Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆ ದಾರಿಯೇನು ಕುರುಡೇ…
Share:
Poems June 5, 2021 ಜ್ಯೋತಿಲಿಂಗಪ್ಪ

ಆ ದಾರಿಯೇನು ಕುರುಡೇ…

ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ
ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ
ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ

ಈ ಹುಣುಸೇ ಮರದ ಹುಳಿಗೇನು ಮುಪ್ಪೇ
ಕನ್ಯೆಯ ಬೆನ್ನ ಬೆವರ ಉಪ್ಪು ಸವರುತಿದೆ

ಧ್ಯಾನದೊಳಗ ಕಿವಿಯಲಿ ಚಪ್ಪಾಳೆ ಸದ್ದು
ಮೋಡದ ಮರೆಯಲಿ ಚಂದಿರ ಮೌನ

ಕಣ್ಣಲಿ ಬೆರಳ ಇಟ್ಟು ತೋರಿಸಲಾರೆ
ತೋರುವ ಬೆರಳ ಕಣ್ಣ ಇಟ್ಟು ಕಾಣಲಾರೆ

ತೋರುವ ಕಣ್ಣಲಿ ಕಣ್ಣಿಡೆ
ಆ ದಾರಿಯೇನು ಕುರುಡೇ…

Previous post ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
Next post ನನ್ನ-ನಿನ್ನ ನಡುವೆ
ನನ್ನ-ನಿನ್ನ ನಡುವೆ

Related Posts

ನನ್ನ ಬುದ್ಧ ಮಹಾಗುರು
Share:
Poems

ನನ್ನ ಬುದ್ಧ ಮಹಾಗುರು

January 4, 2020 ಪದ್ಮಾಲಯ ನಾಗರಾಜ್
ನನ್ನ ಬುದ್ಧ ಮಹಾಗುರುವು… ಧರ್ಮವಲ್ಲ ದೈವವಲ್ಲ ನುಡಿಯಲ್ಲ ಪಡಿಯಲ್ಲ ವಿಗ್ರಹವಲ್ಲ ಅನುಗ್ರಹವಲ್ಲ ಸಂಭ್ರಮವಲ್ಲ ಉತ್ಸವವಲ್ಲ ಸುಖವಲ್ಲ ದುಃಖವಲ್ಲ ವಾದವಲ್ಲ ಬೇಧವಲ್ಲ ಮಂತ್ರವಲ್ಲ...
ಈ ಕನ್ನಡಿ
Share:
Poems

ಈ ಕನ್ನಡಿ

March 6, 2024 ಜ್ಯೋತಿಲಿಂಗಪ್ಪ
ಈಗೀಗ ಈ ಕನ್ನಡಿ ನನ್ನ ಮುದುಕನಾಗಿ ತೋರಿಸುತ್ತಿದೆ ಯುವಕನಾಗಿ ಕಾಣಿಸುತ್ತದೆ ನಾನೇನು…. ಮುಟ್ಟಲಾಗದು ಕನ್ನಡಿಯೊಳಗಣ ಬಿಂಬ ಕಣ್ಣಿದ್ದೂ ಕಾಣಲಾಗದು ನಿಜ ಬಿಂಬ ಈ ಕನ್ನಡಿ...

Comments 1

  1. Harsha m patil
    Jun 7, 2021 Reply

    Title is fantastic sir

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮನ-ಮನೆ ಅನುಭವಮಂಟಪ
ಮನ-ಮನೆ ಅನುಭವಮಂಟಪ
September 7, 2020
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ಅವಿರಳ ಅನುಭಾವಿ-4
ಅವಿರಳ ಅನುಭಾವಿ-4
June 17, 2020
…ಬಯಲನೆ ಬಿತ್ತಿ
…ಬಯಲನೆ ಬಿತ್ತಿ
August 11, 2025
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
August 2, 2019
ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ
December 8, 2021
ಅಮುಗೆ ರಾಯಮ್ಮ- ಜೀವನ ವೃತ್ತಾಂತ
ಅಮುಗೆ ರಾಯಮ್ಮ- ಜೀವನ ವೃತ್ತಾಂತ
September 10, 2022
ತೋರಲಿಲ್ಲದ ಸಿಂಹಾಸನದ ಮೇಲೆ…
ತೋರಲಿಲ್ಲದ ಸಿಂಹಾಸನದ ಮೇಲೆ…
December 22, 2019
ಯುವಕರ ಹೆಗ್ಗುರುತು: ಚನ್ನಬಸವಣ್ಣ
ಯುವಕರ ಹೆಗ್ಗುರುತು: ಚನ್ನಬಸವಣ್ಣ
November 10, 2022
ಎರವಲು ಮನೆ…
ಎರವಲು ಮನೆ…
August 10, 2023
Copyright © 2026 Bayalu