Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆ ದಾರಿಯೇನು ಕುರುಡೇ…
Share:
Poems June 5, 2021 ಜ್ಯೋತಿಲಿಂಗಪ್ಪ

ಆ ದಾರಿಯೇನು ಕುರುಡೇ…

ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ
ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ
ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ

ಈ ಹುಣುಸೇ ಮರದ ಹುಳಿಗೇನು ಮುಪ್ಪೇ
ಕನ್ಯೆಯ ಬೆನ್ನ ಬೆವರ ಉಪ್ಪು ಸವರುತಿದೆ

ಧ್ಯಾನದೊಳಗ ಕಿವಿಯಲಿ ಚಪ್ಪಾಳೆ ಸದ್ದು
ಮೋಡದ ಮರೆಯಲಿ ಚಂದಿರ ಮೌನ

ಕಣ್ಣಲಿ ಬೆರಳ ಇಟ್ಟು ತೋರಿಸಲಾರೆ
ತೋರುವ ಬೆರಳ ಕಣ್ಣ ಇಟ್ಟು ಕಾಣಲಾರೆ

ತೋರುವ ಕಣ್ಣಲಿ ಕಣ್ಣಿಡೆ
ಆ ದಾರಿಯೇನು ಕುರುಡೇ…

Previous post ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
Next post ನನ್ನ-ನಿನ್ನ ನಡುವೆ
ನನ್ನ-ನಿನ್ನ ನಡುವೆ

Related Posts

ನಾನುವಿನ ಉಪಟಳ
Share:
Poems

ನಾನುವಿನ ಉಪಟಳ

December 13, 2024 ಕೆ.ಆರ್ ಮಂಗಳಾ
ಕಣ್ಣಪಾಪೆಯಲಿ ನಾನವಿತು ಕುಳಿತಿರಲು ಕಾಣುವ ನೋಟಗಳಿಗೆ ಲೆಕ್ಕ ಹಾಕುವರಾರು? ತಲೆಯೊಳಗೆ ನಾನೆಂಬುದು ತತ್ತಿ ಇಟ್ಟಿರುವಾಗ ಬರುವ ಯೋಚನೆಗಳನು ಎಣಿಸಿದವರಾರು? ಮನದ ಮೂಲೆಮೂಲೆಯಲು...
ಎಲ್ಲಿದ್ದೇನೆ ನಾನು?
Share:
Poems

ಎಲ್ಲಿದ್ದೇನೆ ನಾನು?

February 10, 2023 ಕೆ.ಆರ್ ಮಂಗಳಾ
ನರನಾಡಿಗಳಲ್ಲೋ ರಕ್ತ ಮಾಂಸಗಳಲ್ಲೋ ಮಿದುಳಿನಲೋ ಹೃದಯದಲೋ, ಚರ್ಮದ ಹೊದಿಕೆಯಲೋ ಎಲ್ಲಿದ್ದೇನೆ ನಾನು? ಬಾಡುವ ದೇಹದಲೋ ಬದಲಾಗೋ ವಿಚಾರಗಳಲೋ ಬೆಂಬಿಡದ ಭಾವಗಳಲ್ಲೋ ಬೇರೂರಿದ...

Comments 1

  1. Harsha m patil
    Jun 7, 2021 Reply

    Title is fantastic sir

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮಹಾಮನೆಯ ಕಟ್ಟಿದ ಬಸವಣ್ಣ
ಮಹಾಮನೆಯ ಕಟ್ಟಿದ ಬಸವಣ್ಣ
December 8, 2021
ನಿನ್ನೆ-ಇಂದು
ನಿನ್ನೆ-ಇಂದು
May 10, 2022
ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ
March 12, 2022
ಕಂಡದ್ದು- ಕಾಣದ್ದು
ಕಂಡದ್ದು- ಕಾಣದ್ದು
July 10, 2025
ಶರಣ ಕುಂಬಾರಣ್ಣನ ಸರಸ ದಾಂಪತ್ಯ
ಶರಣ ಕುಂಬಾರಣ್ಣನ ಸರಸ ದಾಂಪತ್ಯ
May 1, 2019
ಗಣಾಚಾರ
ಗಣಾಚಾರ
August 8, 2021
ಒಂದು ತೊಟ್ಟು ಬೆಳಕು
ಒಂದು ತೊಟ್ಟು ಬೆಳಕು
February 7, 2021
ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…
July 4, 2022
ಶರಣರು ಕಂಡ ಸಹಜಧರ್ಮ
ಶರಣರು ಕಂಡ ಸಹಜಧರ್ಮ
April 29, 2018
ವೈಚಾರಿಕ ಚಳುವಳಿಯ ಮರುಸ್ಥಾಪನೆ
ವೈಚಾರಿಕ ಚಳುವಳಿಯ ಮರುಸ್ಥಾಪನೆ
April 29, 2018
Copyright © 2026 Bayalu