Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸೂರ್ಯ
Share:
Poems January 8, 2023 ಜ್ಯೋತಿಲಿಂಗಪ್ಪ

ಸೂರ್ಯ

ಸೂರ್ಯ
ಈ ಸಂತೆಯೊಳಗೇನು
ಹುಡುಕುತಿರುವೇ…?
ನಿಶ್ಶಬ್ದ, ಮಾರುವುದಿಲ್ಲವೇ…!

ಅದು ಮಂದಿರ ಮಸೀದಿ ಚರ್ಚು ಮಠಗಳ ಹಕ್ಕು
ಸುಮ್ಮನೇ
ಕುಳಿತು ಕಣ್ಣೊಳಗಣ
ಬೆಳಕ ಸದ್ದು ಕೇಳು

ಈ
ಸಂತೆಗೆ
ಬಂದವರೆಲ್ಲಾ ಬೆಳಕ
ಕದ್ದೇ ಬಂದವರೇ ಕಣ್ಣಮುಚ್ಚಿ

ಈ
ಸಂತೆಯಲಿ
ಸಿಂತೇ ಮಾಡುವವ
ನೀನೊಬ್ಬನೇ ನೋಡು
ಸಂತೇ ಕಟ್ಟುವ ಹೊತ್ತಾಯಿತು
ಬಿಡು ದಾರಿ.

Previous post ಆ ಬಿರುಗಾಳಿ ಹುಟ್ಟಲೊಡನೆ…
ಆ ಬಿರುಗಾಳಿ ಹುಟ್ಟಲೊಡನೆ…
Next post ಗುರುವಿಗೆ ನಮನ…
ಗುರುವಿಗೆ ನಮನ…

Related Posts

ಕಣ್ಣ ದೀಪ
Share:
Poems

ಕಣ್ಣ ದೀಪ

September 7, 2021 ಜ್ಯೋತಿಲಿಂಗಪ್ಪ
ನನ್ನ ಮನೆಯ ಅಂಗಳದಲ್ಲಿ ಒಬ್ಬ ಬುದ್ಧನಿದ್ದಾನೆ ಶೋ ಕೇಸಿನಲ್ಲಿ ಒಬ್ಬ ಬುದ್ಧನಿದ್ದಾನೆ ಗೋಡೆಯ ಮೇಲೆ ಒಬ್ಬ ಬುದ್ಧನಿದ್ದಾನೆ ಎಲ್ಲೆಲ್ಲೂ ಬುದ್ಧ ಬುದ್ಧ ಒಳಗೆ ಖಾಲಿ ಗೋಡೆಯ ಹಿಂದೆ...
ಇದ್ದಷ್ಟೇ…
Share:
Poems

ಇದ್ದಷ್ಟೇ…

January 10, 2021 ಜ್ಯೋತಿಲಿಂಗಪ್ಪ
ಇದ್ದಷ್ಟೇ ಇದರಾಚೆ ಕನಸೂ ಇಲ್ಲ ನಿದ್ದೆಯೂ ಇಲ್ಲ ಇರುವಷ್ಟು ಇರುವುದು ಇದ್ದ ಹಾಗೆ ಇರು ಕನಸು ಇದ್ದಾಗಷ್ಟೇ ಕನಸು ಇರುವುದು ಎಚ್ಚರಾದರೆ ಕನಸು ಕನವರಿಸುವುದು ಎಚ್ಚರಾಗು ಉದಯದ ಮೊದಲ...

Comments 1

  1. ಪೆರೂರು ಜಾರು, ಉಡುಪಿ
    Jan 16, 2023 Reply

    ನೇಸರ ನಿತ್ಯ ಗಾಡಿ ಕಟ್ಟಿದರೂ ಬೇಸರ ಸಂತೆಗಲ್ಲ, ಸಂತೆಯ ಒಳಗಿಟ್ಟು ಬೆಳಕುರಿಸಿದವರಿಗೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗಣಾಚಾರ
ಗಣಾಚಾರ
August 8, 2021
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
June 17, 2020
ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
October 5, 2021
ಅವಿರಳ ಅನುಭಾವಿ: ಚನ್ನಬಸವಣ್ಣ
ಅವಿರಳ ಅನುಭಾವಿ: ಚನ್ನಬಸವಣ್ಣ
March 6, 2020
ಯೋಗ – ಶಿವಯೋಗ
ಯೋಗ – ಶಿವಯೋಗ
August 2, 2019
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
April 29, 2018
ನನ್ನ-ನಿನ್ನ ನಡುವೆ
ನನ್ನ-ನಿನ್ನ ನಡುವೆ
June 5, 2021
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
February 10, 2023
ಕೊಂಡಗುಳಿ ಕೇಶಿರಾಜ ಮತ್ತು…
ಕೊಂಡಗುಳಿ ಕೇಶಿರಾಜ ಮತ್ತು…
April 6, 2020
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
January 7, 2022
Copyright © 2023 Bayalu