Share: Poems ವರದಿ ಕೊಡಬೇಕಿದೆ March 17, 2021 ಕೆ.ಆರ್ ಮಂಗಳಾ ತನುವ ಭೇದಿಸಿ, ಮನವ ಶೋಧಿಸಿ ವರದಿ ಕೊಡಲು ಅಟ್ಟಿದ್ದಾನೆ ಗುರು ನನ್ನೊಳಗೆ ನನ್ನ… ಗೊಂದಲದ ಗೂಡೆಂದು ನೆಪ ಒಡ್ಡುವಂತಿಲ್ಲ ಮುಗ್ಗಲು ವಾಸನೆಯೆಂದು ಹಿಂದೆ ಬರುವಂತಿಲ್ಲ ಎಲ್ಲೋ...
Share: Poems ಗಾಳಿ ಬುರುಡೆ June 17, 2020 ಪದ್ಮಾಲಯ ನಾಗರಾಜ್ ನಂಬಿ ಕೆಡಬ್ಯಾಡೋ/ ಈ ಗಾಳಿ ಬುರುಡೆಯ ನೆಚ್ಚಿ ಕೆಡಬ್ಯಾಡೋ/ ನೆಚ್ಚಿ ಸೋತ್ಹೋಗಬೇಡಾ ಅರಗಿಣಿಯ ಮಾತ ಕೇಳಿ/ ತರಗೆಲೆಯಂತೆ ನೀನು ಗಾಳಿಗೆ ತೂರ್ಹೋಗಬೇಡಾ //ನಂಬಿ// ಚಿತ್ರಾ...
Comments 1
ಜಗದೀಶ್ ಹೊಳಲ್ಕೆರೆ
Nov 17, 2022ಹಾಯ್ಕುಗಳು ಹೊಸ ನಮೂನೆಯ ಕಾವ್ಯ ಪ್ರಕಾರವಲ್ಲದಿದ್ದರೂ ಇಲ್ಲಿಯ ವಿಚಾರಗಳು ಆಧ್ಯಾತ್ಮದ ತುಣುಕುಗಳಂತೆ ಗಮನ ಸೆಳೆಯುತ್ತವೆ. ಪುಟ್ಟ ಸಾಲುಗಳಲ್ಲಿ ಗಹನ ಅರ್ಥಗಳು ಅಡಕವಾಗಿವೆ. ಶರಣ ಜ್ಯೋತಿಲಿಂಗಪ್ಪನವರ ಕವನಗಳನ್ನು ಬಯಲುನಲ್ಲಿ ಆಸಕ್ತಿಯಿಂದ ಗಮನಿಸುತ್ತಿದ್ದೇನೆ. ವಂದನೆಗಳು.