Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಇದ್ದಷ್ಟೇ…
Share:
Poems January 10, 2021 ಜ್ಯೋತಿಲಿಂಗಪ್ಪ

ಇದ್ದಷ್ಟೇ…

ಇದ್ದಷ್ಟೇ ಇದರಾಚೆ ಕನಸೂ ಇಲ್ಲ ನಿದ್ದೆಯೂ ಇಲ್ಲ
ಇರುವಷ್ಟು ಇರುವುದು ಇದ್ದ ಹಾಗೆ ಇರು

ಕನಸು ಇದ್ದಾಗಷ್ಟೇ ಕನಸು ಇರುವುದು
ಎಚ್ಚರಾದರೆ ಕನಸು ಕನವರಿಸುವುದು

ಎಚ್ಚರಾಗು ಉದಯದ ಮೊದಲ ಕಿರಣ ಕಣ್ಣ ತುಂಬಲಿ
ಈಗಷ್ಟೇ ಮುಂಝಾವದ ಕನಸು ಕಳೆದಿದೆ

ಕಳೆದಿರುಳಿನ ನಿರ್ಮೌನ ನಿನ್ನೆ ಕಳೆದಿದೆ
ನೆನಹುಗಳು ಒಂದೊಂದು ತೂರಿ ಬರುವದರಲಿ ತೂರಿ ಬಿಡು
ತೋರುವ ದಾರಿಯಲಿ ಕತ್ತಲೂ ಇದೆ ಬೆಳಕೂ ಇದೆ

ಮೆಟ್ಟಲುಗಳಿಲ್ಲದ ಬಾವಿ ಬಿಂಬ ಕಾಣದು
ಅಪ್ಪುವಿನಿಂದೆದ್ದ ಕೆಂಡದಲಿ ಜ್ಯೊತಿ ಇದೆ

ಬಯಲು ನುಡಿಯಲಾಗದು ಎಂದೇನಲ್ಲ
ಇದೇ ಎಂದು ನುಡಿಯಬಾರದು

ಅಳತೆ ಇಲ್ಲದೆ ಅಳೆಯುವ ಕಣ್ಣು ನನದಲ್ಲ.

Previous post ಭಕ್ತನಾಗುವುದೆಂದರೆ…
ಭಕ್ತನಾಗುವುದೆಂದರೆ…
Next post ಅಪ್ಪನಿಲ್ಲದ ಮನೆ
ಅಪ್ಪನಿಲ್ಲದ ಮನೆ

Related Posts

ಹಣತೆಯ ಹಂಗು
Share:
Poems

ಹಣತೆಯ ಹಂಗು

October 19, 2025 ಕೆ.ಆರ್ ಮಂಗಳಾ
ನಾನೆಂಬ ಕತ್ತಲೆಗೆ ನೀನೆಂಬ ಜ್ಯೋತಿ ನಾನಿದ್ದಾಗ ನೀ ಇರಲೇ ಬೇಕೆನುವ ತರ್ಕ ನಾನು ಕರಗದೆ ನೀನಾಗಲಾರೆ ನೀನು ಸರಿಯದೇ ಬೆಳಕ ಕಾಣಲಾರೆ… ಕತ್ತಲೆಗಲ್ಲವೆ ಬೆಳಕಿನ ಮೋಹ? ಕೈಯ ಹಣತೆಯಲಿ...
ಗುರುವಿಗೆ ನಮನ…
Share:
Poems

ಗುರುವಿಗೆ ನಮನ…

January 8, 2023 ಕೆ.ಆರ್ ಮಂಗಳಾ
ನೋಟದ ನಂಜನು ಕೂಟದ ತೊಡಕನು ಭವದ ಹುಟ್ಟನು ಹುಟ್ಟಿನ ಗುಟ್ಟನು ಬಿಡಿಸಲು ಕಲಿಸಿದ ಗುರುವಿಗೆ ನಮನ ಭಾವದ ಒಳಗನು ವಿಷಯದ ಹುರುಳನು ವಿದೇಹದ ಇರುವನು ತ್ರಿಪುಟಿಯ ತಿರುಳನು ಹುರಿಯಲು...

Comments 1

  1. Karthik Mannur
    Jan 14, 2021 Reply

    ಯಾವುದು ಕನಸು, ಯಾವುದು ಎಚ್ಚರ? ಎರಡರಲ್ಲೂ ಜೀವ ಬಳಲುತ್ತದೆ! ಸುಂದರ ಕವನ.

Leave a Reply to Karthik Mannur Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಾಯವೇ ಕೈಲಾಸ
ಕಾಯವೇ ಕೈಲಾಸ
April 29, 2018
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
October 13, 2022
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
WHO AM I?
WHO AM I?
June 17, 2020
ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
July 4, 2022
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
April 6, 2024
ಚಿತ್ತ ಸತ್ಯ…
ಚಿತ್ತ ಸತ್ಯ…
June 14, 2024
ಸತ್ಯದ ಬೆನ್ನು ಹತ್ತಿ…
ಸತ್ಯದ ಬೆನ್ನು ಹತ್ತಿ…
April 29, 2018
ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
June 5, 2021
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
September 14, 2024
Copyright © 2025 Bayalu