Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕು ಸಿಕ್ಕೀತೆ?
Share:
Poems March 9, 2023 ಜ್ಯೋತಿಲಿಂಗಪ್ಪ

ಬೆಳಕು ಸಿಕ್ಕೀತೆ?

ಈಗ
ನೀನು ಮರೆವು
ನಾನು
ಇರುವೆ ನಾ..

ಹೇಳ
ಬಾರದು ಕೇಳ
ಬಾರದು

ಬಾಳೆ
ಹಣ್ಣಾಗಿ ಈಗಷ್ಟೇ
ಬಾಗಿದೆ

ಏನೇ ಹೇಳಿ
ಕಾಣುವುದೆಲ್ಲಾ ಸತ್ಯವೇ
ಅಲ್ಲಾ
ಏನೂ ಆಗಬಹುದು

ಆಕಾಶ ಮೈದೆರೆದರೆ ಬಯಲು ಕಾಣುವುದು.

*** ***

ಕಣ್ಣಳತೆಗೆ ಸಿಕ್ಕ ಬೆಳಕು
ಕಂಡೆ
ಕಣ್ಣಳತೆಗೆ ಸಿಗದು ಬೆಳಕು
ಕಂಡೆ
ಕಂಡೆ ಕಂಡೆ ಕಣ್ಣಳತೆಯ
ಕಂಡೆ
ಕಣ್ಣ ಒಳಗಣ ಸಿಕ್ಕು
ತಂತಿ ಹರಿದ ತಂಬೂರಿ

ದೃಷ್ಟಿಯ ಮರೆವೆ ಕಣ್ಣಿಗೆ ಕತ್ತಲು
ಕಣ್ಣೇ ಬೆಳಗಿದರೆ ದೃಷ್ಟಿ ಮರೆ.

Previous post ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
Next post ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…

Related Posts

ಸಂತೆಯೊಳಗಿನ ಧ್ಯಾನ
Share:
Poems

ಸಂತೆಯೊಳಗಿನ ಧ್ಯಾನ

May 10, 2022 ಜ್ಯೋತಿಲಿಂಗಪ್ಪ
ಈಗ ಗಾಳಿಗೆ ತೂರಿ ಹೋಗುವ ಜೊಳ್ಳು ಬಯಲೊಳಗೆ ಜೋಳಿಗೆಗೆ ಖಾಲಿ ಈ ಊರೇನು ಆ ಊರೇನು ಇರದ ಊರಲಿ ಕಾಲೂರುವೆ ಮೋಡದ ಮರೆಯಿಂದ ಬಂದ ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ ಗಾಳಿಯೂ ತೂರದ...
ದಾರಿ ಬಿಡಿ…
Share:
Poems

ದಾರಿ ಬಿಡಿ…

December 6, 2020 ಕೆ.ಆರ್ ಮಂಗಳಾ
ದಾರಿ ಬಿಡಿ ದಾರಿ ಬಿಡಿ ಕಲ್ಯಾಣಪುರಕೆ ಹೊರಟಿದ್ದೇನೆ ದಾರಿಬಿಡಿ ನೆನಪುಗಳೇ ಜಗ್ಗದಿರಿ ಹಿಂದಕ್ಕೆ ಅಡ್ಡಕೆ ಕಾಲ್ಕೊಟ್ಟು ಕೆಳಗೆ ಕೆಡವದಿರಿ ಕಳೆದ ಕಾಲಗಳಿಗೆಳೆದು ಸಮಯ...

Comments 3

  1. Savitha Bannur
    Mar 12, 2023 Reply

    ಆಕಾಶ ಮೈದೆರೆದರೆ ಬಯಲು ಕಾಣಬಹುದು!- ಬೆಡಗಿನ ವಚನದಂತಿರುವ ಕವನದ ಸಾಲು ಗಮನ ಸೆಳೆದು ವಿಚಾರಕ್ಕೆ ಹಚ್ಚುತ್ತದೆ.

  2. ಶಿವಕುಮಾರ್ ಎಲ್
    Mar 12, 2023 Reply

    ಕಾಣುವುದೆಲ್ಲಾ ಸತ್ಯವಲ್ಲಾ ಎನ್ನುತ್ತಾರೆ, ಕಂಡದ್ದೆಲ್ಲಾ ಸುಳ್ಳೆಂದರೆ ಬಾಳುವುದು ಹೇಗೆ? ನಿಜ ಯಾವುದು, ಮಾಯೆ ಯಾವುದು?

  3. ಪೆರೂರು ಜಾರು, ಉಡುಪಿ
    Mar 12, 2023 Reply

    ಆಗಸ ಭೂಮಿ ತುದಿಯಲ್ಲಿ ಒಂದಾದಂತೆ ಕಂಡುದು ಭ್ರಮೆ
    ತುದಿಗಳಿಲ್ಲಾ ಎಂಬ ಅರಿವು ನಿಚ್ಚಳವಾದಾಗ
    ತುದಿ ಎಳೆವವರು ಹೆಚ್ಚಾಗಿ ಹುಚ್ಚು ಬಯಲಾಯ್ತು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬಸವಣ್ಣವರ ಆಶಯಗಳು
ಬಸವಣ್ಣವರ ಆಶಯಗಳು
July 4, 2021
ಭವ ರಾಟಾಳ
ಭವ ರಾಟಾಳ
September 10, 2022
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
February 11, 2022
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
December 3, 2018
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
February 11, 2022
ಧರ್ಮವನ್ನು ಒಡೆಯುವುದು – ಹಾಗೆಂದರೇನು?
ಧರ್ಮವನ್ನು ಒಡೆಯುವುದು – ಹಾಗೆಂದರೇನು?
October 2, 2018
ಎಲ್ಲಿದ್ದೇನೆ ನಾನು?
ಎಲ್ಲಿದ್ದೇನೆ ನಾನು?
February 10, 2023
ನಾನೆಂಬುದ ಅಳಿದು…
ನಾನೆಂಬುದ ಅಳಿದು…
April 6, 2023
ಸ್ತ್ರೀ ಸ್ವಾತಂತ್ರ್ಯ ಕುರಿತು…
ಸ್ತ್ರೀ ಸ್ವಾತಂತ್ರ್ಯ ಕುರಿತು…
April 29, 2018
ಅವಿರಳ ಅನುಭಾವಿ: ಚನ್ನಬಸವಣ್ಣ
ಅವಿರಳ ಅನುಭಾವಿ: ಚನ್ನಬಸವಣ್ಣ
March 6, 2020
Copyright © 2023 Bayalu