Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆ ದಾರಿಯೇನು ಕುರುಡೇ…
Share:
Poems June 5, 2021 ಜ್ಯೋತಿಲಿಂಗಪ್ಪ

ಆ ದಾರಿಯೇನು ಕುರುಡೇ…

ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ
ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ
ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ

ಈ ಹುಣುಸೇ ಮರದ ಹುಳಿಗೇನು ಮುಪ್ಪೇ
ಕನ್ಯೆಯ ಬೆನ್ನ ಬೆವರ ಉಪ್ಪು ಸವರುತಿದೆ

ಧ್ಯಾನದೊಳಗ ಕಿವಿಯಲಿ ಚಪ್ಪಾಳೆ ಸದ್ದು
ಮೋಡದ ಮರೆಯಲಿ ಚಂದಿರ ಮೌನ

ಕಣ್ಣಲಿ ಬೆರಳ ಇಟ್ಟು ತೋರಿಸಲಾರೆ
ತೋರುವ ಬೆರಳ ಕಣ್ಣ ಇಟ್ಟು ಕಾಣಲಾರೆ

ತೋರುವ ಕಣ್ಣಲಿ ಕಣ್ಣಿಡೆ
ಆ ದಾರಿಯೇನು ಕುರುಡೇ…

Previous post ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
Next post ನನ್ನ-ನಿನ್ನ ನಡುವೆ
ನನ್ನ-ನಿನ್ನ ನಡುವೆ

Related Posts

ನನ್ನೊಳಗಿನ ನೀನು
Share:
Poems

ನನ್ನೊಳಗಿನ ನೀನು

April 29, 2018 ಕೆ.ಆರ್ ಮಂಗಳಾ
ನಿನ್ನೆ ನಾಳೆಯ ನಡುವೆ ಜೀವಯಾನ ಮಾತು-ಮೌನದ ನಡುವೆ ಭಾವಯಾನ… ಅಲ್ಲಿಷ್ಟು ಇಲ್ಲಿಷ್ಟು ಆಗಸದ ಅಗಲಕ್ಕೂ ಹರಿದ ಹತ್ತಿಯ ತುಂಡು ಮನದ ಭಿತ್ತಿಯ ಮೇಲೆ ಅಸ್ಪಷ್ಟ ಹೆಜ್ಜೆ ಗುರುತು ಕಳವಳದ...
ಕೇಳಿಸಿತೇ?
Share:
Poems

ಕೇಳಿಸಿತೇ?

April 6, 2024 ಜ್ಯೋತಿಲಿಂಗಪ್ಪ
ಈ ಮೂರರ ತಿರುಳ ತೆಗೆದವರಾರು ಐದರ ಒಗಟ ಬಿಡಿಸಿದವರಾರು ಆರರ ಬೆಡಗು ಸವಿದವರಾರು ಎರಡರಲಿ ಒಂದಾಗುವುದು ಒಂದರಲಿ ಹಲವಾಗುವುದು ಒಂದೆರಡಾಗಿ ಎರಡು ನಾಲ್ಕಾಗಿ… ಅನಂತವ ಕಂಡರೆ...

Comments 1

  1. Harsha m patil
    Jun 7, 2021 Reply

    Title is fantastic sir

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕನ್ನಡ ಕವಿ ಸಂತರಲ್ಲಿ ಧರ್ಮ…
ಕನ್ನಡ ಕವಿ ಸಂತರಲ್ಲಿ ಧರ್ಮ…
May 10, 2022
ದಂಪತಿಗಳಲ್ಲಿ ಅನುಭಾವ ಚಿಂತನ
ದಂಪತಿಗಳಲ್ಲಿ ಅನುಭಾವ ಚಿಂತನ
March 12, 2022
ಗಡಿಯಲ್ಲಿ ನಿಂತು…
ಗಡಿಯಲ್ಲಿ ನಿಂತು…
May 6, 2021
ನೆಲದ ನಿಧಾನ
ನೆಲದ ನಿಧಾನ
April 29, 2018
ವಚನಗಳಲ್ಲಿ ಜೀವವಿಜ್ಞಾನ
ವಚನಗಳಲ್ಲಿ ಜೀವವಿಜ್ಞಾನ
December 22, 2019
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
October 2, 2018
ಕೈಗೆಟುಕಿದ ಭಾವ ಬುತ್ತಿ
ಕೈಗೆಟುಕಿದ ಭಾವ ಬುತ್ತಿ
July 10, 2025
ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
April 9, 2021
ಹೊತ್ತು ಹೋಗದ ಮುನ್ನ…
ಹೊತ್ತು ಹೋಗದ ಮುನ್ನ…
April 29, 2018
ತಮ್ಮೊಳಗಿರ್ದ ಮಹಾಘನವನರಿಯರು
ತಮ್ಮೊಳಗಿರ್ದ ಮಹಾಘನವನರಿಯರು
May 8, 2024
Copyright © 2026 Bayalu