Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾಟ
Share:
Poems March 17, 2021 ಜ್ಯೋತಿಲಿಂಗಪ್ಪ

ಬಯಲಾಟ

ಆ
ಮನೆ
ಬಿಟ್ಟು ಬಂದಿರುವೆ
ಎಂಬುದು
ಈಗಲೂ ಇದೆ ಆ
ಮನೆ
ಇದೆಯೇ
ಎಂಬುದು ಈಗಲೂ ಇದೆ ನಿಜ
ಸುಳ್ಳು
ಎಂಬುದು
ನನ್ನ ಹಿತ ಆ
ಮನೆ
ಸಮುದ್ರ
ದಾಟಲು ಹಾರುವ ಚಿಟ್ಟೆ
ಹುಡುಕುತಿರುವೆ
ಇನ್ನೂ
ಚಿಟ್ಟೆಯೇ ಬಂದಿಲ್ಲ ಆಗಲೇ ಏರಿ
ಹಾರುತಿರುವೆ
ಅವ್ವನ
ಸಮಾಧಿ ಬದಿಯ
ಆಲ
ಒಂದೇ
ಕನಸು ಅಪ್ಪ ಬಯಲು
ಆಗುವನೇ…

Previous post ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
Next post ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ

Related Posts

ಗುರುಪಥ
Share:
Poems

ಗುರುಪಥ

January 4, 2020 ಕೆ.ಆರ್ ಮಂಗಳಾ
ಎಲ್ಲೆಲ್ಲಿಯೋ ಸುತ್ತಿ, ಎಲ್ಲೆಲ್ಲಿಯೋ ಅಲೆದು ಕಂಡಕಂಡವರನ್ನೆಲ್ಲ ಕೇಳಿ ಓದುಬಲ್ಲವರನ್ನೆಲ್ಲ ಹುಡುಕಿ ಸುಸ್ತಾದದ್ದೆ ಬಂತು, ದಾರಿ ಸಿಗಲಿಲ್ಲ ಹೇಳುವದನ್ನೆಲ್ಲ ಹಿಡಿದು...
ಮೊಟ್ಟೆ- ಗೂಡು
Share:
Poems

ಮೊಟ್ಟೆ- ಗೂಡು

April 11, 2025 ಜ್ಯೋತಿಲಿಂಗಪ್ಪ
ಮರೆವೆಯ ಗೂಡಲಿ ಒಂದು ಮರಿ ಆಸೆಯ ಮೊಟ್ಟೆ ಗೂಡು ಸಣ್ಣದು ಮೊಟ್ಟೆ ದೊಡ್ಡದು ಮೊಟ್ಟೆ ಬಿರಿದರೆ ಗೂಡು ಸಾಯುವುದು ಗೂಡು ಸಾಯದಿರೆ ಮೊಟ್ಟೆ ಸಾಯುವುದು ಏನು ಮರೆವೆಯೋ ಸೀಸೆಯು ಒಡೆಯದೆ...

Comments 1

  1. Pallavi
    Mar 20, 2021 Reply

    ಕವನದ ಆಶಯ ಸ್ಪಷ್ಟವಾಗಿ ತಿಳಿಯದಿದ್ದರೂ ಕವಿ ಬದುಕಿನ ಒಳಗುಟ್ಟು ಹೇಳಲು ಪ್ರಯತ್ನಿಸಿದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಲಿಂಗಾಯತ ಧರ್ಮದ ನಿಜದ ನಿಲುವು
ಲಿಂಗಾಯತ ಧರ್ಮದ ನಿಜದ ನಿಲುವು
April 29, 2018
ಗೆರೆ ಎಳೆಯದೆ…
ಗೆರೆ ಎಳೆಯದೆ…
October 13, 2022
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
February 11, 2022
ಯಾಲಪದದ ಸೊಗಡು
ಯಾಲಪದದ ಸೊಗಡು
December 13, 2024
ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…
March 9, 2023
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
October 10, 2023
ಹಾಯ್ಕು
ಹಾಯ್ಕು
September 6, 2023
ಈ ಕನ್ನಡಿ
ಈ ಕನ್ನಡಿ
March 6, 2024
ಮನ ಉಂಟೇ ಮರುಳೇ, ಶಿವಯೋಗಿಗೆ?
ಮನ ಉಂಟೇ ಮರುಳೇ, ಶಿವಯೋಗಿಗೆ?
November 10, 2022
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
March 12, 2022
Copyright © 2025 Bayalu