Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆ ದಾರಿಯೇನು ಕುರುಡೇ…
Share:
Poems June 5, 2021 ಜ್ಯೋತಿಲಿಂಗಪ್ಪ

ಆ ದಾರಿಯೇನು ಕುರುಡೇ…

ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ
ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ
ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ

ಈ ಹುಣುಸೇ ಮರದ ಹುಳಿಗೇನು ಮುಪ್ಪೇ
ಕನ್ಯೆಯ ಬೆನ್ನ ಬೆವರ ಉಪ್ಪು ಸವರುತಿದೆ

ಧ್ಯಾನದೊಳಗ ಕಿವಿಯಲಿ ಚಪ್ಪಾಳೆ ಸದ್ದು
ಮೋಡದ ಮರೆಯಲಿ ಚಂದಿರ ಮೌನ

ಕಣ್ಣಲಿ ಬೆರಳ ಇಟ್ಟು ತೋರಿಸಲಾರೆ
ತೋರುವ ಬೆರಳ ಕಣ್ಣ ಇಟ್ಟು ಕಾಣಲಾರೆ

ತೋರುವ ಕಣ್ಣಲಿ ಕಣ್ಣಿಡೆ
ಆ ದಾರಿಯೇನು ಕುರುಡೇ…

Previous post ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
Next post ನನ್ನ-ನಿನ್ನ ನಡುವೆ
ನನ್ನ-ನಿನ್ನ ನಡುವೆ

Related Posts

ಗುರುವೆ ಸುಜ್ಞಾನವೇ…
Share:
Poems

ಗುರುವೆ ಸುಜ್ಞಾನವೇ…

September 7, 2021 ಕೆ.ಆರ್ ಮಂಗಳಾ
ಇದೆ ಎಂದೊಲಿದದ್ದು ಇಲ್ಲ ಹಾಗೇನೂ ಅಲ್ಲ ಎಂದು ಬಲವಾಗಿ ನಂಬಿದ್ದೂ ಇಲ್ಲವೇ ಇಲ್ಲ… ಹಂಬಲಿಸಿ ಹಿಡಿದಿದ್ದೆ ಹಟ ತೊಟ್ಟು ಪಡೆದಿದ್ದೆ ಹಬ್ಬಿಸಿಕೊಂಡಿದ್ದೇ ಕುಸುರಿ ಭಾವಗಳ, ಮನದ...
ಕಾಣದ ಬೆಳಕ ಜಾಡನರಸಿ…
Share:
Poems

ಕಾಣದ ಬೆಳಕ ಜಾಡನರಸಿ…

December 13, 2024 ಜಬೀವುಲ್ಲಾ ಎಂ.ಅಸದ್
ಮರೆತ ಇಳಿ ಸಂಜೆಯೊಂದು ಮುಂಜಾನೆಗೆ ಕಾಡುವಾಗ ಕಾಫಿ ಮುಗಿದ ಕಪ್ಪಿನಲಿ ತುಂಬಿ ಚೆಲ್ಲಿದೆ ವೈರಾಗ್ಯ ಶೂನ್ಯ ಹೀರಿದವನೆ ವಶ ಕಾಲು ಮುರಿದ ಕುರ್ಚಿಯ ಮೇಲು ಕಾಲಿನ ಮೇಲೆ ಕಾಲು ಹಾಕಿ...

Comments 1

  1. Harsha m patil
    Jun 7, 2021 Reply

    Title is fantastic sir

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮರೆಯಲಾಗದ ಜನಪರ ಹೋರಾಟಗಾರ
ಮರೆಯಲಾಗದ ಜನಪರ ಹೋರಾಟಗಾರ
May 10, 2023
ಪೊರೆವ ದನಿ…
ಪೊರೆವ ದನಿ…
August 11, 2025
ಮುಖ- ಮುಖವಾಡ
ಮುಖ- ಮುಖವಾಡ
February 7, 2021
ಅಲ್ಲಮಪ್ರಭು ಮತ್ತು ಮಾಯೆ (ಭಾಗ-2)
ಅಲ್ಲಮಪ್ರಭು ಮತ್ತು ಮಾಯೆ (ಭಾಗ-2)
February 11, 2022
ಗೆರೆ ಎಳೆಯದೆ…
ಗೆರೆ ಎಳೆಯದೆ…
October 13, 2022
ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…
May 8, 2024
ಅನುಭವ ಮಂಟಪದ ವಿನ್ಯಾಸ…
ಅನುಭವ ಮಂಟಪದ ವಿನ್ಯಾಸ…
February 16, 2026
ತುತ್ತೂರಿ…
ತುತ್ತೂರಿ…
June 10, 2023
ಪೈಗಂಬರರ ಮಾನವೀಯ ಸಂದೇಶ
ಪೈಗಂಬರರ ಮಾನವೀಯ ಸಂದೇಶ
November 7, 2020
ನಾಥರು ಮತ್ತು ಶರಣರು-2
ನಾಥರು ಮತ್ತು ಶರಣರು-2
April 5, 2026
Copyright © 2026 Bayalu