Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾಟ
Share:
Poems March 17, 2021 ಜ್ಯೋತಿಲಿಂಗಪ್ಪ

ಬಯಲಾಟ

ಆ
ಮನೆ
ಬಿಟ್ಟು ಬಂದಿರುವೆ
ಎಂಬುದು
ಈಗಲೂ ಇದೆ ಆ
ಮನೆ
ಇದೆಯೇ
ಎಂಬುದು ಈಗಲೂ ಇದೆ ನಿಜ
ಸುಳ್ಳು
ಎಂಬುದು
ನನ್ನ ಹಿತ ಆ
ಮನೆ
ಸಮುದ್ರ
ದಾಟಲು ಹಾರುವ ಚಿಟ್ಟೆ
ಹುಡುಕುತಿರುವೆ
ಇನ್ನೂ
ಚಿಟ್ಟೆಯೇ ಬಂದಿಲ್ಲ ಆಗಲೇ ಏರಿ
ಹಾರುತಿರುವೆ
ಅವ್ವನ
ಸಮಾಧಿ ಬದಿಯ
ಆಲ
ಒಂದೇ
ಕನಸು ಅಪ್ಪ ಬಯಲು
ಆಗುವನೇ…

Previous post ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
Next post ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ

Related Posts

ಸಂತೆಯೊಳಗಿನ ಧ್ಯಾನ
Share:
Poems

ಸಂತೆಯೊಳಗಿನ ಧ್ಯಾನ

May 10, 2022 ಜ್ಯೋತಿಲಿಂಗಪ್ಪ
ಈಗ ಗಾಳಿಗೆ ತೂರಿ ಹೋಗುವ ಜೊಳ್ಳು ಬಯಲೊಳಗೆ ಜೋಳಿಗೆಗೆ ಖಾಲಿ ಈ ಊರೇನು ಆ ಊರೇನು ಇರದ ಊರಲಿ ಕಾಲೂರುವೆ ಮೋಡದ ಮರೆಯಿಂದ ಬಂದ ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ ಗಾಳಿಯೂ ತೂರದ...
ಕಣ್ಣ ದೀಪ
Share:
Poems

ಕಣ್ಣ ದೀಪ

September 7, 2021 ಜ್ಯೋತಿಲಿಂಗಪ್ಪ
ನನ್ನ ಮನೆಯ ಅಂಗಳದಲ್ಲಿ ಒಬ್ಬ ಬುದ್ಧನಿದ್ದಾನೆ ಶೋ ಕೇಸಿನಲ್ಲಿ ಒಬ್ಬ ಬುದ್ಧನಿದ್ದಾನೆ ಗೋಡೆಯ ಮೇಲೆ ಒಬ್ಬ ಬುದ್ಧನಿದ್ದಾನೆ ಎಲ್ಲೆಲ್ಲೂ ಬುದ್ಧ ಬುದ್ಧ ಒಳಗೆ ಖಾಲಿ ಗೋಡೆಯ ಹಿಂದೆ...

Comments 1

  1. Pallavi
    Mar 20, 2021 Reply

    ಕವನದ ಆಶಯ ಸ್ಪಷ್ಟವಾಗಿ ತಿಳಿಯದಿದ್ದರೂ ಕವಿ ಬದುಕಿನ ಒಳಗುಟ್ಟು ಹೇಳಲು ಪ್ರಯತ್ನಿಸಿದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹೀಗೊಂದು ತಲಪರಿಗೆ (ಭಾಗ-5)
ಹೀಗೊಂದು ತಲಪರಿಗೆ (ಭಾಗ-5)
December 8, 2021
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ನಿಚ್ಚ ನಿಚ್ಚ ಶಿವರಾತ್ರಿ
ನಿಚ್ಚ ನಿಚ್ಚ ಶಿವರಾತ್ರಿ
March 6, 2020
ಗಮ್ಯದೆಡೆಗೆ ಗಮನ
ಗಮ್ಯದೆಡೆಗೆ ಗಮನ
July 5, 2019
ಅನುಪಮ ಯೋಗಿ ಅನಿಮಿಷ
ಅನುಪಮ ಯೋಗಿ ಅನಿಮಿಷ
May 6, 2020
ಅಲ್ಲಮಪ್ರಭು ಮತ್ತು ಮಾಯೆ
ಅಲ್ಲಮಪ್ರಭು ಮತ್ತು ಮಾಯೆ
January 7, 2022
ಕಣ್ಣ ದೀಪ
ಕಣ್ಣ ದೀಪ
September 7, 2021
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
July 4, 2021
ಹುಚ್ಚು ಖೋಡಿ ಮನಸು
ಹುಚ್ಚು ಖೋಡಿ ಮನಸು
August 6, 2022
ಮಹಾಮನೆಯ ಕಟ್ಟಿದ ಬಸವಣ್ಣ
ಮಹಾಮನೆಯ ಕಟ್ಟಿದ ಬಸವಣ್ಣ
December 8, 2021
Copyright © 2023 Bayalu