Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅಂದು-ಇಂದು
Share:
Poems December 8, 2021 ಕೆ.ಆರ್ ಮಂಗಳಾ

ಅಂದು-ಇಂದು

ಅಂದು-
ಹೇಗೋ ಎಂತೋ
ಸುರುಸುರುಳಿಯಾಗಿ
ಬಗೆಬಗೆಯಲಿ ಪರಿಪರಿಯಲಿ
ಸುತ್ತಿಕೊಂಡಿದ್ದು-
ಮೆತ್ತಿಕೊಂಡಿದ್ದು
ಬೆಳೆಯುತ್ತಾ-ಬಲಿಯುತ್ತಾ
ನಂಟಾಗಿ- ಗಂಟಾಗಿ
ಯಮಯಾತನೆಯ ಹೊರೆಯಾಗಿ
ಮುಡಿಯೇರಿ ಭವಭಾರ
ಉಸಿರ ಹಿಸುಕಿತ್ತು.

ಇಂದು-
ಹೊರೆಗಳನು ಇಳುಹುತ್ತಾ
ಗಂಟುಗಳ ಬಿಡಿಸುತ್ತಾ
ಪೊರೆಗಳನು ಕಳಚುತ್ತಾ
ಹಗುರಾಗಿ ನವಿರಾಗಿ
ಸಾಗುತಿದೆ ನಡಿಗೆ
ಕಾಲದೊಂದಿಗೆ ಚಲನೆ…

ಗುರು ಸಿಕ್ಕು ಬೆಳಕಾಗಿ
ಗಮ್ಯತೆಯ ಅರಿವಾಗಿ
ಕೇಳುವ- ಕೆದಕುವ
ಸಂಚಿ ಬರಿದಾಗಿತ್ತು…
ನಿನ್ನೆ ಕಳೆದ ಮೇಲೆ
ನಾಳೆ ಎಂಬುದೂ ಇಲ್ಲ…
ಮಾತು ಮರೆತಾ ‘ನಾನು’
ಮಾತಿಲ್ಲದಾ ನೀನು
ಸಂಧಿಸುವ ಆ ಗಳಿಗೆ
ಬರಬಾರದೇ ಇಂದೇ?

Previous post ಬೆಳಕಲಿ ದೀಪ
ಬೆಳಕಲಿ ದೀಪ
Next post ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ

Related Posts

ಗ್ರಹಣ
Share:
Poems

ಗ್ರಹಣ

December 9, 2025 ಡಾ. ಪಂಚಾಕ್ಷರಿ ಹಳೇಬೀಡು
ಗ್ರಹಣ ಹಿಡಿದದ್ದು ಯಾರಿಗೆ? ರವಿಗೋ, ಶಶಿಗೋ, ಮೂರ್ಖನಿಗೋ? ವಿಶಾಲಾಗಸದಿ ಸುತ್ತುವರು ಭೂರವಿಚಂದ್ರತಾರೆ ಸೃಷ್ಟಿಯಲಿ ಸನಿಹವಿಲ್ಲ, ಸಂಬಂಧವುಂಟು! ಸ್ಪರ್ಷ ಮೊದಲಿಲ್ಲ...
ಒಂದಾಗಿ ನಿಂತೆ…
Share:
Poems

ಒಂದಾಗಿ ನಿಂತೆ…

April 6, 2024 ಕೆ.ಆರ್ ಮಂಗಳಾ
ಆಗೀಗ ನೀರು ಕಾಣುವ ಮಧುಮಾಲತಿ ಬಳ್ಳಿಯಲಿ ತೊನೆವ ಕೆಂಪು-ಬಿಳಿ ಹೂಗಳು ಪಕ್ಕದಲ್ಲೇ ನಸುಗಂಪಿನ ದುಂಡು ಮಲ್ಲಿಗೆಯ ದಂಡು ದೇಟಿನ ತುಂಬ ಬಣ್ಣಬಣ್ಣದ ದಾಸವಾಳ, ಅರೆಬೆತ್ತಲಾದ ಸಂಪಿಗೆ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
January 7, 2022
ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ
September 6, 2023
ಹುಡುಕಾಟ…
ಹುಡುಕಾಟ…
August 8, 2021
ಮಾಡುವಂತಿರಬೇಕು, ಮಾಡದಂತಿರಬೇಕು…
ಮಾಡುವಂತಿರಬೇಕು, ಮಾಡದಂತಿರಬೇಕು…
April 29, 2018
ಎಲ್ಲಿದ್ದೇನೆ ನಾನು?
ಎಲ್ಲಿದ್ದೇನೆ ನಾನು?
February 10, 2023
ವಚನ ಸಾಹಿತ್ಯದ ಸಂಕೀರ್ಣತೆ
ವಚನ ಸಾಹಿತ್ಯದ ಸಂಕೀರ್ಣತೆ
April 29, 2018
ಅನುಭಾವ ಮತ್ತು ಅನಿರ್ವಚನೀಯತೆ
ಅನುಭಾವ ಮತ್ತು ಅನಿರ್ವಚನೀಯತೆ
March 12, 2022
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
June 17, 2020
ತೋರಲಿಲ್ಲದ ಸಿಂಹಾಸನದ ಮೇಲೆ…
ತೋರಲಿಲ್ಲದ ಸಿಂಹಾಸನದ ಮೇಲೆ…
December 22, 2019
ವಿದ್ಯೆಯೊಳಗಣ ಅವಿದ್ಯೆ
ವಿದ್ಯೆಯೊಳಗಣ ಅವಿದ್ಯೆ
February 6, 2019
Copyright © 2026 Bayalu