Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಇದ್ದಷ್ಟೇ…
Share:
Poems January 10, 2021 ಜ್ಯೋತಿಲಿಂಗಪ್ಪ

ಇದ್ದಷ್ಟೇ…

ಇದ್ದಷ್ಟೇ ಇದರಾಚೆ ಕನಸೂ ಇಲ್ಲ ನಿದ್ದೆಯೂ ಇಲ್ಲ
ಇರುವಷ್ಟು ಇರುವುದು ಇದ್ದ ಹಾಗೆ ಇರು

ಕನಸು ಇದ್ದಾಗಷ್ಟೇ ಕನಸು ಇರುವುದು
ಎಚ್ಚರಾದರೆ ಕನಸು ಕನವರಿಸುವುದು

ಎಚ್ಚರಾಗು ಉದಯದ ಮೊದಲ ಕಿರಣ ಕಣ್ಣ ತುಂಬಲಿ
ಈಗಷ್ಟೇ ಮುಂಝಾವದ ಕನಸು ಕಳೆದಿದೆ

ಕಳೆದಿರುಳಿನ ನಿರ್ಮೌನ ನಿನ್ನೆ ಕಳೆದಿದೆ
ನೆನಹುಗಳು ಒಂದೊಂದು ತೂರಿ ಬರುವದರಲಿ ತೂರಿ ಬಿಡು
ತೋರುವ ದಾರಿಯಲಿ ಕತ್ತಲೂ ಇದೆ ಬೆಳಕೂ ಇದೆ

ಮೆಟ್ಟಲುಗಳಿಲ್ಲದ ಬಾವಿ ಬಿಂಬ ಕಾಣದು
ಅಪ್ಪುವಿನಿಂದೆದ್ದ ಕೆಂಡದಲಿ ಜ್ಯೊತಿ ಇದೆ

ಬಯಲು ನುಡಿಯಲಾಗದು ಎಂದೇನಲ್ಲ
ಇದೇ ಎಂದು ನುಡಿಯಬಾರದು

ಅಳತೆ ಇಲ್ಲದೆ ಅಳೆಯುವ ಕಣ್ಣು ನನದಲ್ಲ.

Previous post ಭಕ್ತನಾಗುವುದೆಂದರೆ…
ಭಕ್ತನಾಗುವುದೆಂದರೆ…
Next post ಅಪ್ಪನಿಲ್ಲದ ಮನೆ
ಅಪ್ಪನಿಲ್ಲದ ಮನೆ

Related Posts

ಹಾದಿಯ ಹಣತೆ…
Share:
Poems

ಹಾದಿಯ ಹಣತೆ…

June 12, 2025 ಕೆ.ಆರ್ ಮಂಗಳಾ
ಕೈಯಲಿ ಹಿಡಿದು ಅಲೆಯುತಲಿದ್ದೆ ಕಣ್ಣಿಗೊತ್ತಿಕೊಂಡು ಕರಗುತಲಿದ್ದೆ ಎದೆಗವುಚಿಕೊಂಡು ಮುದ್ದಾಡುತಲಿದ್ದೆ ತಲೆಯ ಮೇಲೆ ಹೊತ್ತು ಬೀಗುತಲಿದ್ದೆ… ವಚನ ರಾಶಿಯಲಿ ಅರಸುತಲಿದ್ದೆ ಹಿರಿಯರ...
ಸನ್ಯಾಸ ದೀಕ್ಷೆ
Share:
Poems

ಸನ್ಯಾಸ ದೀಕ್ಷೆ

June 12, 2025 ಜಬೀವುಲ್ಲಾ ಎಂ.ಅಸದ್
ತುಂಬಿದ ಅಹಂ- ಸ್ವಾರ್ಥದ ಚೀಲವನು ಬಯಲಿಗೊಯ್ದು ಸುರಿದು ಸ್ವತಃ ಖಾಲಿಯಾಗಿ ಸಂಭ್ರಮಿಸುವುದು – ಸನ್ಯಾಸ ಒಂದೆಡೆ ನೆಲೆ ನಿಂತು ಮಹಾವೃಕ್ಷವಾಗಿ ಬೇರು ಬಿಟ್ಟು ಬಿಸಿಲು...

Comments 1

  1. Karthik Mannur
    Jan 14, 2021 Reply

    ಯಾವುದು ಕನಸು, ಯಾವುದು ಎಚ್ಚರ? ಎರಡರಲ್ಲೂ ಜೀವ ಬಳಲುತ್ತದೆ! ಸುಂದರ ಕವನ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಪ್ರಭುಲಿಂಗಲೀಲೆ…
ಪ್ರಭುಲಿಂಗಲೀಲೆ…
May 10, 2022
ಅಚಲ ಕಥಾಲೋಕ
ಅಚಲ ಕಥಾಲೋಕ
February 10, 2023
ದಾರಿಯಲ್ಲದ ದಾರಿ…
ದಾರಿಯಲ್ಲದ ದಾರಿ…
October 10, 2023
ಹೀಗೊಂದು ಹುಣ್ಣಿಮೆ…
ಹೀಗೊಂದು ಹುಣ್ಣಿಮೆ…
October 19, 2025
ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
August 8, 2021
ಸಂತೆಯ ಸಂತ
ಸಂತೆಯ ಸಂತ
September 7, 2020
ಅಪ್ಪನಿಲ್ಲದ ಮನೆ
ಅಪ್ಪನಿಲ್ಲದ ಮನೆ
January 10, 2021
ಭವ ರಾಟಾಳ
ಭವ ರಾಟಾಳ
September 10, 2022
ಅದ್ವಿತೀಯ ಶರಣರು
ಅದ್ವಿತೀಯ ಶರಣರು
February 6, 2025
ವಚನ – ಸಾಂಸ್ಕೃತಿಕ ತಲ್ಲಣಗಳು
ವಚನ – ಸಾಂಸ್ಕೃತಿಕ ತಲ್ಲಣಗಳು
November 1, 2018
Copyright © 2026 Bayalu