಿನ್ನ ಜನನ.

ಜ್ಞಾನದ ಚಿಜ್ಜ್ಯೋತಿ ವೈರಾಗ್ಯದ ಮೂರುತಿ
ಕಲ್ಯಾಣದ ಕೀರುತಿ.
ಚರ್ಚೆ ಗೊಷ್ಠಿ ವಾದ, ಶೂನ್ಯ ಪೀಠದ ತೇಜ
ಇದ್ದ ಅಲ್ಲಮ ಇಲ್ಲದಂತೆ…

Previous post ನೆಲದ ನಿಧಾನ
ನೆಲದ ನಿಧಾನ
Next post ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು

Related Posts

ಅರಿವು-ಮರೆವಿನಾಟ
Share:
Poems

ಅರಿವು-ಮರೆವಿನಾಟ

August 8, 2021 ಕೆ.ಆರ್ ಮಂಗಳಾ
ನೀನರಿಯೆ ನಾನಾರೆಂದು ನಾಮರೆತೆ ನೀನಾರೆಂದು ನನ್ನಲ್ಲೇ ನೀನಿದ್ದರೂ ನಿನ್ನಿಂದಲೇ ನಾ ಬದುಕಿದ್ದರೂ… ಇದೇ ಅಲ್ಲವೇ ವಿಸ್ಮಯ? ನಾ-ನೀನೆಂಬ ಉಭಯವೇ ಇಲ್ಲ ಭ್ರಮೆಗೆ ಬಲಿಯಾಗದೆ ತಿಳಿದು...
ಬೆಳಕಲಿ ದೀಪ
Share:
Poems

ಬೆಳಕಲಿ ದೀಪ

December 8, 2021 ಜ್ಯೋತಿಲಿಂಗಪ್ಪ
ಅಕಾಲ; ಹಗಲು ಕನಸು ಬೆಳಕೆಂಬುದೇನೆಂದರಿಯದೆ ಕತ್ತಲು; ಬೆಳಕಾಗಿತ್ತು ಬಯಲ ಬಂಧಿಸಲು ಮೋಡದಿಂದಿಳಿಯುವ ನೀರ ಸೂತ್ರ.. ಈ ಜ್ಞಾನದ ಕೇಡು ನನಗೆ ಕಣ್ಣಲ್ಲಿ ಕತ್ತಲಿರಿಸಿದೆ ಬೆಳಕಲಿ ದೀಪ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕನ್ನಗತ್ತಿಯ ಮಾರಯ್ಯ
ಕನ್ನಗತ್ತಿಯ ಮಾರಯ್ಯ
April 3, 2019
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
July 4, 2021
ಲಿಂಗಾಯತರ ಅವೈದಿಕ ನಂಬಿಕೆಗಳು
ಲಿಂಗಾಯತರ ಅವೈದಿಕ ನಂಬಿಕೆಗಳು
April 29, 2018
ಗುರುವೆ ಸುಜ್ಞಾನವೇ…
ಗುರುವೆ ಸುಜ್ಞಾನವೇ…
September 7, 2021
ನದಿಯನರಸುತ್ತಾ…
ನದಿಯನರಸುತ್ತಾ…
October 6, 2020
ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ
December 8, 2021
ದುಡಿಮೆಯೆಲ್ಲವೂ ಕಾಯಕವೇ?
ದುಡಿಮೆಯೆಲ್ಲವೂ ಕಾಯಕವೇ?
November 10, 2022
ಬಿಟ್ಟು ಹೋದ ಬಸವಣ್ಣ
ಬಿಟ್ಟು ಹೋದ ಬಸವಣ್ಣ
April 29, 2018
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
February 7, 2021
ಕನ್ನಡ ಕವಿ ಸಂತರಲ್ಲಿ ಧರ್ಮ…
ಕನ್ನಡ ಕವಿ ಸಂತರಲ್ಲಿ ಧರ್ಮ…
May 10, 2022
Copyright © 2023 Bayalu