Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕಾಯೋ ಗುರುವೇ…
Share:
Poems February 11, 2022 ಕೆ.ಆರ್ ಮಂಗಳಾ

ಕಾಯೋ ಗುರುವೇ…

ನಾನು:

ಗಾಳಿಯೇ ಆಡದ, ಕತ್ತಲ ಕೋಣ್ಯಾಗ
ಕಳೆದು ಹೋಗಿನಿ ನನ ಗುರುವೆ
ಚಿಲಕವ ಸರಿಸಿ, ಬಾಗಿಲು ತೆಗೆದು
ಬೆಳಕಾ ತೋರಿಸು ನನ ಗುರುವೆ

ತಡವುತ ಎಡವುತ, ಅಲ್ಲಲ್ಲೇ ಸುತ್ತುತ
ಹೈರಾಣಾಗಿಹೆ ನನ ಗುರುವೆ
ರಾಗವೂ ಬೇಡ, ಮೋಹವೂ ಬೇಡ
ಆಗಸ ತೋರಿಸು ನನ ಗುರುವೆ

ಕನಸಲಿ ಕರಗುತ, ಭವದಲಿ ಬೇಯುತ
ಬಸವಳಿದಿರುವೆ ನನ ಗುರುವೆ
ಅಂಟನು ಬಿಡಿಸಿ, ವಿಷಯವ ಹರಿಸಿ
ಮುಕ್ತಿಯ ತೋರೊ ನನ ಗುರುವೆ

ಗುರು:

ಕೋಣೆಯೂ ಇಲ್ಲ, ಕತ್ತಲೂ ಇಲ್ಲ
ಬಾಗಿಲು ಎಲ್ಲಿದೆ ಹೇಳಮ್ಮಾ
ಇಲ್ಲದ ಕೋಣೆಗೆ ಚಿಲಕವ ಜಡಿದು
ಒಳಗೆ ಅಡಗಿದೆ ಯಾಕಮ್ಮಾ?

ಕಣ್ಣನು ತೆರೆದು ಕಸವನು ತೆಗೆದು
ನಿಜವನು ತಿಳಿದು ನೋಡಮ್ಮ
ಭ್ರಮೆಯನು ಜಾಡಿಸಿ, ಮನಸನು ಕೊಡವಲು
ಅಲ್ಲೇ ಬಯಲಿದೆ ಕಾಣಮ್ಮ

ನೀನೇ ಬೆಳಗು, ನೀನೇ ಆಗಸ
ನೀನೇ ಲಿಂಗವು ಅರಿಯಮ್ಮಾ.

Previous post ನಿಮ್ಮಿಂದಲೇ ನಾನು
ನಿಮ್ಮಿಂದಲೇ ನಾನು
Next post ದಂಪತಿಗಳಲ್ಲಿ ಅನುಭಾವ ಚಿಂತನ
ದಂಪತಿಗಳಲ್ಲಿ ಅನುಭಾವ ಚಿಂತನ

Related Posts

ಅಪ್ಪನಿಲ್ಲದ ಮನೆ
Share:
Poems

ಅಪ್ಪನಿಲ್ಲದ ಮನೆ

January 10, 2021 ಕೆ.ಆರ್ ಮಂಗಳಾ
ಅಪ್ಪನಿಲ್ಲದ ಮನೆ ಎಲ್ಲ ಇದ್ದೂ ಭಣಗುಡುತ್ತಿದೆ. ಎದೆಯ ಬೆಳಕೇ ಆರಿ ಹೋದಂತೆ ಮನದಲ್ಲಿ ಗಾಢ ಕಾರ್ಗತ್ತಲೆ ಅವ್ವ ಹೇಳಿಕೊಂಡು ಹಗುರಾಗುತ್ತಿದ್ದಳು ಅಪ್ಪ ಮೌನ ಹೊದ್ದು...
ನಿನ್ನೆ-ಇಂದು
Share:
Poems

ನಿನ್ನೆ-ಇಂದು

May 10, 2022 ಕೆ.ಆರ್ ಮಂಗಳಾ
ನಿನ್ನೆ- ಬೆಳಗ ಕಾಣದ ಮಸುಕು ಚಿತ್ತದ ಜಾಡ್ಯ, ಮರೆವಿನ ಬಾಧೆ ಬೆಂಬಿಡದ ಕಾಮನೆಗಳಲಿ ಬಂಧಿಯಾಗಿದೆ ಜೀವ ಬಿಡಿಸು ಗುರುವೆ ಇದರ ಪ್ರವರ… ಇಂದು- ಬೆಳಕ ಕೊಡುತಿಹ ಆ ದೀಪ ಯಾವುದಕೆ...

Comments 5

  1. nynitha
    Feb 12, 2022 Reply

    ಕಾಯೋ ಗುರುವೆ ಕವನ ಬಹಳ ಸೊಗಸಾಗಿದೆ!

  2. Manohara acharya
    Feb 12, 2022 Reply

    Very nice

  3. Padmalaya
    Feb 17, 2022 Reply

    ವಾವ್…ಸೂಪರ್

  4. Perooru Jaru
    Feb 17, 2022 Reply

    ಬಾಗಿಲು ನೀವು ಹಾಕಿಕೊಂಡಿಲ್ಲ, ಈ ಸಮಾಜ ಹಾಕಿದೆ. ಯಾವ ಗುರುವೂ ಈ ಸಮಾಜದ ಸೆರೆಮನೆಯಿಂದ ನಿಮ್ಮನ್ನು ಸಾವಿನ ತನಕ ಬಿಡಿಸಲಾರ.

  5. Suma
    Feb 17, 2022 Reply

    Amazing ..eloquently written

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಪ್ರಭುಲಿಂಗಲೀಲೆ…
ಪ್ರಭುಲಿಂಗಲೀಲೆ…
May 10, 2022
ನೀರಿನ ಬರ ನೀಗುವುದು ಹೇಗೆ?
ನೀರಿನ ಬರ ನೀಗುವುದು ಹೇಗೆ?
May 1, 2019
ಸ್ತ್ರೀ ಸ್ವಾತಂತ್ರ್ಯ ಕುರಿತು…
ಸ್ತ್ರೀ ಸ್ವಾತಂತ್ರ್ಯ ಕುರಿತು…
April 29, 2018
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ಅನುಭಾವ ಮತ್ತು ಅನಿರ್ವಚನೀಯತೆ
ಅನುಭಾವ ಮತ್ತು ಅನಿರ್ವಚನೀಯತೆ
March 12, 2022
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
November 7, 2020
ಪೈಗಂಬರರ ಮಾನವೀಯ ಸಂದೇಶ
ಪೈಗಂಬರರ ಮಾನವೀಯ ಸಂದೇಶ
November 7, 2020
ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು: ಬಸವಣ್ಣ
ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು: ಬಸವಣ್ಣ
September 4, 2018
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ಕಾಯಕಯೋಗಿನಿ ಕದಿರ ರೆಮ್ಮವ್ವೆ
ಕಾಯಕಯೋಗಿನಿ ಕದಿರ ರೆಮ್ಮವ್ವೆ
April 29, 2018
Copyright © 2022 Bayalu