Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆ ದಾರಿಯೇನು ಕುರುಡೇ…
Share:
Poems June 5, 2021 ಜ್ಯೋತಿಲಿಂಗಪ್ಪ

ಆ ದಾರಿಯೇನು ಕುರುಡೇ…

ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ
ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ
ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ

ಈ ಹುಣುಸೇ ಮರದ ಹುಳಿಗೇನು ಮುಪ್ಪೇ
ಕನ್ಯೆಯ ಬೆನ್ನ ಬೆವರ ಉಪ್ಪು ಸವರುತಿದೆ

ಧ್ಯಾನದೊಳಗ ಕಿವಿಯಲಿ ಚಪ್ಪಾಳೆ ಸದ್ದು
ಮೋಡದ ಮರೆಯಲಿ ಚಂದಿರ ಮೌನ

ಕಣ್ಣಲಿ ಬೆರಳ ಇಟ್ಟು ತೋರಿಸಲಾರೆ
ತೋರುವ ಬೆರಳ ಕಣ್ಣ ಇಟ್ಟು ಕಾಣಲಾರೆ

ತೋರುವ ಕಣ್ಣಲಿ ಕಣ್ಣಿಡೆ
ಆ ದಾರಿಯೇನು ಕುರುಡೇ…

Previous post ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
Next post ನನ್ನ-ನಿನ್ನ ನಡುವೆ
ನನ್ನ-ನಿನ್ನ ನಡುವೆ

Related Posts

ಬರಿದಾಗುವ ಬೆರಗು
Share:
Poems

ಬರಿದಾಗುವ ಬೆರಗು

February 6, 2025 ಜಬೀವುಲ್ಲಾ ಎಂ.ಅಸದ್
ನಿಂತಲ್ಲೇ ಬಯಲು ಕೊನೆಗೊಳ್ಳದು ಗೆಳೆಯ ನಡೆಯಬೇಕು ನೀನೇ ಖುದ್ದು ಭವದ ಬೇಲಿಗಳ ದಾಟುತ್ತ ಸಾವಿರ ಹೆಜ್ಜೆಗಳ ಮಿಡಿದು ಈ ಸಮಯ ಜಗ ಹುಚ್ಚನೆಂದರೂ ಸರಿಯೇ ಹತ್ತು ಮುಳ್ಳುಗಳ ಮಧ್ಯೆ...
ಕನ್ನಡಿ ನಂಟು
Share:
Poems

ಕನ್ನಡಿ ನಂಟು

October 10, 2023 ಜ್ಯೋತಿಲಿಂಗಪ್ಪ
ಮಾಳಿಗೆ ಮನೆ ಮನೆಯೊಳಗಣ ಕತ್ತಲಿಗೆ ಬಯಲೊಳಗೊಂದು ಕನ್ನಡಿ ಕಿಲಾಡಿ ಬೆಳಕು ಕಿಂಡಿಯಲಿ ಹರಿದು ಒಳಗು ಎಲ್ಲಾ ಬೆಳಗು ಕಟ್ಟೆಯಲಿ ಕುಳಿತು ಅಜ್ಜಾ ಮೊಮ್ಮಗನ ಈ ಕನ್ನಡೀ ಕಿಲಾ ಡೀ ಆಟಾ...

Comments 1

  1. Harsha m patil
    Jun 7, 2021 Reply

    Title is fantastic sir

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ಭವಸಾಗರ ದಾಂಟಿಪ ಹಡಗು-ಬಸವಣ್ಣ
ಭವಸಾಗರ ದಾಂಟಿಪ ಹಡಗು-ಬಸವಣ್ಣ
May 1, 2018
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
ಸಾವಿನ ಸುತ್ತ…
ಸಾವಿನ ಸುತ್ತ…
January 8, 2023
ಬಯಲಾದ ಬಸವಯೋಗಿಗಳು
ಬಯಲಾದ ಬಸವಯೋಗಿಗಳು
April 3, 2019
ಕುವೆಂಪು ಕಣ್ಣಲ್ಲಿ ಬಸವಣ್ಣ
ಕುವೆಂಪು ಕಣ್ಣಲ್ಲಿ ಬಸವಣ್ಣ
October 19, 2025
ಗೆರೆ ಎಳೆಯದೆ…
ಗೆರೆ ಎಳೆಯದೆ…
October 13, 2022
ಕೊಂಡಗುಳಿ ಕೇಶಿರಾಜ ಮತ್ತು…
ಕೊಂಡಗುಳಿ ಕೇಶಿರಾಜ ಮತ್ತು…
April 6, 2020
ಮಣ್ಣಲ್ಲಿ ಹುಟ್ಟಿ…
ಮಣ್ಣಲ್ಲಿ ಹುಟ್ಟಿ…
February 6, 2025
ಮಾಯದ ಗಾಯ
ಮಾಯದ ಗಾಯ
October 19, 2025
Copyright © 2025 Bayalu