Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕ್ವಾಂಟಮ್ ಮೋಡಿ
Share:
Poems November 9, 2021 ಜ್ಯೋತಿಲಿಂಗಪ್ಪ

ಕ್ವಾಂಟಮ್ ಮೋಡಿ

ನನ್ನ ಸುತ್ತುತ್ತಿದೆ ಈ ಬೆಳಕಿಲ್ಲದ ನೆರಳು
ಎಣಿಸಲಾರೆ ಈ ಬಯಲ ಹೆಜ್ಜೆ

ನನ್ನೀ ನೆಲಕೆ ಬಂದ ನನ್ನೀ ಪ್ರಜ್ಞೆ
ನನ್ನೀ ನೆರಳಾಟವ ಮೆಚ್ಚಿದೆ

ಬುದ್ಧನ ಹೆಜ್ಜೆ ಅಲ್ಲಮನ ಹೆಜ್ಜೆ
ಈಗ ಕ್ವಾಂಟಮ್ ಹೆಜ್ಜೆಯ ಮೋಡಿ…

ಬೆಳಕೇನು ಕಣವೋ ಅಲೆಯೋ
ಪ್ರಜ್ಞೆ ಒಳಗೊಂದು ಗುಟ್ಟು

ನಾನಿಟ್ಟ ಬೇತಾಳ ನನ್ನ ಬೆನ್ನು
ಮಣಿಯ ಮಣಿಸಿದೆ

ಕೃಷ್ಣ ರಂಧ್ರ ಒಳಗೊಂದು
ಕೃಷ್ಣ ಆಟ ಈ ಕಣ್ಣ ಮಣಿ.

Previous post ಪದ, ಬಳಕೆ ಮತ್ತು ಅರ್ಥ
ಪದ, ಬಳಕೆ ಮತ್ತು ಅರ್ಥ
Next post ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…

Related Posts

ಸೂರ್ಯ
Share:
Poems

ಸೂರ್ಯ

January 8, 2023 ಜ್ಯೋತಿಲಿಂಗಪ್ಪ
ಸೂರ್ಯ ಈ ಸಂತೆಯೊಳಗೇನು ಹುಡುಕುತಿರುವೇ…? ನಿಶ್ಶಬ್ದ, ಮಾರುವುದಿಲ್ಲವೇ…! ಅದು ಮಂದಿರ ಮಸೀದಿ ಚರ್ಚು ಮಠಗಳ ಹಕ್ಕು ಸುಮ್ಮನೇ ಕುಳಿತು ಕಣ್ಣೊಳಗಣ ಬೆಳಕ ಸದ್ದು ಕೇಳು ಈ ಸಂತೆಗೆ...
ನನ್ನೊಳಗಿನ ನೀನು
Share:
Poems

ನನ್ನೊಳಗಿನ ನೀನು

April 29, 2018 ಕೆ.ಆರ್ ಮಂಗಳಾ
ನಿನ್ನೆ ನಾಳೆಯ ನಡುವೆ ಜೀವಯಾನ ಮಾತು-ಮೌನದ ನಡುವೆ ಭಾವಯಾನ… ಅಲ್ಲಿಷ್ಟು ಇಲ್ಲಿಷ್ಟು ಆಗಸದ ಅಗಲಕ್ಕೂ ಹರಿದ ಹತ್ತಿಯ ತುಂಡು ಮನದ ಭಿತ್ತಿಯ ಮೇಲೆ ಅಸ್ಪಷ್ಟ ಹೆಜ್ಜೆ ಗುರುತು ಕಳವಳದ...

Comments 1

  1. Rekha Halappa
    Nov 12, 2021 Reply

    ದೀಪಾವಳಿಯ ಸಂದರ್ಭದಲ್ಲಿ ಬೆಳಕನ್ನು ಅನುಸಂದಾನಿಸುವಂತಿವೆ ಎರಡೂ ಕವನಗಳು. ಆಧ್ಯಾತ್ಮದ ಉಸಿರನ್ನು ಉಸುರುವ ಕವನಗಳು ಚೇತೋಹಾರಿಯಾಗಿವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬಯಲಾದ ಬಸವಯೋಗಿಗಳು
ಬಯಲಾದ ಬಸವಯೋಗಿಗಳು
April 3, 2019
ಗಮ್ಯದೆಡೆಗೆ ಗಮನ
ಗಮ್ಯದೆಡೆಗೆ ಗಮನ
July 5, 2019
ಕಾಯಕಯೋಗಿನಿ ಕದಿರ ರೆಮ್ಮವ್ವೆ
ಕಾಯಕಯೋಗಿನಿ ಕದಿರ ರೆಮ್ಮವ್ವೆ
April 29, 2018
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
December 6, 2020
ಮಾತು ಮಾಯೆ
ಮಾತು ಮಾಯೆ
July 4, 2021
ಅಲ್ಲಮಪ್ರಭು ಮತ್ತು ಮಾಯೆ (ಭಾಗ-2)
ಅಲ್ಲಮಪ್ರಭು ಮತ್ತು ಮಾಯೆ (ಭಾಗ-2)
February 11, 2022
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ಭವಸಾಗರ ದಾಂಟಿಪ ಹಡಗು-ಬಸವಣ್ಣ
ಭವಸಾಗರ ದಾಂಟಿಪ ಹಡಗು-ಬಸವಣ್ಣ
May 1, 2018
ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
September 6, 2023
ವ್ಯೋಮದೊಳಗಿನ ಆತ್ಮ
ವ್ಯೋಮದೊಳಗಿನ ಆತ್ಮ
June 10, 2023
Copyright © 2023 Bayalu