Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕೊನೆಯಿರದ ಚಕ್ರದ ಉರುಳು
Share:
Poems October 21, 2024 ಜಬೀವುಲ್ಲಾ ಎಂ.ಅಸದ್

ಕೊನೆಯಿರದ ಚಕ್ರದ ಉರುಳು

ಬೆಳಗು ಕತ್ತಲಿನೊಳಗೊ
ಕತ್ತಲು ಬೆಳಗಿನೊಳಗೊ
ನರ್ತಿಸುತ್ತಿರೆ ಜೀವ, ಭಾವ, ದೇಹ, ಆತ್ಮ
ಎಲ್ಲಾ ಬಯಲಾಗಿ
ಬಯಲೊಳಗೊ…

ಸತ್ಯ ಸುಳ್ಳಿನೊಳಗೊ
ಸುಳ್ಳು ಸತ್ಯದೊಳಗೊ
ಹತ್ತಿ ಉರಿಯುತ್ತಿರೆ ಬಯಕೆ
ನೋವಿನ ಹೊಗೆ ಮೆತ್ತಿ ಆಗಸಕೆ
ಮನದ ಭಿತ್ತಿಯೊಳಗೊ…

ಹುಟ್ಟು ಸಾವಿನೊಳಗೊ
ಸಾವು ಹುಟ್ಟಿನೊಳಗೊ
ಅಳಿದು ಉಳಿವ ರೀತಿ
ಎಲ್ಲಾ ಕಳೆವ ಭೀತಿ
ಕೊನೆಯಿರದ ಚಕ್ರದ ಉರುಳು
ಜಗದ ಬಂಧನದೊಳಗೊ…

Previous post ವೇದ ಶಾಸ್ತ್ರದವರ ಹಿರಿಯರೆನ್ನೆ…
ವೇದ ಶಾಸ್ತ್ರದವರ ಹಿರಿಯರೆನ್ನೆ…
Next post ಈ ಬಳ್ಳಿ…
ಈ ಬಳ್ಳಿ…

Related Posts

ಸಂಭ್ರಮಿಸುವೆ ಬುದ್ದನಾಗಿ
Share:
Poems

ಸಂಭ್ರಮಿಸುವೆ ಬುದ್ದನಾಗಿ

August 11, 2025 ಜಬೀವುಲ್ಲಾ ಎಂ.ಅಸದ್
ಓಡೆದಿರುವುದು ಕನ್ನಡಕದ ಗಾಜಷ್ಟೆ ಲೋಕ ಎಂದಿನಂತೆಯೇ ಇದೆ ಮುರಿದಿರುವುದು ನಿನ್ನ ಮನಸ್ಸಷ್ಟೆ ಸೇತುವೆಗಳು ಗಟ್ಟಿಮುಟ್ಟಾಗಿಯೇ ಇವೆ ನೀ ನಡೆವ ದಾರಿ ನಿನ್ನೋಬ್ಬನದಲ್ಲ ಎಲ್ಲರದೂ...
ನಾನೆಲ್ಲಿ ಇದ್ದೆ?
Share:
Poems

ನಾನೆಲ್ಲಿ ಇದ್ದೆ?

April 29, 2018 ಕೆ.ಆರ್ ಮಂಗಳಾ
ಶರಧಿ ಭೂಮಿಯ ನುಂಗಿ ಸೂರ್ಯ ಶರಧಿಯ ನುಂಗಿ ಆಗಸ ಸೂರ್ಯನ ನುಂಗಿ ವಾಯು ಆಗಸ ನುಂಗಿ ಎಲ್ಲ ಎಲ್ಲವ ನುಂಗಿ ನೊಣೆಯುವಾಗ ನಾನೆಲ್ಲಿ ಅಡಗಿದ್ದೆ? ಬಾಲ್ಯ ಭ್ರೂಣವ ನುಂಗಿ ಹರಯ ಬಾಲ್ಯವ...

Comments 2

  1. ಗೌರಿಶಂಕರ ಎಂ.ಸಿ
    Oct 24, 2024 Reply

    ಜಬೀವುಲ್ಲಾ ಅವರ ಕವನ ಚಿಂತನೆಗೆ ಹಚ್ಚುತ್ತದೆ. ಅವರ ಕಾವ್ಯ ಭಾಷೆ 👌👌

  2. Jayadeva Hirekeruru
    Nov 1, 2024 Reply

    ನೀ ಮಾಯೆಯೊಳಗೊ, ನಿನ್ನೊಳು ಮಾಯೆಯೋ… ಟ್ಯೂನಿನಲ್ಲಿ ಈ ಹಾಡು ಹಾಡಿಕೊಳ್ಳಬಹುದು. ಮನದ ಭಿತ್ತಿಯ ಕಲ್ಪನೆಗಳಿಗೆ ಗರಿ ಹಚ್ಚಿದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗುರುವೇ ತೆತ್ತಿಗನಾದ
ಗುರುವೇ ತೆತ್ತಿಗನಾದ
April 29, 2018
ಹರನು ಮೂಲಿಗನಾಗಿ…
ಹರನು ಮೂಲಿಗನಾಗಿ…
March 5, 2019
ಬಸವಣ್ಣವರ ಆಶಯಗಳು
ಬಸವಣ್ಣವರ ಆಶಯಗಳು
July 4, 2021
ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ
February 5, 2020
ವೀರ
ವೀರ
April 29, 2018
ಸನಾತನ ಧರ್ಮ
ಸನಾತನ ಧರ್ಮ
October 10, 2023
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಹುಚ್ಚು ಖೋಡಿ ಮನಸು
ಹುಚ್ಚು ಖೋಡಿ ಮನಸು
August 6, 2022
ಮೈಸೂರು ಜನಗಣತಿಯ ಮಹತ್ವ (1871)
ಮೈಸೂರು ಜನಗಣತಿಯ ಮಹತ್ವ (1871)
March 9, 2023
ಏನ ಬೇಡಲಿ ಶಿವನೇ?
ಏನ ಬೇಡಲಿ ಶಿವನೇ?
August 2, 2020
Copyright © 2026 Bayalu