Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಈ ಕನ್ನಡಿ
Share:
Poems March 6, 2024 ಜ್ಯೋತಿಲಿಂಗಪ್ಪ

ಈ ಕನ್ನಡಿ

ಈಗೀಗ
ಈ ಕನ್ನಡಿ ನನ್ನ
ಮುದುಕನಾಗಿ ತೋರಿಸುತ್ತಿದೆ
ಯುವಕನಾಗಿ ಕಾಣಿಸುತ್ತದೆ
ನಾನೇನು….

ಮುಟ್ಟಲಾಗದು ಕನ್ನಡಿಯೊಳಗಣ ಬಿಂಬ
ಕಣ್ಣಿದ್ದೂ ಕಾಣಲಾಗದು ನಿಜ ಬಿಂಬ

ಈ
ಕನ್ನಡಿ ಏನು ಸಾಮಾನ್ಯವೇ
ಕಂಡದ್ದೂ ಸುಳ್ಳು
ಕಾಣದ್ದೂ ಸುಳ್ಳು ನಿಜ
ಬಿಂಬ

ಮೌನವೇ ಸಾಕ್ಷಿ
ಕೇಳಿಸಿಕೋ ಹೇಳಲಾಗದು

ಅರಳಿದ ಹೂವು ಮೊಗ್ಗಾಗದು

ಹರಿವ ನೀರು
ಕೊನೆ ಯಾವುದೋ…

Previous post ಬಯಲು ಮತ್ತು ಆವರಣ
ಬಯಲು ಮತ್ತು ಆವರಣ
Next post ನನ್ನೆದುರು ನಾ…
ನನ್ನೆದುರು ನಾ…

Related Posts

ಹಣತೆ ಸಾಕು
Share:
Poems

ಹಣತೆ ಸಾಕು

September 14, 2024 ಜ್ಯೋತಿಲಿಂಗಪ್ಪ
ಬೆಳಕ ನೋಡಲಾಗದ ಕಣ್ಣು ದೀಪ ಹಚ್ಚಿದರೆ ಕಣ್ಣು ಕತ್ತಲು ಹಚ್ಚದಿರೆ ಹೃದಯ ಕತ್ತಲು ದೀಪ ಬೆಳಗಿಸುವ ಕಷ್ಟ ಕತ್ತಲೆಂಬುದು ಕತ್ತಲಾಗದು ಬೆಳಕೆಂಬುದು ಬೆಳಕಾಗದು ಏನೂ ಕೂಡಿಡದೆ...
ಬಯಲಾಟ
Share:
Poems

ಬಯಲಾಟ

March 17, 2021 ಜ್ಯೋತಿಲಿಂಗಪ್ಪ
ಆ ಮನೆ ಬಿಟ್ಟು ಬಂದಿರುವೆ ಎಂಬುದು ಈಗಲೂ ಇದೆ ಆ ಮನೆ ಇದೆಯೇ ಎಂಬುದು ಈಗಲೂ ಇದೆ ನಿಜ ಸುಳ್ಳು ಎಂಬುದು ನನ್ನ ಹಿತ ಆ ಮನೆ ಸಮುದ್ರ ದಾಟಲು ಹಾರುವ ಚಿಟ್ಟೆ ಹುಡುಕುತಿರುವೆ ಇನ್ನೂ...

Comments 1

  1. Raghav Dharwad
    Mar 11, 2024 Reply

    ಬಾಲ್ಯದಿಂದ ಪ್ರತಿಯೊಂದು ಆವಸ್ಥೆಯನ್ನೂ ಇದ್ದುದನ್ನು ಇದ್ದಂತೆ ತೋರಿಸುವ ಕನ್ನಡಿಯಂತಾಗಬೇಕಿದ ನಮ್ಮ ಹೃದಯ, ನಮ್ಮ ಕಣ್ಣು, ನಮ್ಮ ಮನಸ್ಸು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮೀನಿನ ಬಯಕೆ
ಮೀನಿನ ಬಯಕೆ
June 10, 2023
ಎಲ್ಲಿದ್ದೇನೆ ನಾನು?
ಎಲ್ಲಿದ್ದೇನೆ ನಾನು?
February 10, 2023
ಮನವೇ ಮನವೇ…
ಮನವೇ ಮನವೇ…
May 6, 2020
ಸಂಸ್ಕೃತ ಕೃತಿಗಳು
ಸಂಸ್ಕೃತ ಕೃತಿಗಳು
October 10, 2023
ಅಬದ್ಧ ಆರ್ಥಿಕತೆ
ಅಬದ್ಧ ಆರ್ಥಿಕತೆ
March 5, 2019
ಚಿತ್ತ ಸತ್ಯ…
ಚಿತ್ತ ಸತ್ಯ…
June 14, 2024
ಕನ್ನಡ ಸಿನೆಮಾದಲ್ಲಿ ವಚನ ಸಂಗೀತ ಮತ್ತು ಮಹಿಳೆಯ ಹೊಸರೂಪ
ಕನ್ನಡ ಸಿನೆಮಾದಲ್ಲಿ ವಚನ ಸಂಗೀತ ಮತ್ತು ಮಹಿಳೆಯ ಹೊಸರೂಪ
June 17, 2020
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
December 9, 2025
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
March 9, 2023
ಶರಣ ಕುಂಬಾರಣ್ಣನ ಸರಸ ದಾಂಪತ್ಯ
ಶರಣ ಕುಂಬಾರಣ್ಣನ ಸರಸ ದಾಂಪತ್ಯ
May 1, 2019
Copyright © 2026 Bayalu