Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾಯ್ಕುಗಳು
Share:
Poems November 10, 2022 ಜ್ಯೋತಿಲಿಂಗಪ್ಪ

ಹಾಯ್ಕುಗಳು

೦೧

ಖಾಲಿ ಮನೆಯ
ಬಾಗಿಲು ಬಡಿದರೆ
ಸದ್ದು ಕೇಳಿತು.

೦೨

ಹೆಂಡದ ಹುಳಿ
ವಾಸನೆ ಮಡಿಕೆಯ
ಖಾಲಿಗಂಟದು.

೦೩

ಏನು ಸೋಜಿಗ
ಹೂವ ಪರಿಮಳವ
ಗಾಳಿ ಹೊತ್ತುದು.

೦೪

ದೀಪ ಆರಿತು
ಇದ್ದ ಬೆಳಕು ಎಲ್ಲಿ
ಹೋಯಿತು ಈಗ.

೦೫

ಆಕಾಶ ನೀಲಿ
ಹಗಲಷ್ಟೇ ಕಂಡದ್ದು
ಇರುಳು ಕಪ್ಪು.

Previous post ಮನ ಉಂಟೇ ಮರುಳೇ, ಶಿವಯೋಗಿಗೆ?
ಮನ ಉಂಟೇ ಮರುಳೇ, ಶಿವಯೋಗಿಗೆ?
Next post ಅನಾದಿ ಕಾಲದ ಗಂಟು…
ಅನಾದಿ ಕಾಲದ ಗಂಟು…

Related Posts

ಆಸರೆ
Share:
Poems

ಆಸರೆ

August 6, 2022 ಜ್ಯೋತಿಲಿಂಗಪ್ಪ
ಅರಿವಿನ ಮನೆಯ ಮುಂದೆ ನಿಂತು ಭಿಕ್ಷೆ ಬೇಡುತಿರುವೆ ನಿಂತು ನೀಡುವರು ಯಾರು ಮನೆ ಖಾಲಿ ಅರಿಯದೆ ಅರಿವು ನಿಲ್ಲದು ಊರ ಹೊರಗೆ ನಿಂತು ಒಳಗೆ ಹೋಗುವ ದಾರಿ ಕೇಳುತಿರುವೆ ಹೇಳರು. ಗಾಳಿಯ...
ಭವ ರಾಟಾಳ
Share:
Poems

ಭವ ರಾಟಾಳ

September 10, 2022 ಕೆ.ಆರ್ ಮಂಗಳಾ
ಇಗೋ ಹರಾಜಾಗುತ್ತಿದೆ ಈ ದೇಹ ಪ್ರತಿ ದಿನ, ಪ್ರತಿ ಗಳಿಗೆ ಕಾಣದ ಖದೀಮನ ಕೈಗೆ ಸಿಕ್ಕು ತನ್ನದಲ್ಲದ ಕಾಯವನು ಹರಾಜು ಹಾಕುತ್ತಲೇ ಇರುತ್ತಾನೆ ಕ್ಷಣಾರ್ಧದ ಬಿಡುವೂ ಕೊಡದೆ...

Comments 1

  1. ಜಗದೀಶ್ ಹೊಳಲ್ಕೆರೆ
    Nov 17, 2022 Reply

    ಹಾಯ್ಕುಗಳು ಹೊಸ ನಮೂನೆಯ ಕಾವ್ಯ ಪ್ರಕಾರವಲ್ಲದಿದ್ದರೂ ಇಲ್ಲಿಯ ವಿಚಾರಗಳು ಆಧ್ಯಾತ್ಮದ ತುಣುಕುಗಳಂತೆ ಗಮನ ಸೆಳೆಯುತ್ತವೆ. ಪುಟ್ಟ ಸಾಲುಗಳಲ್ಲಿ ಗಹನ ಅರ್ಥಗಳು ಅಡಕವಾಗಿವೆ. ಶರಣ ಜ್ಯೋತಿಲಿಂಗಪ್ಪನವರ ಕವನಗಳನ್ನು ಬಯಲುನಲ್ಲಿ ಆಸಕ್ತಿಯಿಂದ ಗಮನಿಸುತ್ತಿದ್ದೇನೆ. ವಂದನೆಗಳು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ಭಕ್ತನೆಂತಪ್ಪೆ?
ಭಕ್ತನೆಂತಪ್ಪೆ?
April 29, 2018
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
February 7, 2021
ಅರಿವಿನ ಬಾಗಿಲು…
ಅರಿವಿನ ಬಾಗಿಲು…
October 13, 2022
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
August 2, 2020
ಮಿಥ್ಯಾದೃಷ್ಟಿ ರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿ ರಹಿತ ಬಯಲ ದರ್ಶನ
February 7, 2021
ದಿಟ್ಟ ನಿಲುವಿನ ಶರಣೆ
ದಿಟ್ಟ ನಿಲುವಿನ ಶರಣೆ
April 29, 2018
ಕಲಿಸು ಗುರುವೆ…
ಕಲಿಸು ಗುರುವೆ…
July 10, 2025
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
July 1, 2018
ಸ್ತ್ರೀ ಸ್ವಾತಂತ್ರ್ಯ ಕುರಿತು…
ಸ್ತ್ರೀ ಸ್ವಾತಂತ್ರ್ಯ ಕುರಿತು…
April 29, 2018
Copyright © 2026 Bayalu