Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮಾತು ಮಾಯೆ
Share:
Poems July 4, 2021 ಕೆ.ಆರ್ ಮಂಗಳಾ

ಮಾತು ಮಾಯೆ

ಶಬ್ದಗಳ ಅರಣ್ಯದಲಿ
ಕಳೆದು ಹೋಗಿದ್ದೀ
ನಾನಿನ್ನು ಮಾತನಾಡಲಾರೆ
ನಿನ್ನ ನೀನೇ ಹುಡುಕಿಕೋ-
ಅಂದ ಗುರು
ಹೀಗೊಂದು ದಿನ ಮೌನವಾಗಿಬಿಟ್ಟ!

ಸುಳ್ಳಲ್ಲ ನಿಜ,
ಅವರ ಒಂದೊಂದು
ನುಡಿಗಳೂ ಹೊಸದಾಗಿದ್ದವು
ಎಲ್ಲಿಯೂ ಯಾರಿಂದಲೂ ಕೇಳಿರದವು
ಯಾವ ಹೊತ್ತಿಗೆಯಲೂ ಓದದವು
ತಲೆ ಒಪ್ಪುವಂತೆ
ಹೃದಯ ಅರಳುವಂತೆ
ಕೈಮರದ ತಂಗಾಳಿಯಂತೆ…

ಮರುಳಾಯಿತೆ ಮನ ಶಬ್ದಸುಖಕೆ?
ಎಲ್ಲಿದ್ದೇನೆ ಈಗ?
ಮಾತುಗಳ ಕಟ್ಟುವ ಮನಸ್ಸಲ್ಲೋ
ಪೇರಿಸಿಟ್ಟುಕೊಂಡ ಜ್ಞಾನದಲ್ಲೋ
ಅವು ತೋರಲೆತ್ನಿಸುತಿಹ ಹಾದಿಯಲ್ಲೋ…

Previous post ನಾನು… ನನ್ನದು
ನಾನು… ನನ್ನದು
Next post ಬಸವಣ್ಣವರ ಆಶಯಗಳು
ಬಸವಣ್ಣವರ ಆಶಯಗಳು

Related Posts

ಗುರುವೆ ಸುಜ್ಞಾನವೇ…
Share:
Poems

ಗುರುವೆ ಸುಜ್ಞಾನವೇ…

September 7, 2021 ಕೆ.ಆರ್ ಮಂಗಳಾ
ಇದೆ ಎಂದೊಲಿದದ್ದು ಇಲ್ಲ ಹಾಗೇನೂ ಅಲ್ಲ ಎಂದು ಬಲವಾಗಿ ನಂಬಿದ್ದೂ ಇಲ್ಲವೇ ಇಲ್ಲ… ಹಂಬಲಿಸಿ ಹಿಡಿದಿದ್ದೆ ಹಟ ತೊಟ್ಟು ಪಡೆದಿದ್ದೆ ಹಬ್ಬಿಸಿಕೊಂಡಿದ್ದೇ ಕುಸುರಿ ಭಾವಗಳ, ಮನದ...
ಹುಡುಕಾಟ…
Share:
Poems

ಹುಡುಕಾಟ…

August 8, 2021 ಜ್ಯೋತಿಲಿಂಗಪ್ಪ
ಈ ಮರವೆ ಯಾವಾಗ ಬರುತ್ತೋ ಕಾಯುತಾ ಕುಳಿತಿರುವೆ ಅಲೆದಾಡಿ ಕಾಲು ಸೋತಿವೆ ಹುಡುಕಾಡಿ ಕಣ್ಣು ಸೋತಿವೆ ಅರಗಿಸಲಾಗದ ರುಚಿ ಕಂಡಿದೆ ನಾಲಿಗೆ ಹೇಳಲಾಗದ ವಾಸನೆಯೊಳಗೆ ಮೂಗು ತೂರಿದೆ...

Comments 2

  1. ಡಾ.ಬಸವರಾಜ ಸಬರದ
    Jul 5, 2021 Reply

    ಮಂಗಳಾ ಅವರ ಕವಿತೆ ಅರ್ಥಪೂರ್ಣವಾಗಿದೆ.ಒಂದೊಂದು ಸಾಲೂ ಚಿಂತನೆಗೆ ಹಚ್ಚುತ್ತದೆ.

  2. Padmalaya
    Jul 9, 2021 Reply

    ಬದುಕಿನ ಸಮಸ್ಯೆಗಳೊಂದಿಗೆ ಇದ್ದದ್ದು ಇದ್ದಂಗೆ ಬರೆಯಮ್ಮ….ಒಳ್ಳೆಯ ಕಾವ್ಯ ಮೂಡಬಹುದು

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಧೀಮಂತ ಶರಣ ಬಹುರೂಪಿ ಚೌಡಯ್ಯ
ಧೀಮಂತ ಶರಣ ಬಹುರೂಪಿ ಚೌಡಯ್ಯ
April 29, 2018
ಅವಿರಳ ಅನುಭಾವಿ: ಚನ್ನಬಸವಣ್ಣ
ಅವಿರಳ ಅನುಭಾವಿ: ಚನ್ನಬಸವಣ್ಣ
March 6, 2020
ಲೋಕವೆಲ್ಲ ಕಾಯಕದೊಳಗು…
ಲೋಕವೆಲ್ಲ ಕಾಯಕದೊಳಗು…
May 1, 2018
ಅಮುಗೆ ರಾಯಮ್ಮ (ಭಾಗ-3)
ಅಮುಗೆ ರಾಯಮ್ಮ (ಭಾಗ-3)
November 10, 2022
ತತ್ವಪದಗಳ ಜಾಡು ಹಿಡಿದು…
ತತ್ವಪದಗಳ ಜಾಡು ಹಿಡಿದು…
October 6, 2020
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
October 13, 2022
ಪೈಗಂಬರರ ಮಾನವೀಯ ಸಂದೇಶ
ಪೈಗಂಬರರ ಮಾನವೀಯ ಸಂದೇಶ
November 7, 2020
ಮನೆ ನೋಡಾ ಬಡವರು
ಮನೆ ನೋಡಾ ಬಡವರು
April 29, 2018
ಗುರುಪಥ
ಗುರುಪಥ
January 4, 2020
ದಿಟ್ಟ ನಿಲುವಿನ ಶರಣೆ
ದಿಟ್ಟ ನಿಲುವಿನ ಶರಣೆ
April 29, 2018
Copyright © 2023 Bayalu