Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆ ದಾರಿಯೇನು ಕುರುಡೇ…
Share:
Poems June 5, 2021 ಜ್ಯೋತಿಲಿಂಗಪ್ಪ

ಆ ದಾರಿಯೇನು ಕುರುಡೇ…

ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ
ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ
ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ

ಈ ಹುಣುಸೇ ಮರದ ಹುಳಿಗೇನು ಮುಪ್ಪೇ
ಕನ್ಯೆಯ ಬೆನ್ನ ಬೆವರ ಉಪ್ಪು ಸವರುತಿದೆ

ಧ್ಯಾನದೊಳಗ ಕಿವಿಯಲಿ ಚಪ್ಪಾಳೆ ಸದ್ದು
ಮೋಡದ ಮರೆಯಲಿ ಚಂದಿರ ಮೌನ

ಕಣ್ಣಲಿ ಬೆರಳ ಇಟ್ಟು ತೋರಿಸಲಾರೆ
ತೋರುವ ಬೆರಳ ಕಣ್ಣ ಇಟ್ಟು ಕಾಣಲಾರೆ

ತೋರುವ ಕಣ್ಣಲಿ ಕಣ್ಣಿಡೆ
ಆ ದಾರಿಯೇನು ಕುರುಡೇ…

Previous post ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
Next post ನನ್ನ-ನಿನ್ನ ನಡುವೆ
ನನ್ನ-ನಿನ್ನ ನಡುವೆ

Related Posts

ಸಂತೆಯ ಸಂತ
Share:
Poems

ಸಂತೆಯ ಸಂತ

September 7, 2020 ಜ್ಯೋತಿಲಿಂಗಪ್ಪ
ಕನ್ನಡಿಯೊಳಗಿನ ಕಣ್ಣ ನಿಲುವಿಗೆ ನನ್ನದೇನು ಕಾಣಿಕೆ ಕಣ್ಣಿಗೆ ಕರುಳು ಇರಬಾರದು ಒಂದೆಂಬುದು ಒಂದಲ್ಲ ಎರಡೆಂಬುದು ಎರಡಲ್ಲ ಸಂತೆಯೊಳಗೊಬ್ಬ ಸಂತನಿದ್ದಾನೆ ಕಂಡಿರಾ ಈ ಮೂರು ಮೊಳದ...
ನನ್ನೆದುರು ನಾ…
Share:
Poems

ನನ್ನೆದುರು ನಾ…

March 6, 2024 ಕೆ.ಆರ್ ಮಂಗಳಾ
ಅದೇಕೋ ಮೊನ್ನೆ ಮೊನ್ನೆ ಸಂತೆ ತೋರುವೆ, ಜಾತ್ರೆ ನೋಡುವೆ ನಡಿ ನನ್ನೊಡನೆ ಎಂದ ಗುರು ಹಿಗ್ಗಿನಲಿ, ಗೆಲುವಿನಲಿ ಚೆಂದದ ಸಿಂಗಾರದಲಿ ಹೊರಟಿತ್ತು ನನ್ನ ಮೆರವಣಿಗೆ ಸಂಭ್ರಮವೇನು,...

Comments 1

  1. Harsha m patil
    Jun 7, 2021 Reply

    Title is fantastic sir

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮನುಷ್ಯತ್ವ ಮರೆಯಾಗದಿರಲಿ
ಮನುಷ್ಯತ್ವ ಮರೆಯಾಗದಿರಲಿ
August 6, 2022
ಬೆಳಕು ಸಿಕ್ಕೀತೆ?
ಬೆಳಕು ಸಿಕ್ಕೀತೆ?
March 9, 2023
ಧರ್ಮದ ನೆಲೆಯಲ್ಲಿ ಬದುಕು
ಧರ್ಮದ ನೆಲೆಯಲ್ಲಿ ಬದುಕು
September 5, 2019
ಕನ್ನಡ ಸಿನೆಮಾದಲ್ಲಿ ವಚನ ಸಂಗೀತ ಮತ್ತು ಮಹಿಳೆಯ ಹೊಸರೂಪ
ಕನ್ನಡ ಸಿನೆಮಾದಲ್ಲಿ ವಚನ ಸಂಗೀತ ಮತ್ತು ಮಹಿಳೆಯ ಹೊಸರೂಪ
June 17, 2020
ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು
June 12, 2025
ಪ್ರಭುವಿನ ಗುರು ಅನಿಮಿಷಯೋಗಿ
ಪ್ರಭುವಿನ ಗುರು ಅನಿಮಿಷಯೋಗಿ
July 21, 2024
ಸಂದೇಹ ನಿವೃತ್ತಿ…
ಸಂದೇಹ ನಿವೃತ್ತಿ…
October 6, 2020
ಹೀಗೊಂದು ತಲಪರಿಗೆ…
ಹೀಗೊಂದು ತಲಪರಿಗೆ…
June 5, 2021
ನೆಲದ ನಿಧಾನ
ನೆಲದ ನಿಧಾನ
April 29, 2018
ಧಾರ್ಮಿಕ ಮೌಢ್ಯಗಳು
ಧಾರ್ಮಿಕ ಮೌಢ್ಯಗಳು
February 5, 2020
Copyright © 2026 Bayalu