Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕಲಿ ದೀಪ
Share:
Poems December 8, 2021 ಜ್ಯೋತಿಲಿಂಗಪ್ಪ

ಬೆಳಕಲಿ ದೀಪ

ಅಕಾಲ; ಹಗಲು ಕನಸು
ಬೆಳಕೆಂಬುದೇನೆಂದರಿಯದೆ ಕತ್ತಲು; ಬೆಳಕಾಗಿತ್ತು
ಬಯಲ ಬಂಧಿಸಲು ಮೋಡದಿಂದಿಳಿಯುವ ನೀರ ಸೂತ್ರ..

ಈ ಜ್ಞಾನದ ಕೇಡು ನನಗೆ
ಕಣ್ಣಲ್ಲಿ ಕತ್ತಲಿರಿಸಿದೆ
ಬೆಳಕಲಿ ದೀಪ ಹಚ್ಚಿದೆ
ಅಕಾಯ ಅಮಲು ಬಯಲ ತೋರದು

ಬೆಳಕು ತಾಗಿದ ಬತ್ತಿ
ಬೆಳಗದೆ ಸುಟ್ಟಿತ್ತು

ಕಾಣದ್ದೆಲ್ಲವ ಅರಸಿ ಬಳಲಿತ್ತು ಕಣ್ಣು

ಅನ್ಯವ ನೋಡುವ ಕಣ್ಣು
ನುಡಿವ ನಾಲಿಗೆ ತನ್ನ ನೋಡದು ನುಡಿಯದು.

Previous post ನಾನು ಯಾರು?
ನಾನು ಯಾರು?
Next post ಅಂದು-ಇಂದು
ಅಂದು-ಇಂದು

Related Posts

ಭಾರ
Share:
Poems

ಭಾರ

October 6, 2020 ಕೆ.ಆರ್ ಮಂಗಳಾ
ಕಳೆದು ಹೋದ ದಿನಗಳ ಭಾರ ಉಳಿಸಿಕೊಂಡ ನೆನಪಿನ ಭಾರ ಕಾಣದಿರುವ ಕ್ಷಣಗಳ ಭಾರ ಕಲ್ಪನೆಗಳ ಹೆಣಿಕೆಯ ಭಾರ… ಹೊರಲಾರೆ ತಂದೆ ಈ ತಲೆಭಾರ ಹೊತ್ತು ನಡೆಯಲಾರೆ ಮುಂದೆ… ಹಳಸಿಹೋದ ವಿಷಯದ ಭಾರ...
ಕಾಲ ಎಲ್ಲಿದೆ?
Share:
Poems

ಕಾಲ ಎಲ್ಲಿದೆ?

January 7, 2022 ಕೆ.ಆರ್ ಮಂಗಳಾ
ಎಲ್ಲವನೂ… ಎಲ್ಲರನೂ… ಮಣಿಸುತಾ, ಬಾಗಿಸುತಾ ಕಾಣಿಸುತಾ, ಕಣ್ಮರೆಯಾಗಿಸುತಾ ತಾನೇ ಅಂತಿಮವೆನುವ ಮಾಯಾವಿ ಕಾಲಕ್ಕೆ ಇದೆಯೇ ಅಸ್ತಿತ್ವ? ಉರುಳುರುಳಿ ಹೊರಳುತಿಹ ಭುವಿಯ ಚಲನೆಯಲಿ ನಮ್ಮ...

Comments 1

  1. Rajashekhar N
    Dec 14, 2021 Reply

    ಸರ್, ನಿಮ್ಮ ಕವನಗಳನ್ನು ಓದುತ್ತಿರುತ್ತೇನೆ. ಬೆಡಗಿನ ವಚನದ ಶೈಲಿ ನಿಮಗೆ ಅಳವಟ್ಟಿದೆ. ಪ್ರತಿಮೆಗಳು ಅಪರೂಪದ್ದಾಗಿರುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
February 7, 2021
ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…
July 10, 2023
ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ
September 6, 2023
ಹಾಯ್ಕುಗಳು
ಹಾಯ್ಕುಗಳು
November 10, 2022
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
January 8, 2023
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
July 4, 2021
ಮನ-ಮನೆ ಅನುಭವಮಂಟಪ
ಮನ-ಮನೆ ಅನುಭವಮಂಟಪ
September 7, 2020
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
January 7, 2019
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
April 29, 2018
Copyright © 2023 Bayalu