Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೆಟ್ಟ ನಂಜು ಹಾಲೀಂಟದು
Share:
Poems June 5, 2021 Bayalu

ನೆಟ್ಟ ನಂಜು ಹಾಲೀಂಟದು

ಯಾರ ಮನೆ ಯಾರ ತೆನೆ
ಯಾರ ಅನ್ನ ಯಾರ ಚಿನ್ನ
ಸಾವಲಿ ಜೊತೆ ಬರಲಿಹುದೆ
ಕಟ್ಟಿ ಒಯ್ಯಲಾಗುವುದೆ

ಆ ಬಂಧು ಈ ಬಳಗ
ಆ ಹಣವು ಈ ಎಣೆಯು
ಕಟ್ಟು ಕಟ್ಟಿ ಇಟ್ಟ ಗಂಟು
ಯಾರಿಗೊ ಹೋಗಲಿಕುಂಟು

ಉಂಡ ಕಯ್ಯಲ್ಲಿ ಕಾಗೆ
ಓಡಿಸದ ಜಿಪುಣನ ಬಾಳ್ಗೆ
ಆದರೆಲ್ಲ ಹೊರ ಪಾಲು
ನೆಟ್ಟ ನಂಜು ಕೊಟ್ಟೀತೆ ಹಾಲು

ಹುಟ್ಟಿದವರಿಗುಂಟು ಮರಣ
ನಡು ನ್ಯಾಯ ನೀತಿಯಾಭರಣ
ದೂಷಣೆ ಹೊತ್ತು ಹೋಗದಿರು
ಮತ್ಸರ ತುಂಬಿ ನಿಲ್ಲದಿರು

-ಪೇಜಾPJ

Previous post ಹೀಗೊಂದು ತಲಪರಿಗೆ…
ಹೀಗೊಂದು ತಲಪರಿಗೆ…
Next post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…

Related Posts

ಆ ದಾರಿಯೇನು ಕುರುಡೇ…
Share:
Poems

ಆ ದಾರಿಯೇನು ಕುರುಡೇ…

June 5, 2021 ಜ್ಯೋತಿಲಿಂಗಪ್ಪ
ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ ಈ ಹುಣುಸೇ ಮರದ ಹುಳಿಗೇನು ಮುಪ್ಪೇ ಕನ್ಯೆಯ ಬೆನ್ನ ಬೆವರ ಉಪ್ಪು...
ಅಪ್ಪನಿಲ್ಲದ ಮನೆ
Share:
Poems

ಅಪ್ಪನಿಲ್ಲದ ಮನೆ

January 10, 2021 ಕೆ.ಆರ್ ಮಂಗಳಾ
ಅಪ್ಪನಿಲ್ಲದ ಮನೆ ಎಲ್ಲ ಇದ್ದೂ ಭಣಗುಡುತ್ತಿದೆ. ಎದೆಯ ಬೆಳಕೇ ಆರಿ ಹೋದಂತೆ ಮನದಲ್ಲಿ ಗಾಢ ಕಾರ್ಗತ್ತಲೆ ಅವ್ವ ಹೇಳಿಕೊಂಡು ಹಗುರಾಗುತ್ತಿದ್ದಳು ಅಪ್ಪ ಮೌನ ಹೊದ್ದು...

Comments 1

  1. Girish Mysuru
    Jun 7, 2021 Reply

    ಹುಟ್ಟಿದವರಿಗುಂಟು ಮರಣ…. ಕವನ ಅರ್ಥಪೂರ್ಣವಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
April 9, 2021
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ
March 17, 2021
ಕ್ಯಾಲೆಂಡರ್ ಸಂಸ್ಕೃತಿ ಮತ್ತು ಬಸವಣ್ಣ
ಕ್ಯಾಲೆಂಡರ್ ಸಂಸ್ಕೃತಿ ಮತ್ತು ಬಸವಣ್ಣ
July 4, 2022
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
ಭಕ್ತನಾಗುವುದೆಂದರೆ…
ಭಕ್ತನಾಗುವುದೆಂದರೆ…
January 10, 2021
ಪದ, ಬಳಕೆ ಮತ್ತು ಅರ್ಥ
ಪದ, ಬಳಕೆ ಮತ್ತು ಅರ್ಥ
November 9, 2021
ತತ್ವಪದಕಾರರ  ಸಾಮರಸ್ಯ ಲೋಕ
ತತ್ವಪದಕಾರರ ಸಾಮರಸ್ಯ ಲೋಕ
September 6, 2023
ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ
September 7, 2021
ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2
May 8, 2024
Copyright © 2026 Bayalu