Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಇದ್ದ ಅಲ್ಲಮ ಇಲ್ಲದಂತೆ
Share:
Poems April 29, 2018 ಡಾ. ಶಶಿಕಾಂತ ಪಟ್ಟಣ

ಇದ್ದ ಅಲ್ಲಮ ಇಲ್ಲದಂತೆ

ಕಲ್ಯಾಣ ಹಣತೆ ಭಕ್ತಿ ರಸ ತೈಲ
ಅನುಭವ ಅಬ್ಬರ ಚಿಂತನೆ
ಹೊರಗೆ ದುಡಿ ಮದ್ದಳೆ ಸದ್ದು
ಒಳಗೊಳಗೆ ಮಿಡಿವ ತಂತಿ.

ಕಾಣಲಾಗದ ತೋರಬಾರದ
ಮಹಾ ಘನವ ತೋರಿ
ಅರಿವು ಮರೆಯ ಜಾಣ
ಅಂಧ ಮೌಢ್ಯಕೆ ಬಾಣ.

ಜಗದ ಭೂತಲದ ಕಾಲಜ್ಞಾನ
ಶಬ್ದದೊಳಗಿನ ಮಹಾ ನಿಶಬ್ದ
ಬೀಜದೊಳಗಿನ ಉಲಿವ ಮರ
ವ್ಯೋಮ ಕಾಯದ ಬಯಲು.

ಮಂತ್ರ ಗೌಪ್ಯದ ಮುನ್ನುಡಿ
ಅನುಭೂತಿಯ ಕನ್ನಡಿ
ಅಲ್ಲಾನ ಆಗಮನ ಲಾಮಾನ ನಿರ್ಗಮನ
ಮಧ್ಯ ಅಲ್ಲಮ ನಿನ್ನ ಜನನ.

ಜ್ಞಾನದ ಚಿಜ್ಜ್ಯೋತಿ ವೈರಾಗ್ಯದ ಮೂರುತಿ
ಕಲ್ಯಾಣದ ಕೀರುತಿ.
ಚರ್ಚೆ ಗೊಷ್ಠಿ ವಾದ, ಶೂನ್ಯ ಪೀಠದ ತೇಜ
ಇದ್ದ ಅಲ್ಲಮ ಇಲ್ಲದಂತೆ…

Previous post ನೆಲದ ನಿಧಾನ
ನೆಲದ ನಿಧಾನ
Next post ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು

Related Posts

ಮಣ್ಣಿನ ಹೃದಯದಲಿ
Share:
Poems

ಮಣ್ಣಿನ ಹೃದಯದಲಿ

September 13, 2025 ಜಬೀವುಲ್ಲಾ ಎಂ.ಅಸದ್
ಅಳಿದ ಮೇಲೆ ಉಳಿಯುವುದೇನು? ಕೇವಲ ಕುರುಹು ಅಷ್ಟೇ! ಗಾಳಿ ಬೀಸಿದಾಗ ಎಲೆ ಉದುರಿದ ಹಾಗೇ ಕಾಲ ಉರುಳುವ ಬಗೆ ಇರುಳ ಕಣ್ಣಿನಾಗಸದಿ ಕನಸು ನಾವೆಯಾಗಿ ತೇಲುವುದು ಚುಚ್ಚುವ ಮುಳ್ಳುಗಳ...
ಕಾಲ ಎಲ್ಲಿದೆ?
Share:
Poems

ಕಾಲ ಎಲ್ಲಿದೆ?

January 7, 2022 ಕೆ.ಆರ್ ಮಂಗಳಾ
ಎಲ್ಲವನೂ… ಎಲ್ಲರನೂ… ಮಣಿಸುತಾ, ಬಾಗಿಸುತಾ ಕಾಣಿಸುತಾ, ಕಣ್ಮರೆಯಾಗಿಸುತಾ ತಾನೇ ಅಂತಿಮವೆನುವ ಮಾಯಾವಿ ಕಾಲಕ್ಕೆ ಇದೆಯೇ ಅಸ್ತಿತ್ವ? ಉರುಳುರುಳಿ ಹೊರಳುತಿಹ ಭುವಿಯ ಚಲನೆಯಲಿ ನಮ್ಮ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಧರ್ಮೋ ರಕ್ಷತಿ ರಕ್ಷಿತಃ
ಧರ್ಮೋ ರಕ್ಷತಿ ರಕ್ಷಿತಃ
January 7, 2019
ಏನ ಬೇಡಲಿ ಶಿವನೇ?
ಏನ ಬೇಡಲಿ ಶಿವನೇ?
August 2, 2020
ಭವವೆಂಬ ರೋಗಕ್ಕೆ ಲಿಂಗವೆಂಬ ಮದ್ದು
ಭವವೆಂಬ ರೋಗಕ್ಕೆ ಲಿಂಗವೆಂಬ ಮದ್ದು
January 4, 2020
ಕುವೆಂಪು ಮತ್ತು ಬ್ರೆಕ್ಟ್
ಕುವೆಂಪು ಮತ್ತು ಬ್ರೆಕ್ಟ್
August 11, 2025
ಮಾಯದ ಗಾಯ
ಮಾಯದ ಗಾಯ
October 19, 2025
ಗುರುವೇ ತೆತ್ತಿಗನಾದ
ಗುರುವೇ ತೆತ್ತಿಗನಾದ
April 29, 2018
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
January 4, 2020
ಕಾಲನೆಂಬ ಜಾಲಗಾರ…
ಕಾಲನೆಂಬ ಜಾಲಗಾರ…
January 7, 2019
ಧರ್ಮದ ನೆಲೆಯಲ್ಲಿ ಬದುಕು
ಧರ್ಮದ ನೆಲೆಯಲ್ಲಿ ಬದುಕು
September 5, 2019
ಹೀಗೊಂದು ತಲಪರಿಗೆ (ಭಾಗ-2)
ಹೀಗೊಂದು ತಲಪರಿಗೆ (ಭಾಗ-2)
July 4, 2021
Copyright © 2025 Bayalu