Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸೂರ್ಯ
Share:
Poems January 8, 2023 ಜ್ಯೋತಿಲಿಂಗಪ್ಪ

ಸೂರ್ಯ

ಸೂರ್ಯ
ಈ ಸಂತೆಯೊಳಗೇನು
ಹುಡುಕುತಿರುವೇ…?
ನಿಶ್ಶಬ್ದ, ಮಾರುವುದಿಲ್ಲವೇ…!

ಅದು ಮಂದಿರ ಮಸೀದಿ ಚರ್ಚು ಮಠಗಳ ಹಕ್ಕು
ಸುಮ್ಮನೇ
ಕುಳಿತು ಕಣ್ಣೊಳಗಣ
ಬೆಳಕ ಸದ್ದು ಕೇಳು

ಈ
ಸಂತೆಗೆ
ಬಂದವರೆಲ್ಲಾ ಬೆಳಕ
ಕದ್ದೇ ಬಂದವರೇ ಕಣ್ಣಮುಚ್ಚಿ

ಈ
ಸಂತೆಯಲಿ
ಸಿಂತೇ ಮಾಡುವವ
ನೀನೊಬ್ಬನೇ ನೋಡು
ಸಂತೇ ಕಟ್ಟುವ ಹೊತ್ತಾಯಿತು
ಬಿಡು ದಾರಿ.

Previous post ಆ ಬಿರುಗಾಳಿ ಹುಟ್ಟಲೊಡನೆ…
ಆ ಬಿರುಗಾಳಿ ಹುಟ್ಟಲೊಡನೆ…
Next post ಗುರುವಿಗೆ ನಮನ…
ಗುರುವಿಗೆ ನಮನ…

Related Posts

ನಾನರಿಯದ ಬಯಲು
Share:
Poems

ನಾನರಿಯದ ಬಯಲು

April 9, 2021 ಜ್ಯೋತಿಲಿಂಗಪ್ಪ
ಈ ಬಯಲಿಗೆ ಎಷ್ಟು ಮುಖವಯ್ಯಾ ಇರುವ ಮುಖದ ಇರವ ನಾನರಿಯೆ ಇರದ ಮುಖದ ಇರವನೂ ನಾನರಿಯೆ ನಾನರಿಯದೆ ಮುಖ ಇರುವುದೆಲ್ಲಿ ಇರದ ಬಯಲೊಳು ಇರವು ಇರದು ಅರಿವಿನೊಳು ಇರವು ಇರುವುದು ಅರಿ...
ಇದ್ದಷ್ಟೇ…
Share:
Poems

ಇದ್ದಷ್ಟೇ…

January 10, 2021 ಜ್ಯೋತಿಲಿಂಗಪ್ಪ
ಇದ್ದಷ್ಟೇ ಇದರಾಚೆ ಕನಸೂ ಇಲ್ಲ ನಿದ್ದೆಯೂ ಇಲ್ಲ ಇರುವಷ್ಟು ಇರುವುದು ಇದ್ದ ಹಾಗೆ ಇರು ಕನಸು ಇದ್ದಾಗಷ್ಟೇ ಕನಸು ಇರುವುದು ಎಚ್ಚರಾದರೆ ಕನಸು ಕನವರಿಸುವುದು ಎಚ್ಚರಾಗು ಉದಯದ ಮೊದಲ...

Comments 1

  1. ಪೆರೂರು ಜಾರು, ಉಡುಪಿ
    Jan 16, 2023 Reply

    ನೇಸರ ನಿತ್ಯ ಗಾಡಿ ಕಟ್ಟಿದರೂ ಬೇಸರ ಸಂತೆಗಲ್ಲ, ಸಂತೆಯ ಒಳಗಿಟ್ಟು ಬೆಳಕುರಿಸಿದವರಿಗೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ
December 8, 2021
ನನ್ನ ಶರಣರು…
ನನ್ನ ಶರಣರು…
April 9, 2021
ಮೈಸೂರು ಜನಗಣತಿ (ಭಾಗ-3)
ಮೈಸೂರು ಜನಗಣತಿ (ಭಾಗ-3)
May 10, 2023
ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ
February 5, 2020
ದುಡಿಮೆಯೆಲ್ಲವೂ ಕಾಯಕವೇ?
ದುಡಿಮೆಯೆಲ್ಲವೂ ಕಾಯಕವೇ?
November 10, 2022
WHO AM I?
WHO AM I?
June 17, 2020
ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
August 11, 2025
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
January 7, 2019
ನೀರಬೊಂಬೆಗೆ ನಿರಾಳದ ಗೆಜ್ಜೆ
ನೀರಬೊಂಬೆಗೆ ನಿರಾಳದ ಗೆಜ್ಜೆ
April 29, 2018
ವಚನಗಳ ಮಹತ್ವ
ವಚನಗಳ ಮಹತ್ವ
October 5, 2021
Copyright © 2025 Bayalu