Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಇದ್ದ ಅಲ್ಲಮ ಇಲ್ಲದಂತೆ
Share:
Poems April 29, 2018 ಡಾ. ಶಶಿಕಾಂತ ಪಟ್ಟಣ

ಇದ್ದ ಅಲ್ಲಮ ಇಲ್ಲದಂತೆ

ಕಲ್ಯಾಣ ಹಣತೆ ಭಕ್ತಿ ರಸ ತೈಲ
ಅನುಭವ ಅಬ್ಬರ ಚಿಂತನೆ
ಹೊರಗೆ ದುಡಿ ಮದ್ದಳೆ ಸದ್ದು
ಒಳಗೊಳಗೆ ಮಿಡಿವ ತಂತಿ.

ಕಾಣಲಾಗದ ತೋರಬಾರದ
ಮಹಾ ಘನವ ತೋರಿ
ಅರಿವು ಮರೆಯ ಜಾಣ
ಅಂಧ ಮೌಢ್ಯಕೆ ಬಾಣ.

ಜಗದ ಭೂತಲದ ಕಾಲಜ್ಞಾನ
ಶಬ್ದದೊಳಗಿನ ಮಹಾ ನಿಶಬ್ದ
ಬೀಜದೊಳಗಿನ ಉಲಿವ ಮರ
ವ್ಯೋಮ ಕಾಯದ ಬಯಲು.

ಮಂತ್ರ ಗೌಪ್ಯದ ಮುನ್ನುಡಿ
ಅನುಭೂತಿಯ ಕನ್ನಡಿ
ಅಲ್ಲಾನ ಆಗಮನ ಲಾಮಾನ ನಿರ್ಗಮನ
ಮಧ್ಯ ಅಲ್ಲಮ ನಿನ್ನ ಜನನ.

ಜ್ಞಾನದ ಚಿಜ್ಜ್ಯೋತಿ ವೈರಾಗ್ಯದ ಮೂರುತಿ
ಕಲ್ಯಾಣದ ಕೀರುತಿ.
ಚರ್ಚೆ ಗೊಷ್ಠಿ ವಾದ, ಶೂನ್ಯ ಪೀಠದ ತೇಜ
ಇದ್ದ ಅಲ್ಲಮ ಇಲ್ಲದಂತೆ…

Previous post ನೆಲದ ನಿಧಾನ
ನೆಲದ ನಿಧಾನ
Next post ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು

Related Posts

ಹುಡುಕಿಕೊಡು ಗುರುವೇ…
Share:
Poems

ಹುಡುಕಿಕೊಡು ಗುರುವೇ…

July 4, 2022 ಕೆ.ಆರ್ ಮಂಗಳಾ
ದೇಹದಲ್ಲೋ ಭಾವದಲ್ಲೋ ಎದೆಯ ಒಳಗೋ ತಲೆಯ ಒಳಗೋ ಕಳೆದುಹೋಗಿದ್ದೇನೆ ನಾನು ಕಳೆದುಹೋಗಿದ್ದೇನೆ… ಕುಲದಲ್ಲೋ ಛಲದಲ್ಲೋ ಹಠದಲ್ಲೋ ಅಹಮಿನಲ್ಲೋ ಸೇರಿಹೋಗಿದ್ದೇನೆ ನಾನು...
ನೀನು ನಾನಲ್ಲ…
Share:
Poems

ನೀನು ನಾನಲ್ಲ…

July 21, 2024 ಕೆ.ಆರ್ ಮಂಗಳಾ
ಹಿಂದಿನ ಹೆಜ್ಜೆಗಳಲಿ ತನ್ನನ್ನೇ ಅರಸುವ ಮುಂದಿನ ದಿನಗಳಲಿ ತನ್ನನ್ನೇ ಮೆರೆಯಿಸುವ ಅಸ್ತಿತ್ವದ ಹುಡುಕಾಟವೇ ನೀನು ನಾನಲ್ಲ ಎಂದೋ ಆದುದನು ಜತನದಲಿ ಕೂಡಿಟ್ಟು ಎಲ್ಲವನೂ ಎಲ್ಲರನೂ ಆ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬಯಲುಡುಗೆಯ ಬೊಂತಾದೇವಿ
ಬಯಲುಡುಗೆಯ ಬೊಂತಾದೇವಿ
February 6, 2019
ಒಂದು ತೊಟ್ಟು ಬೆಳಕು
ಒಂದು ತೊಟ್ಟು ಬೆಳಕು
February 7, 2021
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
March 17, 2021
ಶಿವಯೋಗ
ಶಿವಯೋಗ
July 4, 2021
ಆಸರೆ
ಆಸರೆ
August 6, 2022
ಅಷ್ಟವಿಧಾರ್ಚನೆ – ಷೋಡಶೋಪಚಾರ
ಅಷ್ಟವಿಧಾರ್ಚನೆ – ಷೋಡಶೋಪಚಾರ
November 1, 2018
ದಾರಿ ಬಿಡಿ…
ದಾರಿ ಬಿಡಿ…
December 6, 2020
ಮುಕ್ತಾಯಕ್ಕ- ಅಲ್ಲಮರ ಸಂವಾದ
ಮುಕ್ತಾಯಕ್ಕ- ಅಲ್ಲಮರ ಸಂವಾದ
October 13, 2022
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
December 8, 2021
ಲಿಂಗಾಯತರ ಅವೈದಿಕ ನಂಬಿಕೆಗಳು
ಲಿಂಗಾಯತರ ಅವೈದಿಕ ನಂಬಿಕೆಗಳು
April 29, 2018
Copyright © 2026 Bayalu