Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನರಿಯದ ಬಯಲು
Share:
Poems April 9, 2021 ಜ್ಯೋತಿಲಿಂಗಪ್ಪ

ನಾನರಿಯದ ಬಯಲು

ಈ
ಬಯಲಿಗೆ
ಎಷ್ಟು ಮುಖವಯ್ಯಾ
ಇರುವ ಮುಖದ ಇರವ ನಾನರಿಯೆ
ಇರದ ಮುಖದ ಇರವನೂ ನಾನರಿಯೆ
ನಾನರಿಯದೆ ಮುಖ ಇರುವುದೆಲ್ಲಿ
ಇರದ ಬಯಲೊಳು ಇರವು ಇರದು
ಅರಿವಿನೊಳು ಇರವು ಇರುವುದು ಅರಿ ಬಯಲು

ಈ
ಹೂವಿನ
ಚೆಲುವೆಲ್ಲವೂ ಬೀಜದಲಿ
ಅಡಗುವುದು ಜೀವ ಪ್ರಕೃತಿ.

Previous post ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
Next post ನನ್ನ ಶರಣರು…
ನನ್ನ ಶರಣರು…

Related Posts

ಎರಡು ಎಲ್ಲಿ?
Share:
Poems

ಎರಡು ಎಲ್ಲಿ?

October 5, 2021 ಕೆ.ಆರ್ ಮಂಗಳಾ
ನಾನು ದ್ವೈತವೋ ಅದ್ವೈತವೋ ಹೀಗೊಂದು ಪ್ರಶ್ನೆ ಎದ್ದದ್ದೇ ತಡ ನಡೆದಿತ್ತು ಒಳಗೊಂದು ತಾಕಲಾಟ- ಒಂದೆಡೆ- ನೆನಪುಗಳಿಗೆ, ಕನಸುಗಳಿಗೆ ಪ್ರೀತಿಯ ಕನವರಿಕೆಗಳಿಗೆ ಎದೆಯ ಹಂಬಲಗಳಿಗೆಲ್ಲ...
ಕನ್ನಡಿ ನಂಟು
Share:
Poems

ಕನ್ನಡಿ ನಂಟು

October 10, 2023 ಜ್ಯೋತಿಲಿಂಗಪ್ಪ
ಮಾಳಿಗೆ ಮನೆ ಮನೆಯೊಳಗಣ ಕತ್ತಲಿಗೆ ಬಯಲೊಳಗೊಂದು ಕನ್ನಡಿ ಕಿಲಾಡಿ ಬೆಳಕು ಕಿಂಡಿಯಲಿ ಹರಿದು ಒಳಗು ಎಲ್ಲಾ ಬೆಳಗು ಕಟ್ಟೆಯಲಿ ಕುಳಿತು ಅಜ್ಜಾ ಮೊಮ್ಮಗನ ಈ ಕನ್ನಡೀ ಕಿಲಾ ಡೀ ಆಟಾ...

Comments 2

  1. Gangadhar navale
    Apr 11, 2021 Reply

    ಬಯಲನ್ನು ಅರಿಯಲಾಗುವುದಿಲ್ಲ, ಅದು ಅರಿವು-ಮರೆವಿಗೆ ಸಿಗುವುದಿಲ್ಲ ಎಂದು ಬಯಲು ಬ್ಲಾಗಿನ ಲೇಖನವೊಂದರಲ್ಲಿ ಓದಿದ್ದೆ.

  2. ಶೋಭಾದೇವಿ, ಭಾಲ್ಕಿ
    Apr 11, 2021 Reply

    ಸಹಜತೆಯ ಸಿರಿಯಲ್ಲಿ ಅರಳಿ ನಿಂತವರು… ನನ್ನ ಶರಣರು ಕವನ ತುಂಬಾ ಚೆನ್ನಾಗಿದೆ, ಪ್ರತಿ ಪದಗಳು ಅರ್ಥವತ್ತಾಗಿವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
July 1, 2018
ಮನವೇ ಮನವೇ…
ಮನವೇ ಮನವೇ…
May 6, 2020
ಐನಸ್ಟೈನ್ ಮತ್ತು ದೇವರು
ಐನಸ್ಟೈನ್ ಮತ್ತು ದೇವರು
October 5, 2021
ಗಂಟಿನ ನಂಟು
ಗಂಟಿನ ನಂಟು
November 7, 2020
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…
May 8, 2024
ಸಾವಿನ ಸುತ್ತ…
ಸಾವಿನ ಸುತ್ತ…
January 8, 2023
ಕಾಲನೆಂಬ ಜಾಲಗಾರ…
ಕಾಲನೆಂಬ ಜಾಲಗಾರ…
January 7, 2019
ಶರಣನಾಗುವುದು…
ಶರಣನಾಗುವುದು…
February 10, 2023
ಕಲ್ಯಾಣವೆಂಬ ಪ್ರಣತೆ
ಕಲ್ಯಾಣವೆಂಬ ಪ್ರಣತೆ
April 3, 2019
Copyright © 2025 Bayalu