Share: Poems ಹುಚ್ಚು ಖೋಡಿ ಮನಸು August 6, 2022 ಕೆ.ಆರ್ ಮಂಗಳಾ ಕಪ್ಪು ಕೌದಿಯ ಹೊದ್ದು ತನ್ನ ಬಣ್ಣವನೇ ಮರೆತು ಮಲಗಿಬಿಟ್ಟಿದೆ ನೀಲಿಯಾಗಸ ಒಳ-ಹೊರಗು ಮಬ್ಬಾಯ್ತು… ಕತ್ತಲೆಯ ನಂಜೇರಿ ಕಣ್ಣು ಹರಿಸಿದುದ್ದಕ್ಕೂ ಎಲ್ಲೆಲ್ಲೂ ಮಸುಕು ನಿಂತಲ್ಲೇ...
Share: Poems ಅನಾದಿ ಕಾಲದ ಗಂಟು… November 10, 2022 ಕೆ.ಆರ್ ಮಂಗಳಾ ಹಗುರಾಗುತಿದೆ ಹೃದಯ ಹೆಗಲ ಹೊರೆ ಇಳಿದು ಭೂಮಿಗಿಂತಲೂ ವಜನ ಹತ್ತಿಗಿಂತಲೂ ಹಗುರ ಹೊರಲಾಗದ ಭಾರ ಹೊತ್ತಿದ್ದ ಎದೆಗೆ, ಈಗ ಎಂಥದೋ ನಿರಾಳ… ಕಣ್ಣುಬಿಟ್ಟಾಗಿನಿಂದ ಕಂಡದ್ದು ಎಲ್ಲೆಲ್ಲೋ...
Comments 1
ಜಗದೀಶ್ ಹೊಳಲ್ಕೆರೆ
Nov 17, 2022ಹಾಯ್ಕುಗಳು ಹೊಸ ನಮೂನೆಯ ಕಾವ್ಯ ಪ್ರಕಾರವಲ್ಲದಿದ್ದರೂ ಇಲ್ಲಿಯ ವಿಚಾರಗಳು ಆಧ್ಯಾತ್ಮದ ತುಣುಕುಗಳಂತೆ ಗಮನ ಸೆಳೆಯುತ್ತವೆ. ಪುಟ್ಟ ಸಾಲುಗಳಲ್ಲಿ ಗಹನ ಅರ್ಥಗಳು ಅಡಕವಾಗಿವೆ. ಶರಣ ಜ್ಯೋತಿಲಿಂಗಪ್ಪನವರ ಕವನಗಳನ್ನು ಬಯಲುನಲ್ಲಿ ಆಸಕ್ತಿಯಿಂದ ಗಮನಿಸುತ್ತಿದ್ದೇನೆ. ವಂದನೆಗಳು.