Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅಂದು-ಇಂದು
Share:
Poems December 8, 2021 ಕೆ.ಆರ್ ಮಂಗಳಾ

ಅಂದು-ಇಂದು

ಅಂದು-
ಹೇಗೋ ಎಂತೋ
ಸುರುಸುರುಳಿಯಾಗಿ
ಬಗೆಬಗೆಯಲಿ ಪರಿಪರಿಯಲಿ
ಸುತ್ತಿಕೊಂಡಿದ್ದು-
ಮೆತ್ತಿಕೊಂಡಿದ್ದು
ಬೆಳೆಯುತ್ತಾ-ಬಲಿಯುತ್ತಾ
ನಂಟಾಗಿ- ಗಂಟಾಗಿ
ಯಮಯಾತನೆಯ ಹೊರೆಯಾಗಿ
ಮುಡಿಯೇರಿ ಭವಭಾರ
ಉಸಿರ ಹಿಸುಕಿತ್ತು.

ಇಂದು-
ಹೊರೆಗಳನು ಇಳುಹುತ್ತಾ
ಗಂಟುಗಳ ಬಿಡಿಸುತ್ತಾ
ಪೊರೆಗಳನು ಕಳಚುತ್ತಾ
ಹಗುರಾಗಿ ನವಿರಾಗಿ
ಸಾಗುತಿದೆ ನಡಿಗೆ
ಕಾಲದೊಂದಿಗೆ ಚಲನೆ…

ಗುರು ಸಿಕ್ಕು ಬೆಳಕಾಗಿ
ಗಮ್ಯತೆಯ ಅರಿವಾಗಿ
ಕೇಳುವ- ಕೆದಕುವ
ಸಂಚಿ ಬರಿದಾಗಿತ್ತು…
ನಿನ್ನೆ ಕಳೆದ ಮೇಲೆ
ನಾಳೆ ಎಂಬುದೂ ಇಲ್ಲ…
ಮಾತು ಮರೆತಾ ‘ನಾನು’
ಮಾತಿಲ್ಲದಾ ನೀನು
ಸಂಧಿಸುವ ಆ ಗಳಿಗೆ
ಬರಬಾರದೇ ಇಂದೇ?

Previous post ಬೆಳಕಲಿ ದೀಪ
ಬೆಳಕಲಿ ದೀಪ
Next post ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ

Related Posts

ಇದ್ದ ಅಲ್ಲಮ ಇಲ್ಲದಂತೆ
Share:
Poems

ಇದ್ದ ಅಲ್ಲಮ ಇಲ್ಲದಂತೆ

April 29, 2018 ಡಾ. ಶಶಿಕಾಂತ ಪಟ್ಟಣ
ಕಲ್ಯಾಣ ಹಣತೆ ಭಕ್ತಿ ರಸ ತೈಲ ಅನುಭವ ಅಬ್ಬರ ಚಿಂತನೆ ಹೊರಗೆ ದುಡಿ ಮದ್ದಳೆ ಸದ್ದು ಒಳಗೊಳಗೆ ಮಿಡಿವ ತಂತಿ. ಕಾಣಲಾಗದ ತೋರಬಾರದ ಮಹಾ ಘನವ ತೋರಿ ಅರಿವು ಮರೆಯ ಜಾಣ ಅಂಧ ಮೌಢ್ಯಕೆ...
ಯಾಕೀ ಗೊಡವೆ?
Share:
Poems

ಯಾಕೀ ಗೊಡವೆ?

August 10, 2023 ಜ್ಯೋತಿಲಿಂಗಪ್ಪ
ಸಾಯುವುದು ಒಂದು ದಿನ ಇದ್ದೇ ಇದೆ ಬಿಡು ದಿನಾ ಏಕೆ ಸಾಯುವುದು ದಿನಕೆ ಸಾವಿಲ್ಲವೇ ಹುಟ್ಟುವ ಭರವಸೆ ಖಂಡಿತಾ ಹುಟ್ಟೇ ಒಂದು ಮದ ಸಾವರಿತರೆ ಮದ ಸಾವುದು ನಿತ್ಯ ಸತ್ಯದ ಗೊಡವೆ ಬೇಕೇ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸತ್ಯ ಸಂಶೋಧನಾ ಲೇಖನ – ಒಂದು ಹೊಸ ಹೆಜ್ಜೆ
ಸತ್ಯ ಸಂಶೋಧನಾ ಲೇಖನ – ಒಂದು ಹೊಸ ಹೆಜ್ಜೆ
April 29, 2018
ಮನವೆಂಬ ಸರ್ಪ
ಮನವೆಂಬ ಸರ್ಪ
February 7, 2021
ಒಳಗನರಿವ ಬೆಡಗು
ಒಳಗನರಿವ ಬೆಡಗು
September 10, 2022
ಬಸವಣ್ಣ -ಬೆಂಜಮಿನ್ ಬ್ಲೂಮರ ಕಲಿಕಾ ವರ್ಗೀಕರಣ
ಬಸವಣ್ಣ -ಬೆಂಜಮಿನ್ ಬ್ಲೂಮರ ಕಲಿಕಾ ವರ್ಗೀಕರಣ
January 7, 2022
ಸಾಂಸ್ಕೃತಿಕ ನಿರೂಪಣೆಗಳು ಮತ್ತು ಶರಣರು
ಸಾಂಸ್ಕೃತಿಕ ನಿರೂಪಣೆಗಳು ಮತ್ತು ಶರಣರು
April 6, 2023
ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
April 9, 2021
ಗಣಾಚಾರ
ಗಣಾಚಾರ
August 8, 2021
ಈ ಕನ್ನಡಿ
ಈ ಕನ್ನಡಿ
March 6, 2024
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
July 10, 2025
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
April 6, 2023
Copyright © 2025 Bayalu