Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆ ದಾರಿಯೇನು ಕುರುಡೇ…
Share:
Poems June 5, 2021 ಜ್ಯೋತಿಲಿಂಗಪ್ಪ

ಆ ದಾರಿಯೇನು ಕುರುಡೇ…

ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ
ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ
ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ

ಈ ಹುಣುಸೇ ಮರದ ಹುಳಿಗೇನು ಮುಪ್ಪೇ
ಕನ್ಯೆಯ ಬೆನ್ನ ಬೆವರ ಉಪ್ಪು ಸವರುತಿದೆ

ಧ್ಯಾನದೊಳಗ ಕಿವಿಯಲಿ ಚಪ್ಪಾಳೆ ಸದ್ದು
ಮೋಡದ ಮರೆಯಲಿ ಚಂದಿರ ಮೌನ

ಕಣ್ಣಲಿ ಬೆರಳ ಇಟ್ಟು ತೋರಿಸಲಾರೆ
ತೋರುವ ಬೆರಳ ಕಣ್ಣ ಇಟ್ಟು ಕಾಣಲಾರೆ

ತೋರುವ ಕಣ್ಣಲಿ ಕಣ್ಣಿಡೆ
ಆ ದಾರಿಯೇನು ಕುರುಡೇ…

Previous post ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
Next post ನನ್ನ-ನಿನ್ನ ನಡುವೆ
ನನ್ನ-ನಿನ್ನ ನಡುವೆ

Related Posts

ಅರಿವು-ಮರೆವಿನಾಟ
Share:
Poems

ಅರಿವು-ಮರೆವಿನಾಟ

August 8, 2021 ಕೆ.ಆರ್ ಮಂಗಳಾ
ನೀನರಿಯೆ ನಾನಾರೆಂದು ನಾಮರೆತೆ ನೀನಾರೆಂದು ನನ್ನಲ್ಲೇ ನೀನಿದ್ದರೂ ನಿನ್ನಿಂದಲೇ ನಾ ಬದುಕಿದ್ದರೂ… ಇದೇ ಅಲ್ಲವೇ ವಿಸ್ಮಯ? ನಾ-ನೀನೆಂಬ ಉಭಯವೇ ಇಲ್ಲ ಭ್ರಮೆಗೆ ಬಲಿಯಾಗದೆ ತಿಳಿದು...
ಬರಿದಾಗುವ ಬೆರಗು
Share:
Poems

ಬರಿದಾಗುವ ಬೆರಗು

February 6, 2025 ಜಬೀವುಲ್ಲಾ ಎಂ.ಅಸದ್
ನಿಂತಲ್ಲೇ ಬಯಲು ಕೊನೆಗೊಳ್ಳದು ಗೆಳೆಯ ನಡೆಯಬೇಕು ನೀನೇ ಖುದ್ದು ಭವದ ಬೇಲಿಗಳ ದಾಟುತ್ತ ಸಾವಿರ ಹೆಜ್ಜೆಗಳ ಮಿಡಿದು ಈ ಸಮಯ ಜಗ ಹುಚ್ಚನೆಂದರೂ ಸರಿಯೇ ಹತ್ತು ಮುಳ್ಳುಗಳ ಮಧ್ಯೆ...

Comments 1

  1. Harsha m patil
    Jun 7, 2021 Reply

    Title is fantastic sir

Leave a Reply to Harsha m patil Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನೆಮ್ಮದಿ
ನೆಮ್ಮದಿ
April 6, 2020
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
May 6, 2021
ಲಿಂಗಾಯತ ಧರ್ಮ ಪೌರಾಣಿಕವಾದುದಲ್ಲ…
ಲಿಂಗಾಯತ ಧರ್ಮ ಪೌರಾಣಿಕವಾದುದಲ್ಲ…
August 11, 2025
ಕಾಲ ಮತ್ತು ದೇಶ
ಕಾಲ ಮತ್ತು ದೇಶ
September 13, 2025
ಧೀಮಂತ ಶರಣ ಬಹುರೂಪಿ ಚೌಡಯ್ಯ
ಧೀಮಂತ ಶರಣ ಬಹುರೂಪಿ ಚೌಡಯ್ಯ
April 29, 2018
ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
November 7, 2020
ಬೆಳಕಿನೆಡೆಗೆ- 2
ಬೆಳಕಿನೆಡೆಗೆ- 2
August 10, 2023
ನಿಚ್ಚ ನಿಚ್ಚ ಶಿವರಾತ್ರಿ
ನಿಚ್ಚ ನಿಚ್ಚ ಶಿವರಾತ್ರಿ
March 6, 2020
ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
December 6, 2020
ಬಯಲಾದ ಬಸವಯೋಗಿಗಳು
ಬಯಲಾದ ಬಸವಯೋಗಿಗಳು
April 3, 2019
Copyright © 2026 Bayalu