Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಇದ್ದಷ್ಟೇ…
Share:
Poems January 10, 2021 ಜ್ಯೋತಿಲಿಂಗಪ್ಪ

ಇದ್ದಷ್ಟೇ…

ಇದ್ದಷ್ಟೇ ಇದರಾಚೆ ಕನಸೂ ಇಲ್ಲ ನಿದ್ದೆಯೂ ಇಲ್ಲ
ಇರುವಷ್ಟು ಇರುವುದು ಇದ್ದ ಹಾಗೆ ಇರು

ಕನಸು ಇದ್ದಾಗಷ್ಟೇ ಕನಸು ಇರುವುದು
ಎಚ್ಚರಾದರೆ ಕನಸು ಕನವರಿಸುವುದು

ಎಚ್ಚರಾಗು ಉದಯದ ಮೊದಲ ಕಿರಣ ಕಣ್ಣ ತುಂಬಲಿ
ಈಗಷ್ಟೇ ಮುಂಝಾವದ ಕನಸು ಕಳೆದಿದೆ

ಕಳೆದಿರುಳಿನ ನಿರ್ಮೌನ ನಿನ್ನೆ ಕಳೆದಿದೆ
ನೆನಹುಗಳು ಒಂದೊಂದು ತೂರಿ ಬರುವದರಲಿ ತೂರಿ ಬಿಡು
ತೋರುವ ದಾರಿಯಲಿ ಕತ್ತಲೂ ಇದೆ ಬೆಳಕೂ ಇದೆ

ಮೆಟ್ಟಲುಗಳಿಲ್ಲದ ಬಾವಿ ಬಿಂಬ ಕಾಣದು
ಅಪ್ಪುವಿನಿಂದೆದ್ದ ಕೆಂಡದಲಿ ಜ್ಯೊತಿ ಇದೆ

ಬಯಲು ನುಡಿಯಲಾಗದು ಎಂದೇನಲ್ಲ
ಇದೇ ಎಂದು ನುಡಿಯಬಾರದು

ಅಳತೆ ಇಲ್ಲದೆ ಅಳೆಯುವ ಕಣ್ಣು ನನದಲ್ಲ.

Previous post ಭಕ್ತನಾಗುವುದೆಂದರೆ…
ಭಕ್ತನಾಗುವುದೆಂದರೆ…
Next post ಅಪ್ಪನಿಲ್ಲದ ಮನೆ
ಅಪ್ಪನಿಲ್ಲದ ಮನೆ

Related Posts

ಹಾಯ್ಕು
Share:
Poems

ಹಾಯ್ಕು

September 6, 2023 ಜ್ಯೋತಿಲಿಂಗಪ್ಪ
೦೧ ದೀಪ ಹಿಡಿದು ಇರುಳು ಆ ನಕ್ಷತ್ರ ಹುಡುಕಲುಂಟೇ… ೦೨ ಮದವೇ ಮದ್ಯ ಮದ ಏರಿದ ಅಷ್ಟೂ ಮತ್ತು ಏರಿತು. ೦೩ ಸಾವು ಎಂಬುದು ಕೊಬ್ಬಿನ ಮಾತು ಅಲ್ಲಾ ಮೆಲ್ಲ ಮಾತಾಡು. ೦೪...
ಯಾಕೀ ಗೊಡವೆ?
Share:
Poems

ಯಾಕೀ ಗೊಡವೆ?

August 10, 2023 ಜ್ಯೋತಿಲಿಂಗಪ್ಪ
ಸಾಯುವುದು ಒಂದು ದಿನ ಇದ್ದೇ ಇದೆ ಬಿಡು ದಿನಾ ಏಕೆ ಸಾಯುವುದು ದಿನಕೆ ಸಾವಿಲ್ಲವೇ ಹುಟ್ಟುವ ಭರವಸೆ ಖಂಡಿತಾ ಹುಟ್ಟೇ ಒಂದು ಮದ ಸಾವರಿತರೆ ಮದ ಸಾವುದು ನಿತ್ಯ ಸತ್ಯದ ಗೊಡವೆ ಬೇಕೇ...

Comments 1

  1. Karthik Mannur
    Jan 14, 2021 Reply

    ಯಾವುದು ಕನಸು, ಯಾವುದು ಎಚ್ಚರ? ಎರಡರಲ್ಲೂ ಜೀವ ಬಳಲುತ್ತದೆ! ಸುಂದರ ಕವನ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹಾದಿಯ ಹಣತೆ…
ಹಾದಿಯ ಹಣತೆ…
June 12, 2025
ಹಣತೆ ಸಾಕು
ಹಣತೆ ಸಾಕು
September 14, 2024
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
December 3, 2018
ಪ್ರಭುಲಿಂಗಲೀಲೆ…
ಪ್ರಭುಲಿಂಗಲೀಲೆ…
May 10, 2022
ಒಳಗಣ ಮರ
ಒಳಗಣ ಮರ
March 12, 2022
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
March 17, 2021
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
January 7, 2022
ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
August 8, 2021
ಪಾದಕೂ ನೆಲಕೂ…
ಪಾದಕೂ ನೆಲಕೂ…
June 14, 2024
ಅನಿಮಿಷ: ಚಿಗುರಿದ ಒಲುಮೆ (4)
ಅನಿಮಿಷ: ಚಿಗುರಿದ ಒಲುಮೆ (4)
December 13, 2024
Copyright © 2026 Bayalu