Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎರಡು ಎಲ್ಲಿ?
Share:
Poems October 5, 2021 ಕೆ.ಆರ್ ಮಂಗಳಾ

ಎರಡು ಎಲ್ಲಿ?

ನಾನು ದ್ವೈತವೋ ಅದ್ವೈತವೋ
ಹೀಗೊಂದು ಪ್ರಶ್ನೆ ಎದ್ದದ್ದೇ ತಡ
ನಡೆದಿತ್ತು ಒಳಗೊಂದು ತಾಕಲಾಟ-

ಒಂದೆಡೆ-
ನೆನಪುಗಳಿಗೆ, ಕನಸುಗಳಿಗೆ
ಪ್ರೀತಿಯ ಕನವರಿಕೆಗಳಿಗೆ
ಎದೆಯ ಹಂಬಲಗಳಿಗೆಲ್ಲ
ನಾನೇ ಕರುಳಿನ ಸೆಲೆ
ಪೋಣಿಸುತಾ ಮಾತುಗಳ
ನಾನಿಲ್ಲದೆ ನೀನಿಲ್ಲ ಎಂದಿತು ಮನ.

ಇನ್ನೊಂದೆಡೆ-
ಪರವಸ್ತುವಿನ ಪ್ರತಿನಿಧಿ ನಾ
ಜಗತ್ಕರ್ತನ ಪ್ರತಿಬಿಂಬ
ಎಲ್ಲದರ ಸೂತ್ರಧಾರಿ
ನಾನೇ ಅಂತಿಮಸತ್ಯ
ಆತ್ಮದ ಪರ ನಡೆದಿತ್ತು
ಚಿತ್ತದ ವಕಾಲತ್ತು.

ಮನವು ಕಲ್ಪನೆಯಾಟ
ಆತ್ಮ ಜ್ಞಾನದ ನೋಟ
ಮನವು- ಆತ್ಮಗಳೆರಡೂ
ನಾನಲ್ಲ ಗುರುವೇ.
ಇಲ್ಲದ ಮನವೂ ಅಲ್ಲ
ಕಲ್ಪಿತ ಆತ್ಮನೂ ಅಲ್ಲ
ಎರಡರ ಹಂಗಳಿದಲ್ಲದೆ
ಆಳ-ನಿರಾಳವಿಲ್ಲ.

Previous post ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
Next post ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…

Related Posts

ನಿನ್ನೆ-ಇಂದು
Share:
Poems

ನಿನ್ನೆ-ಇಂದು

May 10, 2022 ಕೆ.ಆರ್ ಮಂಗಳಾ
ನಿನ್ನೆ- ಬೆಳಗ ಕಾಣದ ಮಸುಕು ಚಿತ್ತದ ಜಾಡ್ಯ, ಮರೆವಿನ ಬಾಧೆ ಬೆಂಬಿಡದ ಕಾಮನೆಗಳಲಿ ಬಂಧಿಯಾಗಿದೆ ಜೀವ ಬಿಡಿಸು ಗುರುವೆ ಇದರ ಪ್ರವರ… ಇಂದು- ಬೆಳಕ ಕೊಡುತಿಹ ಆ ದೀಪ ಯಾವುದಕೆ...
ಮನಸ್ಸು
Share:
Poems

ಮನಸ್ಸು

September 7, 2020 ಕೆ.ಆರ್ ಮಂಗಳಾ
ಏನ ಹೇಳಲಿ ಗುರುವೇ ಮನಸಿನ ಬಗೆಗೆ? ಹಿಂದಕ್ಕೆ ಜಾರುತ್ತಾ ಮುಂದಕ್ಕೆ ತುಯ್ಯುತ್ತಾ ಜೋಕಾಲಿಯಾಟದಲಿ ಮೈಮರೆಸಿಬಿಟ್ಟಿದೆ ಇದಾವ ಮರದ ಕೊಂಬೆಗೆ ನೇತು ಹಾಕಿಕೊಂಡಿದೆ… ಎಂದು ಕಟ್ಟಿದೆನೋ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
December 6, 2020
ಒಂದು ಕನಸಿನಲ್ಲಿ ಪೇಜಾವರರು ಮತ್ತು ಲಿಂಗಾಯತರು
ಒಂದು ಕನಸಿನಲ್ಲಿ ಪೇಜಾವರರು ಮತ್ತು ಲಿಂಗಾಯತರು
September 5, 2019
ಕ್ಯಾಲೆಂಡರ್ ಸಂಸ್ಕೃತಿ ಮತ್ತು ಬಸವಣ್ಣ
ಕ್ಯಾಲೆಂಡರ್ ಸಂಸ್ಕೃತಿ ಮತ್ತು ಬಸವಣ್ಣ
July 4, 2022
ಕಲ್ಯಾಣವೆಂಬ ಪ್ರಣತೆ
ಕಲ್ಯಾಣವೆಂಬ ಪ್ರಣತೆ
April 3, 2019
ಸೂರ್ಯ
ಸೂರ್ಯ
January 8, 2023
ಸಾಂಸ್ಕೃತಿಕ ನಿರೂಪಣೆಗಳು ಮತ್ತು ಶರಣರು
ಸಾಂಸ್ಕೃತಿಕ ನಿರೂಪಣೆಗಳು ಮತ್ತು ಶರಣರು
April 6, 2023
ತುತ್ತೂರಿ…
ತುತ್ತೂರಿ…
June 10, 2023
ಯಾಲಪದದ ಸೊಗಡು
ಯಾಲಪದದ ಸೊಗಡು
December 13, 2024
ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ
March 12, 2022
ದಡ ಸೋಂಕದ ಅಲೆಗಳು
ದಡ ಸೋಂಕದ ಅಲೆಗಳು
July 10, 2025
Copyright © 2026 Bayalu