Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅಂದು-ಇಂದು
Share:
Poems December 8, 2021 ಕೆ.ಆರ್ ಮಂಗಳಾ

ಅಂದು-ಇಂದು

ಅಂದು-
ಹೇಗೋ ಎಂತೋ
ಸುರುಸುರುಳಿಯಾಗಿ
ಬಗೆಬಗೆಯಲಿ ಪರಿಪರಿಯಲಿ
ಸುತ್ತಿಕೊಂಡಿದ್ದು-
ಮೆತ್ತಿಕೊಂಡಿದ್ದು
ಬೆಳೆಯುತ್ತಾ-ಬಲಿಯುತ್ತಾ
ನಂಟಾಗಿ- ಗಂಟಾಗಿ
ಯಮಯಾತನೆಯ ಹೊರೆಯಾಗಿ
ಮುಡಿಯೇರಿ ಭವಭಾರ
ಉಸಿರ ಹಿಸುಕಿತ್ತು.

ಇಂದು-
ಹೊರೆಗಳನು ಇಳುಹುತ್ತಾ
ಗಂಟುಗಳ ಬಿಡಿಸುತ್ತಾ
ಪೊರೆಗಳನು ಕಳಚುತ್ತಾ
ಹಗುರಾಗಿ ನವಿರಾಗಿ
ಸಾಗುತಿದೆ ನಡಿಗೆ
ಕಾಲದೊಂದಿಗೆ ಚಲನೆ…

ಗುರು ಸಿಕ್ಕು ಬೆಳಕಾಗಿ
ಗಮ್ಯತೆಯ ಅರಿವಾಗಿ
ಕೇಳುವ- ಕೆದಕುವ
ಸಂಚಿ ಬರಿದಾಗಿತ್ತು…
ನಿನ್ನೆ ಕಳೆದ ಮೇಲೆ
ನಾಳೆ ಎಂಬುದೂ ಇಲ್ಲ…
ಮಾತು ಮರೆತಾ ‘ನಾನು’
ಮಾತಿಲ್ಲದಾ ನೀನು
ಸಂಧಿಸುವ ಆ ಗಳಿಗೆ
ಬರಬಾರದೇ ಇಂದೇ?

Previous post ಬೆಳಕಲಿ ದೀಪ
ಬೆಳಕಲಿ ದೀಪ
Next post ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ

Related Posts

ಸಂಭ್ರಮಿಸುವೆ ಬುದ್ದನಾಗಿ
Share:
Poems

ಸಂಭ್ರಮಿಸುವೆ ಬುದ್ದನಾಗಿ

August 11, 2025 ಜಬೀವುಲ್ಲಾ ಎಂ.ಅಸದ್
ಓಡೆದಿರುವುದು ಕನ್ನಡಕದ ಗಾಜಷ್ಟೆ ಲೋಕ ಎಂದಿನಂತೆಯೇ ಇದೆ ಮುರಿದಿರುವುದು ನಿನ್ನ ಮನಸ್ಸಷ್ಟೆ ಸೇತುವೆಗಳು ಗಟ್ಟಿಮುಟ್ಟಾಗಿಯೇ ಇವೆ ನೀ ನಡೆವ ದಾರಿ ನಿನ್ನೋಬ್ಬನದಲ್ಲ ಎಲ್ಲರದೂ...
ಲಿಂಗದ ಹಂಗೇ…
Share:
Poems

ಲಿಂಗದ ಹಂಗೇ…

September 10, 2022 ಜ್ಯೋತಿಲಿಂಗಪ್ಪ
ಹೊದಿಯೋಕೊಂದು ಆಕಾಶ ಮಲಗೋಕೊಂದು ನೆಲ ಕುಡಿಯೋಕೊಂದು ಸಿಂಧು ಉಣ್ಣೋಕೆ ಒಂದಿಷ್ಟು ಭಿಕ್ಷೆ ಹಾಡೋಕೊಂದು ತಂಬೂರಿ ಕೇಳೋಕೊಂದು ಕಿವಿ ಇನ್ನೇನು ಆಂ ಮರೆತೇ ಮೆರೆಯಲು ಒಂದು ಮರೆವು...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗಂಟಿನ ನಂಟು
ಗಂಟಿನ ನಂಟು
November 7, 2020
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
April 29, 2018
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
December 8, 2021
ನನ್ನೊಳಗಿನ ನೀನು
ನನ್ನೊಳಗಿನ ನೀನು
April 29, 2018
ಬೆಳಕು ಸಿಕ್ಕೀತೆ?
ಬೆಳಕು ಸಿಕ್ಕೀತೆ?
March 9, 2023
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
January 7, 2022
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
April 6, 2023
ಸತ್ಯದ ಬೆನ್ನು ಹತ್ತಿ…
ಸತ್ಯದ ಬೆನ್ನು ಹತ್ತಿ…
April 29, 2018
ಲಿಂಗಾಯತ ಮಠಗಳು ಮತ್ತು ಬಸವತತ್ವ
ಲಿಂಗಾಯತ ಮಠಗಳು ಮತ್ತು ಬಸವತತ್ವ
July 21, 2024
ಗೇಣು ದಾರಿ
ಗೇಣು ದಾರಿ
July 10, 2023
Copyright © 2026 Bayalu