Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆ ದಾರಿಯೇನು ಕುರುಡೇ…
Share:
Poems June 5, 2021 ಜ್ಯೋತಿಲಿಂಗಪ್ಪ

ಆ ದಾರಿಯೇನು ಕುರುಡೇ…

ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ
ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ
ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ

ಈ ಹುಣುಸೇ ಮರದ ಹುಳಿಗೇನು ಮುಪ್ಪೇ
ಕನ್ಯೆಯ ಬೆನ್ನ ಬೆವರ ಉಪ್ಪು ಸವರುತಿದೆ

ಧ್ಯಾನದೊಳಗ ಕಿವಿಯಲಿ ಚಪ್ಪಾಳೆ ಸದ್ದು
ಮೋಡದ ಮರೆಯಲಿ ಚಂದಿರ ಮೌನ

ಕಣ್ಣಲಿ ಬೆರಳ ಇಟ್ಟು ತೋರಿಸಲಾರೆ
ತೋರುವ ಬೆರಳ ಕಣ್ಣ ಇಟ್ಟು ಕಾಣಲಾರೆ

ತೋರುವ ಕಣ್ಣಲಿ ಕಣ್ಣಿಡೆ
ಆ ದಾರಿಯೇನು ಕುರುಡೇ…

Previous post ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
Next post ನನ್ನ-ನಿನ್ನ ನಡುವೆ
ನನ್ನ-ನಿನ್ನ ನಡುವೆ

Related Posts

ಗುರುವಿಗೆ ನಮನ…
Share:
Poems

ಗುರುವಿಗೆ ನಮನ…

January 8, 2023 ಕೆ.ಆರ್ ಮಂಗಳಾ
ನೋಟದ ನಂಜನು ಕೂಟದ ತೊಡಕನು ಭವದ ಹುಟ್ಟನು ಹುಟ್ಟಿನ ಗುಟ್ಟನು ಬಿಡಿಸಲು ಕಲಿಸಿದ ಗುರುವಿಗೆ ನಮನ ಭಾವದ ಒಳಗನು ವಿಷಯದ ಹುರುಳನು ವಿದೇಹದ ಇರುವನು ತ್ರಿಪುಟಿಯ ತಿರುಳನು ಹುರಿಯಲು...
ಚಿತ್ತ ಸತ್ಯ…
Share:
Poems

ಚಿತ್ತ ಸತ್ಯ…

June 14, 2024 ಕೆ.ಆರ್ ಮಂಗಳಾ
ಚಿತ್ತದೊಳಿವೆ ಎರಡು ಕವಲು ಒಂದು ರಂಗುರಂಗಿನ ದಾರಿ ಅದು ಮಹಾ ಹೆದ್ದಾರಿ ಪ್ರಪಂಚದರಿವು ಬಂದಾಗಿನಿಂದ ಅತ್ತಲೇ ನಡೆದು ರೂಢಿ ಅನಾದಿ ಕಾಲದ ದಾಸ್ತಾನುಗಳೆಲ್ಲ ಅಲ್ಲಿ...

Comments 1

  1. Harsha m patil
    Jun 7, 2021 Reply

    Title is fantastic sir

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
July 5, 2019
ತೋರಲಿಲ್ಲದ ಸಿಂಹಾಸನದ ಮೇಲೆ…
ತೋರಲಿಲ್ಲದ ಸಿಂಹಾಸನದ ಮೇಲೆ…
December 22, 2019
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
April 29, 2018
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
August 10, 2023
ಹೀಗೊಂದು ತಲಪರಿಗೆ (ಭಾಗ-2)
ಹೀಗೊಂದು ತಲಪರಿಗೆ (ಭಾಗ-2)
July 4, 2021
ಬಿಂಬ-ಪ್ರತಿಬಿಂಬ
ಬಿಂಬ-ಪ್ರತಿಬಿಂಬ
February 5, 2020
ಶರಣನಾಗುವುದು…
ಶರಣನಾಗುವುದು…
February 10, 2023
ಆತ್ಮಹತ್ಯೆ-ಆತ್ಮವಿಶ್ವಾಸ
ಆತ್ಮಹತ್ಯೆ-ಆತ್ಮವಿಶ್ವಾಸ
January 10, 2021
ಇದ್ದ ಅಲ್ಲಮ ಇಲ್ಲದಂತೆ
ಇದ್ದ ಅಲ್ಲಮ ಇಲ್ಲದಂತೆ
April 29, 2018
ಮುಖ- ಮುಖವಾಡ
ಮುಖ- ಮುಖವಾಡ
February 7, 2021
Copyright © 2025 Bayalu