Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನರಿಯದ ಬಯಲು
Share:
Poems April 9, 2021 ಜ್ಯೋತಿಲಿಂಗಪ್ಪ

ನಾನರಿಯದ ಬಯಲು

ಈ
ಬಯಲಿಗೆ
ಎಷ್ಟು ಮುಖವಯ್ಯಾ
ಇರುವ ಮುಖದ ಇರವ ನಾನರಿಯೆ
ಇರದ ಮುಖದ ಇರವನೂ ನಾನರಿಯೆ
ನಾನರಿಯದೆ ಮುಖ ಇರುವುದೆಲ್ಲಿ
ಇರದ ಬಯಲೊಳು ಇರವು ಇರದು
ಅರಿವಿನೊಳು ಇರವು ಇರುವುದು ಅರಿ ಬಯಲು

ಈ
ಹೂವಿನ
ಚೆಲುವೆಲ್ಲವೂ ಬೀಜದಲಿ
ಅಡಗುವುದು ಜೀವ ಪ್ರಕೃತಿ.

Previous post ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
Next post ನನ್ನ ಶರಣರು…
ನನ್ನ ಶರಣರು…

Related Posts

ರೆಕ್ಕೆ ಬಿಚ್ಚಿ…
Share:
Poems

ರೆಕ್ಕೆ ಬಿಚ್ಚಿ…

May 8, 2024 ಕೆ.ಆರ್ ಮಂಗಳಾ
‘ವರ್ಚ್ಯುವಲ್ ವರ್ಲ್ಡ್’ ಎನುವುದು ಕಂಪ್ಯೂಟರ್ ಯುಗದ ಕೂಸಲ್ಲ ಸ್ವಾಮಿ… ಅದರದು ಅನಾದಿ ಇತಿಹಾಸ ಸರ್ವವ್ಯಾಪಿ, ಸರ್ವಶಕ್ತ ಸ್ವರೂಪಿ ಸೂರ್ಯನ ಸುತ್ತ ಭೂಮಿ ಸುತ್ತಿದರೆ ಇದರ...
ಅರಿವು-ಮರೆವಿನಾಟ
Share:
Poems

ಅರಿವು-ಮರೆವಿನಾಟ

August 8, 2021 ಕೆ.ಆರ್ ಮಂಗಳಾ
ನೀನರಿಯೆ ನಾನಾರೆಂದು ನಾಮರೆತೆ ನೀನಾರೆಂದು ನನ್ನಲ್ಲೇ ನೀನಿದ್ದರೂ ನಿನ್ನಿಂದಲೇ ನಾ ಬದುಕಿದ್ದರೂ… ಇದೇ ಅಲ್ಲವೇ ವಿಸ್ಮಯ? ನಾ-ನೀನೆಂಬ ಉಭಯವೇ ಇಲ್ಲ ಭ್ರಮೆಗೆ ಬಲಿಯಾಗದೆ ತಿಳಿದು...

Comments 2

  1. Gangadhar navale
    Apr 11, 2021 Reply

    ಬಯಲನ್ನು ಅರಿಯಲಾಗುವುದಿಲ್ಲ, ಅದು ಅರಿವು-ಮರೆವಿಗೆ ಸಿಗುವುದಿಲ್ಲ ಎಂದು ಬಯಲು ಬ್ಲಾಗಿನ ಲೇಖನವೊಂದರಲ್ಲಿ ಓದಿದ್ದೆ.

  2. ಶೋಭಾದೇವಿ, ಭಾಲ್ಕಿ
    Apr 11, 2021 Reply

    ಸಹಜತೆಯ ಸಿರಿಯಲ್ಲಿ ಅರಳಿ ನಿಂತವರು… ನನ್ನ ಶರಣರು ಕವನ ತುಂಬಾ ಚೆನ್ನಾಗಿದೆ, ಪ್ರತಿ ಪದಗಳು ಅರ್ಥವತ್ತಾಗಿವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಂದೇಹ ನಿವೃತ್ತಿ…
ಸಂದೇಹ ನಿವೃತ್ತಿ…
October 6, 2020
ಅಷ್ಟವಿಧಾರ್ಚನೆ – ಷೋಡಶೋಪಚಾರ
ಅಷ್ಟವಿಧಾರ್ಚನೆ – ಷೋಡಶೋಪಚಾರ
November 1, 2018
ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
June 5, 2021
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ
September 6, 2023
ಕಲ್ಯಾಣದ ಮಹಾಮನೆ
ಕಲ್ಯಾಣದ ಮಹಾಮನೆ
June 12, 2025
ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…
March 9, 2023
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
December 6, 2020
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ಶರಣರು ಕಂಡ ಆಹಾರ ಪದ್ಧತಿ
ಶರಣರು ಕಂಡ ಆಹಾರ ಪದ್ಧತಿ
April 29, 2018
Copyright © 2026 Bayalu