Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆ ದಾರಿಯೇನು ಕುರುಡೇ…
Share:
Poems June 5, 2021 ಜ್ಯೋತಿಲಿಂಗಪ್ಪ

ಆ ದಾರಿಯೇನು ಕುರುಡೇ…

ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ
ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ
ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ

ಈ ಹುಣುಸೇ ಮರದ ಹುಳಿಗೇನು ಮುಪ್ಪೇ
ಕನ್ಯೆಯ ಬೆನ್ನ ಬೆವರ ಉಪ್ಪು ಸವರುತಿದೆ

ಧ್ಯಾನದೊಳಗ ಕಿವಿಯಲಿ ಚಪ್ಪಾಳೆ ಸದ್ದು
ಮೋಡದ ಮರೆಯಲಿ ಚಂದಿರ ಮೌನ

ಕಣ್ಣಲಿ ಬೆರಳ ಇಟ್ಟು ತೋರಿಸಲಾರೆ
ತೋರುವ ಬೆರಳ ಕಣ್ಣ ಇಟ್ಟು ಕಾಣಲಾರೆ

ತೋರುವ ಕಣ್ಣಲಿ ಕಣ್ಣಿಡೆ
ಆ ದಾರಿಯೇನು ಕುರುಡೇ…

Previous post ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
Next post ನನ್ನ-ನಿನ್ನ ನಡುವೆ
ನನ್ನ-ನಿನ್ನ ನಡುವೆ

Related Posts

ಒಂದಾಗಿ ನಿಂತೆ…
Share:
Poems

ಒಂದಾಗಿ ನಿಂತೆ…

April 6, 2024 ಕೆ.ಆರ್ ಮಂಗಳಾ
ಆಗೀಗ ನೀರು ಕಾಣುವ ಮಧುಮಾಲತಿ ಬಳ್ಳಿಯಲಿ ತೊನೆವ ಕೆಂಪು-ಬಿಳಿ ಹೂಗಳು ಪಕ್ಕದಲ್ಲೇ ನಸುಗಂಪಿನ ದುಂಡು ಮಲ್ಲಿಗೆಯ ದಂಡು ದೇಟಿನ ತುಂಬ ಬಣ್ಣಬಣ್ಣದ ದಾಸವಾಳ, ಅರೆಬೆತ್ತಲಾದ ಸಂಪಿಗೆ...
ಸುಳ್ಳು ಅನ್ನೋದು…
Share:
Poems

ಸುಳ್ಳು ಅನ್ನೋದು…

April 6, 2023 ಜ್ಯೋತಿಲಿಂಗಪ್ಪ
ನಾ ಭಕ್ತನಾಗದೆ ನೀ ದೇವನಾದೆಯಾ ಭಕ್ತಿ ಎನ್ನಳವಲ್ಲ ದೇವತನವೂ ನಿನ್ನಳವಲ್ಲ ಕೂಡಿ ಕೊಂಡಾಡುವ ಭಾವ ಭಾವ ತಪ್ಪಿದ ಇಜ್ಜೋಡು ಕತ್ತಲೊಳಗೆ ಬೆತ್ತಲಾಟ ಅಂಗಣದೊಳಗಾಡುವ ಆರು ಗಿಳಿವಿಂಡು...

Comments 1

  1. Harsha m patil
    Jun 7, 2021 Reply

    Title is fantastic sir

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮಣ್ಣಲ್ಲಿ ಹುಟ್ಟಿ…
ಮಣ್ಣಲ್ಲಿ ಹುಟ್ಟಿ…
February 6, 2025
ಪ್ರಭುವಿನ ಗುರು ಅನಿಮಿಷ -3
ಪ್ರಭುವಿನ ಗುರು ಅನಿಮಿಷ -3
October 21, 2024
ಈ  ದಾರಿ…
ಈ ದಾರಿ…
May 10, 2023
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
March 9, 2023
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
ಹಾದಿಯ ಹಣತೆ…
ಹಾದಿಯ ಹಣತೆ…
June 12, 2025
ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
August 8, 2021
ತೋರಲಿಲ್ಲದ ಸಿಂಹಾಸನದ ಮೇಲೆ…
ತೋರಲಿಲ್ಲದ ಸಿಂಹಾಸನದ ಮೇಲೆ…
December 22, 2019
ಬಸವನಾ ಯೋಗದಿಂ…
ಬಸವನಾ ಯೋಗದಿಂ…
July 1, 2018
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
April 6, 2023
Copyright © 2026 Bayalu