Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾಯ್ಕು
Share:
Poems September 6, 2023 ಜ್ಯೋತಿಲಿಂಗಪ್ಪ

ಹಾಯ್ಕು

೦೧

ದೀಪ ಹಿಡಿದು
ಇರುಳು ಆ ನಕ್ಷತ್ರ
ಹುಡುಕಲುಂಟೇ…

೦೨

ಮದವೇ ಮದ್ಯ
ಮದ ಏರಿದ ಅಷ್ಟೂ
ಮತ್ತು ಏರಿತು.

೦೩

ಸಾವು ಎಂಬುದು
ಕೊಬ್ಬಿನ ಮಾತು ಅಲ್ಲಾ
ಮೆಲ್ಲ ಮಾತಾಡು.

೦೪

ಸುಡಲೇನುಂಟು
ಬಿಸಿಲೇ ಇಲ್ಲ ಸುಡು
ಬಿಸಿಲು ಮತ್ತು.

೦೫

ಕೂಗಿದಲ್ಲದೆ
ಕೂಗು ಕೇಳದೇ ಕೂಗು
ಇಲ್ಲವೇ ಯಾರೂ…

೦೬

ಈ ದಾರಿ ಹಿಡಿ
ಆ ಊರಿಗೆ ಪಯಣ
ಊರಿಲ್ಲದೂರು.

Previous post ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
Next post ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ

Related Posts

ಮುಖ- ಮುಖವಾಡ
Share:
Poems

ಮುಖ- ಮುಖವಾಡ

February 7, 2021 ಕೆ.ಆರ್ ಮಂಗಳಾ
ಕಣ್ಣು-ಕೆನ್ನೆ-ಮೂಗು-ಕಿವಿಗಳನ್ನು ಕೈಯಿಂದ ತಡವಿಕೊಳ್ಳುತ್ತೇನೆ ಇದು ಮುಖವಾಡವೋ ಇಲ್ಲಾ ನನ್ನ ಮುಖವೋ? ಕನ್ನಡಿ ನೋಡುವಾಗೆಲ್ಲಾ ದಿಗಿಲಾಗುತ್ತದೆ ನಾನು ಅಂದುಕೊಂಡಿರುವಂತೆ...
ಗೇಣು ದಾರಿ
Share:
Poems

ಗೇಣು ದಾರಿ

July 10, 2023 ಜ್ಯೋತಿಲಿಂಗಪ್ಪ
ಮುಂದಿನ ಕಾಲು ಹಿಂದಕೆ ಬಾರದೇ ಹಿಂದಿನ ಕಾಲು ಮುಂದಕೆ ಬಾರದೇ ಹಿಂದು ಮುಂದು ಸಂತೆ ದಾರಿ ತನ್ನರಿವೇ ತನ್ನ ಕುರುಹು ತನ್ನ ಕುರುಹೇ ತನ್ನರಿವು ಹಿಂದು ಮುಂದಾದು ಪೂಜಿಸಿದೆ ಭಕ್ತಿ...

Comments 1

  1. ದಯಾನಂದ ಜಗಳೂರು
    Sep 11, 2023 Reply

    ಸಾವು, ನಕ್ಷತ್ರ, ಮದ್ಯ, ದಾರಿ… ಈ ಅಕ್ಷರಗಳ ಚುಂಗು ಹಿಡಿದು ಜೀವ ಸತ್ಯವನ್ನು ಕಂಡುಕೊಳ್ಳುವ ವಿನೂತನ ಪ್ರಯತ್ನ.👌🏽

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾಥರು ಮತ್ತು ಶರಣರು-2
ನಾಥರು ಮತ್ತು ಶರಣರು-2
April 5, 2026
ದಿಟ್ಟ ನಿಲುವಿನ ಶರಣೆ
ದಿಟ್ಟ ನಿಲುವಿನ ಶರಣೆ
April 29, 2018
ಗಣಾಚಾರ
ಗಣಾಚಾರ
August 8, 2021
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
March 9, 2023
ಕಾಲ ಎಲ್ಲಿದೆ?
ಕಾಲ ಎಲ್ಲಿದೆ?
January 7, 2022
ಲಿಂಗಾಯತ ಸಂಘ-ಸಂಸ್ಥೆಗಳು (ಇತಿಹಾಸದ ಒಂದು ನೋಟ)
ಲಿಂಗಾಯತ ಸಂಘ-ಸಂಸ್ಥೆಗಳು (ಇತಿಹಾಸದ ಒಂದು ನೋಟ)
September 6, 2023
ತೋರಲಿಲ್ಲದ ಸಿಂಹಾಸನದ ಮೇಲೆ…
ತೋರಲಿಲ್ಲದ ಸಿಂಹಾಸನದ ಮೇಲೆ…
December 22, 2019
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
April 11, 2025
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
Copyright © 2026 Bayalu