Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕು ಸಿಕ್ಕೀತೆ?
Share:
Poems March 9, 2023 ಜ್ಯೋತಿಲಿಂಗಪ್ಪ

ಬೆಳಕು ಸಿಕ್ಕೀತೆ?

ಈಗ
ನೀನು ಮರೆವು
ನಾನು
ಇರುವೆ ನಾ..

ಹೇಳ
ಬಾರದು ಕೇಳ
ಬಾರದು

ಬಾಳೆ
ಹಣ್ಣಾಗಿ ಈಗಷ್ಟೇ
ಬಾಗಿದೆ

ಏನೇ ಹೇಳಿ
ಕಾಣುವುದೆಲ್ಲಾ ಸತ್ಯವೇ
ಅಲ್ಲಾ
ಏನೂ ಆಗಬಹುದು

ಆಕಾಶ ಮೈದೆರೆದರೆ ಬಯಲು ಕಾಣುವುದು.

*** ***

ಕಣ್ಣಳತೆಗೆ ಸಿಕ್ಕ ಬೆಳಕು
ಕಂಡೆ
ಕಣ್ಣಳತೆಗೆ ಸಿಗದು ಬೆಳಕು
ಕಂಡೆ
ಕಂಡೆ ಕಂಡೆ ಕಣ್ಣಳತೆಯ
ಕಂಡೆ
ಕಣ್ಣ ಒಳಗಣ ಸಿಕ್ಕು
ತಂತಿ ಹರಿದ ತಂಬೂರಿ

ದೃಷ್ಟಿಯ ಮರೆವೆ ಕಣ್ಣಿಗೆ ಕತ್ತಲು
ಕಣ್ಣೇ ಬೆಳಗಿದರೆ ದೃಷ್ಟಿ ಮರೆ.

Previous post ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
Next post ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…

Related Posts

ಮಾಯದ ಗಾಯ
Share:
Poems

ಮಾಯದ ಗಾಯ

October 19, 2025 ಜ್ಯೋತಿಲಿಂಗಪ್ಪ
ಯಾವಾಗ ಮಳೆ ಬರುವುದೋ ಕಾಯುವ ಆ ದಿನ ಯಾವಾಗ ಮಳೆ ನಿಲ್ಲುವುದೋ ಕಾಯುವ ಈ ದಿನ ದಿನಾ ಕಾಯುವ ಈ ದಿನಕರ ತೋಯಗಳಲಿ ತುಯ್ಯಲಾಟ ಘನವ ನಾನೇನು ಬಲ್ಲೆ ಗೂಡು ಕಟ್ಟಿದ ಹಕ್ಕಿ ಅಂಗಣದಲಿ...
ಕೇಳಿಸಿತೇ?
Share:
Poems

ಕೇಳಿಸಿತೇ?

April 6, 2024 ಜ್ಯೋತಿಲಿಂಗಪ್ಪ
ಈ ಮೂರರ ತಿರುಳ ತೆಗೆದವರಾರು ಐದರ ಒಗಟ ಬಿಡಿಸಿದವರಾರು ಆರರ ಬೆಡಗು ಸವಿದವರಾರು ಎರಡರಲಿ ಒಂದಾಗುವುದು ಒಂದರಲಿ ಹಲವಾಗುವುದು ಒಂದೆರಡಾಗಿ ಎರಡು ನಾಲ್ಕಾಗಿ… ಅನಂತವ ಕಂಡರೆ...

Comments 3

  1. Savitha Bannur
    Mar 12, 2023 Reply

    ಆಕಾಶ ಮೈದೆರೆದರೆ ಬಯಲು ಕಾಣಬಹುದು!- ಬೆಡಗಿನ ವಚನದಂತಿರುವ ಕವನದ ಸಾಲು ಗಮನ ಸೆಳೆದು ವಿಚಾರಕ್ಕೆ ಹಚ್ಚುತ್ತದೆ.

  2. ಶಿವಕುಮಾರ್ ಎಲ್
    Mar 12, 2023 Reply

    ಕಾಣುವುದೆಲ್ಲಾ ಸತ್ಯವಲ್ಲಾ ಎನ್ನುತ್ತಾರೆ, ಕಂಡದ್ದೆಲ್ಲಾ ಸುಳ್ಳೆಂದರೆ ಬಾಳುವುದು ಹೇಗೆ? ನಿಜ ಯಾವುದು, ಮಾಯೆ ಯಾವುದು?

  3. ಪೆರೂರು ಜಾರು, ಉಡುಪಿ
    Mar 12, 2023 Reply

    ಆಗಸ ಭೂಮಿ ತುದಿಯಲ್ಲಿ ಒಂದಾದಂತೆ ಕಂಡುದು ಭ್ರಮೆ
    ತುದಿಗಳಿಲ್ಲಾ ಎಂಬ ಅರಿವು ನಿಚ್ಚಳವಾದಾಗ
    ತುದಿ ಎಳೆವವರು ಹೆಚ್ಚಾಗಿ ಹುಚ್ಚು ಬಯಲಾಯ್ತು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾನು ಯಾರು? ಎಂಬ ಆಳ-ನಿರಾಳ-5
ನಾನು ಯಾರು? ಎಂಬ ಆಳ-ನಿರಾಳ-5
August 2, 2020
ಅನಿಮಿಷ- ಕಾದು ಗಾರಾದ ಮಣ್ಣು(7)
ಅನಿಮಿಷ- ಕಾದು ಗಾರಾದ ಮಣ್ಣು(7)
June 12, 2025
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
February 10, 2023
ವಚನ ಸಾಹಿತ್ಯದಲ್ಲಿ ಆಯಗಾರರು
ವಚನ ಸಾಹಿತ್ಯದಲ್ಲಿ ಆಯಗಾರರು
May 10, 2023
ಬೆಳಕು ನುಂಗಿದ ಕತ್ತಲು
ಬೆಳಕು ನುಂಗಿದ ಕತ್ತಲು
December 9, 2025
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
ವಚನಗಳ ಮಹತ್ವ
ವಚನಗಳ ಮಹತ್ವ
October 5, 2021
ದೇವರು: ಶರಣರು ಕಂಡಂತೆ
ದೇವರು: ಶರಣರು ಕಂಡಂತೆ
April 29, 2018
ಖಾಲಿ ಕೊಡ ತುಳುಕಿದಾಗ…
ಖಾಲಿ ಕೊಡ ತುಳುಕಿದಾಗ…
October 5, 2021
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
April 6, 2023
Copyright © 2026 Bayalu