Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಂತೆಯೊಳಗಿನ ಧ್ಯಾನ
Share:
Poems May 10, 2022 ಜ್ಯೋತಿಲಿಂಗಪ್ಪ

ಸಂತೆಯೊಳಗಿನ ಧ್ಯಾನ

ಈಗ ಗಾಳಿಗೆ ತೂರಿ ಹೋಗುವ ಜೊಳ್ಳು
ಬಯಲೊಳಗೆ ಜೋಳಿಗೆಗೆ ಖಾಲಿ

ಈ ಊರೇನು ಆ ಊರೇನು
ಇರದ ಊರಲಿ ಕಾಲೂರುವೆ

ಮೋಡದ ಮರೆಯಿಂದ ಬಂದ
ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ

ಗಾಳಿಯೂ ತೂರದ ಜೊಳ್ಳು
ಜೋಳಿಗೆಗೆ ತುಂಬಿದೆ ಬಯಲು

ಈ ಮಾತೇನು ನಡೆದುದಲ್ಲಾ ನುಡಿದುದಲ್ಲಾ
ಬಯಲು ಆಡಿಸಿದುದು

ಅನುಭಾವವೆಂಬುದು ಬಯಲೇ
ಏಕತಾರಿ ಯ ತಂತಿ ನುಡಿಸಿದ ನಿಸದ್ದು.

Previous post ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
Next post ನಿನ್ನೆ-ಇಂದು
ನಿನ್ನೆ-ಇಂದು

Related Posts

ತುದಿಗಳೆರಡು ಇಲ್ಲವಾದಾಗ…
Share:
Poems

ತುದಿಗಳೆರಡು ಇಲ್ಲವಾದಾಗ…

March 9, 2023 ಕೆ.ಆರ್ ಮಂಗಳಾ
ಭೂಮಿ- ಆಕಾಶದ ದೂರ ಅಳಿದಾಗ ಭುವಿಯ ಸೆಳೆತವೂ ಇಲ್ಲ ಆಗಸದ ಎಳೆತವೂ ಇಲ್ಲ. ಹಗಲು- ರಾತ್ರಿಗಳ ಭ್ರಮಣ ಸರಿದಾಗ ಬೆಳಗಿನ ಬಯಕೆಯೂ ಇಲ್ಲ ಕತ್ತಲೆಯ ಭಯವೂ ಇಲ್ಲ. ಧರ್ಮ- ಅಧರ್ಮಗಳ...
ಕೊನೆಯಿರದ ಚಕ್ರದ ಉರುಳು
Share:
Poems

ಕೊನೆಯಿರದ ಚಕ್ರದ ಉರುಳು

April 11, 2025 ಜಬೀವುಲ್ಲಾ ಎಂ.ಅಸದ್
ಬೆಳಗು ಕತ್ತಲಿನೊಳಗೊ ಕತ್ತಲು ಬೆಳಗಿನೊಳಗೊ ನರ್ತಿಸುತ್ತಿರೆ ಜೀವ, ಭಾವ, ದೇಹ, ಆತ್ಮ ಎಲ್ಲಾ ಬಯಲಾಗಿ ಬಯಲೊಳಗೊ… ಸತ್ಯ ಸುಳ್ಳಿನೊಳಗೊ ಸುಳ್ಳು ಸತ್ಯದೊಳಗೊ ಹತ್ತಿ...

Comments 1

  1. ರವೀಂದ್ರ ಸುಂಕಾಪುರ
    May 19, 2022 Reply

    ಅನುಭಾವವನ್ನು ಅನುಭಾವಿ ಕವಿ ಹೇಳುವ ಮಾತುಗಳು ರಹಸ್ಯ ಒಡಪುಗಳಂತಿರುತ್ತವೆ. ನಿಮ್ಮ ಕವನಗಳ ಕೆಲವು ಸಾಲುಗಳು ಚಿಂತನೆಗೆ ಹಚ್ಚುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮನವೇ ಮನವೇ…
ಮನವೇ ಮನವೇ…
May 6, 2020
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
January 7, 2022
ಮನ-ಮನೆ ಅನುಭವಮಂಟಪ
ಮನ-ಮನೆ ಅನುಭವಮಂಟಪ
September 7, 2020
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
June 14, 2024
ಅಮುಗೆ ರಾಯಮ್ಮ (ಭಾಗ-3)
ಅಮುಗೆ ರಾಯಮ್ಮ (ಭಾಗ-3)
November 10, 2022
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
ಏನ ಬೇಡಲಿ ಶಿವನೇ?
ಏನ ಬೇಡಲಿ ಶಿವನೇ?
August 2, 2020
ದಿಟ್ಟ ನಿಲುವಿನ ಶರಣೆ
ದಿಟ್ಟ ನಿಲುವಿನ ಶರಣೆ
April 29, 2018
‘ಅಲ್ಲಮ’ ಎಂಬ ಹೆಸರು
‘ಅಲ್ಲಮ’ ಎಂಬ ಹೆಸರು
August 6, 2022
ಪ್ರೇಮ ಮತ್ತು ದ್ವೇಷ
ಪ್ರೇಮ ಮತ್ತು ದ್ವೇಷ
July 10, 2025
Copyright © 2026 Bayalu