Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅಂದು-ಇಂದು
Share:
Poems December 8, 2021 ಕೆ.ಆರ್ ಮಂಗಳಾ

ಅಂದು-ಇಂದು

ಅಂದು-
ಹೇಗೋ ಎಂತೋ
ಸುರುಸುರುಳಿಯಾಗಿ
ಬಗೆಬಗೆಯಲಿ ಪರಿಪರಿಯಲಿ
ಸುತ್ತಿಕೊಂಡಿದ್ದು-
ಮೆತ್ತಿಕೊಂಡಿದ್ದು
ಬೆಳೆಯುತ್ತಾ-ಬಲಿಯುತ್ತಾ
ನಂಟಾಗಿ- ಗಂಟಾಗಿ
ಯಮಯಾತನೆಯ ಹೊರೆಯಾಗಿ
ಮುಡಿಯೇರಿ ಭವಭಾರ
ಉಸಿರ ಹಿಸುಕಿತ್ತು.

ಇಂದು-
ಹೊರೆಗಳನು ಇಳುಹುತ್ತಾ
ಗಂಟುಗಳ ಬಿಡಿಸುತ್ತಾ
ಪೊರೆಗಳನು ಕಳಚುತ್ತಾ
ಹಗುರಾಗಿ ನವಿರಾಗಿ
ಸಾಗುತಿದೆ ನಡಿಗೆ
ಕಾಲದೊಂದಿಗೆ ಚಲನೆ…

ಗುರು ಸಿಕ್ಕು ಬೆಳಕಾಗಿ
ಗಮ್ಯತೆಯ ಅರಿವಾಗಿ
ಕೇಳುವ- ಕೆದಕುವ
ಸಂಚಿ ಬರಿದಾಗಿತ್ತು…
ನಿನ್ನೆ ಕಳೆದ ಮೇಲೆ
ನಾಳೆ ಎಂಬುದೂ ಇಲ್ಲ…
ಮಾತು ಮರೆತಾ ‘ನಾನು’
ಮಾತಿಲ್ಲದಾ ನೀನು
ಸಂಧಿಸುವ ಆ ಗಳಿಗೆ
ಬರಬಾರದೇ ಇಂದೇ?

Previous post ಬೆಳಕಲಿ ದೀಪ
ಬೆಳಕಲಿ ದೀಪ
Next post ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ

Related Posts

ಎರಡು ಎಲ್ಲಿ?
Share:
Poems

ಎರಡು ಎಲ್ಲಿ?

October 5, 2021 ಕೆ.ಆರ್ ಮಂಗಳಾ
ನಾನು ದ್ವೈತವೋ ಅದ್ವೈತವೋ ಹೀಗೊಂದು ಪ್ರಶ್ನೆ ಎದ್ದದ್ದೇ ತಡ ನಡೆದಿತ್ತು ಒಳಗೊಂದು ತಾಕಲಾಟ- ಒಂದೆಡೆ- ನೆನಪುಗಳಿಗೆ, ಕನಸುಗಳಿಗೆ ಪ್ರೀತಿಯ ಕನವರಿಕೆಗಳಿಗೆ ಎದೆಯ ಹಂಬಲಗಳಿಗೆಲ್ಲ...
ಬಿಂಬ-ಪ್ರತಿಬಿಂಬ
Share:
Poems

ಬಿಂಬ-ಪ್ರತಿಬಿಂಬ

February 5, 2020 ಜ್ಯೋತಿಲಿಂಗಪ್ಪ
ನೀನು ಅಲ್ಲಿ ಉಂಟೆಂದು ನಾನು ಇಲ್ಲಿ ತೆವಳಿ ತೆವಳಿ ಬಳಲಿದೆ ನೀನು ಎಲ್ಲಿರುವೆ ಎಂಬುದು ನನ್ನ ಕಣ್ಣರಿವು ಎಂಬುದ ನಾನಲ್ಲದೆ ನೀನರಿದೆಯಾ ಹೇಳೇ ಅಕ್ಕಾ ಬೆಳಕ ತಿಂದಲ್ಲದೆ ಕನ್ನಡಿಯಲಿ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬೆಳಕಲಿ ದೀಪ
ಬೆಳಕಲಿ ದೀಪ
December 8, 2021
ಮನ ಉಂಟೇ ಮರುಳೇ, ಶಿವಯೋಗಿಗೆ?
ಮನ ಉಂಟೇ ಮರುಳೇ, ಶಿವಯೋಗಿಗೆ?
November 10, 2022
ನಿನಗೂ ನನಗೂ ಒಂದೇ ನಿಜ
ನಿನಗೂ ನನಗೂ ಒಂದೇ ನಿಜ
January 15, 2026
ಧೀಮಂತ ಶರಣ ಬಹುರೂಪಿ ಚೌಡಯ್ಯ
ಧೀಮಂತ ಶರಣ ಬಹುರೂಪಿ ಚೌಡಯ್ಯ
April 29, 2018
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
July 21, 2024
ಅನುಭಾವ ಮತ್ತು ಅನಿರ್ವಚನೀಯತೆ
ಅನುಭಾವ ಮತ್ತು ಅನಿರ್ವಚನೀಯತೆ
March 12, 2022
ಹೆಂಗೂಸೆಂಬ ಭಾವ ತೋರದ ಮುನ್ನ…
ಹೆಂಗೂಸೆಂಬ ಭಾವ ತೋರದ ಮುನ್ನ…
June 10, 2023
ಅನಿಮಿಷ- ಕಾದು ಗಾರಾದ ಮಣ್ಣು(7)
ಅನಿಮಿಷ- ಕಾದು ಗಾರಾದ ಮಣ್ಣು(7)
June 12, 2025
ನಾಥರು ಹಾಗೂ ಶರಣರು
ನಾಥರು ಹಾಗೂ ಶರಣರು
February 16, 2026
ಸದ್ಗುರು ಸಾಧಕ ಬಸವಣ್ಣ
ಸದ್ಗುರು ಸಾಧಕ ಬಸವಣ್ಣ
May 6, 2021
Copyright © 2026 Bayalu