Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಇದ್ದಷ್ಟೇ…
Share:
Poems January 10, 2021 ಜ್ಯೋತಿಲಿಂಗಪ್ಪ

ಇದ್ದಷ್ಟೇ…

ಇದ್ದಷ್ಟೇ ಇದರಾಚೆ ಕನಸೂ ಇಲ್ಲ ನಿದ್ದೆಯೂ ಇಲ್ಲ
ಇರುವಷ್ಟು ಇರುವುದು ಇದ್ದ ಹಾಗೆ ಇರು

ಕನಸು ಇದ್ದಾಗಷ್ಟೇ ಕನಸು ಇರುವುದು
ಎಚ್ಚರಾದರೆ ಕನಸು ಕನವರಿಸುವುದು

ಎಚ್ಚರಾಗು ಉದಯದ ಮೊದಲ ಕಿರಣ ಕಣ್ಣ ತುಂಬಲಿ
ಈಗಷ್ಟೇ ಮುಂಝಾವದ ಕನಸು ಕಳೆದಿದೆ

ಕಳೆದಿರುಳಿನ ನಿರ್ಮೌನ ನಿನ್ನೆ ಕಳೆದಿದೆ
ನೆನಹುಗಳು ಒಂದೊಂದು ತೂರಿ ಬರುವದರಲಿ ತೂರಿ ಬಿಡು
ತೋರುವ ದಾರಿಯಲಿ ಕತ್ತಲೂ ಇದೆ ಬೆಳಕೂ ಇದೆ

ಮೆಟ್ಟಲುಗಳಿಲ್ಲದ ಬಾವಿ ಬಿಂಬ ಕಾಣದು
ಅಪ್ಪುವಿನಿಂದೆದ್ದ ಕೆಂಡದಲಿ ಜ್ಯೊತಿ ಇದೆ

ಬಯಲು ನುಡಿಯಲಾಗದು ಎಂದೇನಲ್ಲ
ಇದೇ ಎಂದು ನುಡಿಯಬಾರದು

ಅಳತೆ ಇಲ್ಲದೆ ಅಳೆಯುವ ಕಣ್ಣು ನನದಲ್ಲ.

Previous post ಭಕ್ತನಾಗುವುದೆಂದರೆ…
ಭಕ್ತನಾಗುವುದೆಂದರೆ…
Next post ಅಪ್ಪನಿಲ್ಲದ ಮನೆ
ಅಪ್ಪನಿಲ್ಲದ ಮನೆ

Related Posts

ನಾನು  ಬಿಂಬ
Share:
Poems

ನಾನು ಬಿಂಬ

September 13, 2025 ಜ್ಯೋತಿಲಿಂಗಪ್ಪ
ರೂಪಿನ ಸಂಚವ ಕೆಡಿಸಿ ನಿರೂಪು ಸಯವಾಗಿತ್ತು. -ಅಲ್ಲಮ ಈ ಕನ್ನಡಿಯಲಿ ಕಾಣುವ ನನ ಬಿಂಬವ ಓಡಿಸುವುದು ಹೇಗೆ…??!! ಕಣ್ಣ ಮುಚ್ಚಿದರೆ ಕನ್ನಡಿ ದೂರ ಕಣ್ಣ ತೆರೆದರೆ ನಾನು ಅದೂರ...
ಮೀನಿನ ಬಯಕೆ
Share:
Poems

ಮೀನಿನ ಬಯಕೆ

June 10, 2023 ಡಾ. ಕೆ. ಎಸ್. ಮಲ್ಲೇಶ್
ಒಮ್ಮೆ ಒಂದು ಪುಟ್ಟ ಮೀನು ಈಜಿ ದಡದ ಬಳಿಗೆ ಬಂದು ಕೆರೆಯ ಪಕ್ಕ ಮನುಜನೊಬ್ಬನನ್ನು ಕಂಡಿತು ಬಟ್ಟಲಂತ ಕಣ್ಣ ತೆರೆದು ಪುಟ್ಟ ಮೀನು ನಗೆಯ ಸೂಸಿ ಗೆಳೆಯನಾಗು ನನಗೆ ಎನುತ ಅಂಗಲಾಚಿತು...

Comments 1

  1. Karthik Mannur
    Jan 14, 2021 Reply

    ಯಾವುದು ಕನಸು, ಯಾವುದು ಎಚ್ಚರ? ಎರಡರಲ್ಲೂ ಜೀವ ಬಳಲುತ್ತದೆ! ಸುಂದರ ಕವನ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗುರು-ಶಿಷ್ಯ ಸಂಬಂಧ
ಗುರು-ಶಿಷ್ಯ ಸಂಬಂಧ
August 8, 2021
ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
October 13, 2022
ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
March 17, 2021
ಪ್ರಭುಲಿಂಗಲೀಲೆ…
ಪ್ರಭುಲಿಂಗಲೀಲೆ…
May 10, 2022
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ವಚನ–ಶ್ರಮಣಧಾರೆಗಳ ಸಂಧಿಭೂಮಿ
ವಚನ–ಶ್ರಮಣಧಾರೆಗಳ ಸಂಧಿಭೂಮಿ
April 5, 2026
ಸಕಾರವೋ… ನಕಾರವೋ…
ಸಕಾರವೋ… ನಕಾರವೋ…
July 5, 2019
ಯೋಗ – ಶಿವಯೋಗ
ಯೋಗ – ಶಿವಯೋಗ
August 2, 2019
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
April 29, 2018
ಸದ್ಗುರು ಸಾಧಕ ಬಸವಣ್ಣ
ಸದ್ಗುರು ಸಾಧಕ ಬಸವಣ್ಣ
May 6, 2021
Copyright © 2026 Bayalu