Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕು ಸಿಕ್ಕೀತೆ?
Share:
Poems March 9, 2023 ಜ್ಯೋತಿಲಿಂಗಪ್ಪ

ಬೆಳಕು ಸಿಕ್ಕೀತೆ?

ಈಗ
ನೀನು ಮರೆವು
ನಾನು
ಇರುವೆ ನಾ..

ಹೇಳ
ಬಾರದು ಕೇಳ
ಬಾರದು

ಬಾಳೆ
ಹಣ್ಣಾಗಿ ಈಗಷ್ಟೇ
ಬಾಗಿದೆ

ಏನೇ ಹೇಳಿ
ಕಾಣುವುದೆಲ್ಲಾ ಸತ್ಯವೇ
ಅಲ್ಲಾ
ಏನೂ ಆಗಬಹುದು

ಆಕಾಶ ಮೈದೆರೆದರೆ ಬಯಲು ಕಾಣುವುದು.

*** ***

ಕಣ್ಣಳತೆಗೆ ಸಿಕ್ಕ ಬೆಳಕು
ಕಂಡೆ
ಕಣ್ಣಳತೆಗೆ ಸಿಗದು ಬೆಳಕು
ಕಂಡೆ
ಕಂಡೆ ಕಂಡೆ ಕಣ್ಣಳತೆಯ
ಕಂಡೆ
ಕಣ್ಣ ಒಳಗಣ ಸಿಕ್ಕು
ತಂತಿ ಹರಿದ ತಂಬೂರಿ

ದೃಷ್ಟಿಯ ಮರೆವೆ ಕಣ್ಣಿಗೆ ಕತ್ತಲು
ಕಣ್ಣೇ ಬೆಳಗಿದರೆ ದೃಷ್ಟಿ ಮರೆ.

Previous post ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
Next post ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…

Related Posts

ಕನ್ನಡಿ ನಂಟು
Share:
Poems

ಕನ್ನಡಿ ನಂಟು

October 10, 2023 ಜ್ಯೋತಿಲಿಂಗಪ್ಪ
ಮಾಳಿಗೆ ಮನೆ ಮನೆಯೊಳಗಣ ಕತ್ತಲಿಗೆ ಬಯಲೊಳಗೊಂದು ಕನ್ನಡಿ ಕಿಲಾಡಿ ಬೆಳಕು ಕಿಂಡಿಯಲಿ ಹರಿದು ಒಳಗು ಎಲ್ಲಾ ಬೆಳಗು ಕಟ್ಟೆಯಲಿ ಕುಳಿತು ಅಜ್ಜಾ ಮೊಮ್ಮಗನ ಈ ಕನ್ನಡೀ ಕಿಲಾ ಡೀ ಆಟಾ...
ಸೂರ್ಯ
Share:
Poems

ಸೂರ್ಯ

January 8, 2023 ಜ್ಯೋತಿಲಿಂಗಪ್ಪ
ಸೂರ್ಯ ಈ ಸಂತೆಯೊಳಗೇನು ಹುಡುಕುತಿರುವೇ…? ನಿಶ್ಶಬ್ದ, ಮಾರುವುದಿಲ್ಲವೇ…! ಅದು ಮಂದಿರ ಮಸೀದಿ ಚರ್ಚು ಮಠಗಳ ಹಕ್ಕು ಸುಮ್ಮನೇ ಕುಳಿತು ಕಣ್ಣೊಳಗಣ ಬೆಳಕ ಸದ್ದು ಕೇಳು ಈ ಸಂತೆಗೆ...

Comments 3

  1. Savitha Bannur
    Mar 12, 2023 Reply

    ಆಕಾಶ ಮೈದೆರೆದರೆ ಬಯಲು ಕಾಣಬಹುದು!- ಬೆಡಗಿನ ವಚನದಂತಿರುವ ಕವನದ ಸಾಲು ಗಮನ ಸೆಳೆದು ವಿಚಾರಕ್ಕೆ ಹಚ್ಚುತ್ತದೆ.

  2. ಶಿವಕುಮಾರ್ ಎಲ್
    Mar 12, 2023 Reply

    ಕಾಣುವುದೆಲ್ಲಾ ಸತ್ಯವಲ್ಲಾ ಎನ್ನುತ್ತಾರೆ, ಕಂಡದ್ದೆಲ್ಲಾ ಸುಳ್ಳೆಂದರೆ ಬಾಳುವುದು ಹೇಗೆ? ನಿಜ ಯಾವುದು, ಮಾಯೆ ಯಾವುದು?

  3. ಪೆರೂರು ಜಾರು, ಉಡುಪಿ
    Mar 12, 2023 Reply

    ಆಗಸ ಭೂಮಿ ತುದಿಯಲ್ಲಿ ಒಂದಾದಂತೆ ಕಂಡುದು ಭ್ರಮೆ
    ತುದಿಗಳಿಲ್ಲಾ ಎಂಬ ಅರಿವು ನಿಚ್ಚಳವಾದಾಗ
    ತುದಿ ಎಳೆವವರು ಹೆಚ್ಚಾಗಿ ಹುಚ್ಚು ಬಯಲಾಯ್ತು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮೈಸೂರು ಜನಗಣತಿಯ ಮಹತ್ವ (1871)
ಮೈಸೂರು ಜನಗಣತಿಯ ಮಹತ್ವ (1871)
March 9, 2023
ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
June 5, 2021
ಮನುಷ್ಯತ್ವ ಮರೆಯಾಗದಿರಲಿ
ಮನುಷ್ಯತ್ವ ಮರೆಯಾಗದಿರಲಿ
August 6, 2022
ಕಲ್ಯಾಣವೆಂಬ ಪ್ರಣತೆ
ಕಲ್ಯಾಣವೆಂಬ ಪ್ರಣತೆ
April 3, 2019
ದಿಟ್ಟ ನಿಲುವಿನ ಶರಣೆ
ದಿಟ್ಟ ನಿಲುವಿನ ಶರಣೆ
April 29, 2018
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
October 6, 2020
ಕ್ವಾಂಟಮ್ ಮೋಡಿ
ಕ್ವಾಂಟಮ್ ಮೋಡಿ
November 9, 2021
ಖಾಲಿ ಕೊಡ ತುಳುಕಿದಾಗ…
ಖಾಲಿ ಕೊಡ ತುಳುಕಿದಾಗ…
October 5, 2021
ವಿದ್ಯೆಯೊಳಗಣ ಅವಿದ್ಯೆ
ವಿದ್ಯೆಯೊಳಗಣ ಅವಿದ್ಯೆ
February 6, 2019
ಹೀಗೊಂದು ಹುಣ್ಣಿಮೆ…
ಹೀಗೊಂದು ಹುಣ್ಣಿಮೆ…
October 19, 2025
Copyright © 2026 Bayalu