Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಇದ್ದ ಅಲ್ಲಮ ಇಲ್ಲದಂತೆ
Share:
Poems April 29, 2018 ಡಾ. ಶಶಿಕಾಂತ ಪಟ್ಟಣ

ಇದ್ದ ಅಲ್ಲಮ ಇಲ್ಲದಂತೆ

ಕಲ್ಯಾಣ ಹಣತೆ ಭಕ್ತಿ ರಸ ತೈಲ
ಅನುಭವ ಅಬ್ಬರ ಚಿಂತನೆ
ಹೊರಗೆ ದುಡಿ ಮದ್ದಳೆ ಸದ್ದು
ಒಳಗೊಳಗೆ ಮಿಡಿವ ತಂತಿ.

ಕಾಣಲಾಗದ ತೋರಬಾರದ
ಮಹಾ ಘನವ ತೋರಿ
ಅರಿವು ಮರೆಯ ಜಾಣ
ಅಂಧ ಮೌಢ್ಯಕೆ ಬಾಣ.

ಜಗದ ಭೂತಲದ ಕಾಲಜ್ಞಾನ
ಶಬ್ದದೊಳಗಿನ ಮಹಾ ನಿಶಬ್ದ
ಬೀಜದೊಳಗಿನ ಉಲಿವ ಮರ
ವ್ಯೋಮ ಕಾಯದ ಬಯಲು.

ಮಂತ್ರ ಗೌಪ್ಯದ ಮುನ್ನುಡಿ
ಅನುಭೂತಿಯ ಕನ್ನಡಿ
ಅಲ್ಲಾನ ಆಗಮನ ಲಾಮಾನ ನಿರ್ಗಮನ
ಮಧ್ಯ ಅಲ್ಲಮ ನಿನ್ನ ಜನನ.

ಜ್ಞಾನದ ಚಿಜ್ಜ್ಯೋತಿ ವೈರಾಗ್ಯದ ಮೂರುತಿ
ಕಲ್ಯಾಣದ ಕೀರುತಿ.
ಚರ್ಚೆ ಗೊಷ್ಠಿ ವಾದ, ಶೂನ್ಯ ಪೀಠದ ತೇಜ
ಇದ್ದ ಅಲ್ಲಮ ಇಲ್ಲದಂತೆ…

Previous post ನೆಲದ ನಿಧಾನ
ನೆಲದ ನಿಧಾನ
Next post ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು

Related Posts

ಆಗು ಕನ್ನಡಿಯಂತೆ…
Share:
Poems

ಆಗು ಕನ್ನಡಿಯಂತೆ…

September 13, 2025 ಕೆ.ಆರ್ ಮಂಗಳಾ
ಗ್ರಹಿಸು ಸಂಗ್ರಹಿಸಬೇಡ ಏನನ್ನೂ… ಕಂಡದ್ದು ಕೇಳಿದ್ದು ಮೂಸಿದ್ದು ಮುಟ್ಟಿದ್ದು ಅನುಭವಿಸಿದ್ದು ಓದಿದ್ದು ಕೂಡ… ತೂರಿಹೋಗಲಿ ಅವಿತ ವಾಸನೆಗಳೆಲ್ಲಾ ಮುಗಿಬಿದ್ದು ಬರುವ...
ನಿನ್ನೆ-ಇಂದು
Share:
Poems

ನಿನ್ನೆ-ಇಂದು

May 10, 2022 ಕೆ.ಆರ್ ಮಂಗಳಾ
ನಿನ್ನೆ- ಬೆಳಗ ಕಾಣದ ಮಸುಕು ಚಿತ್ತದ ಜಾಡ್ಯ, ಮರೆವಿನ ಬಾಧೆ ಬೆಂಬಿಡದ ಕಾಮನೆಗಳಲಿ ಬಂಧಿಯಾಗಿದೆ ಜೀವ ಬಿಡಿಸು ಗುರುವೆ ಇದರ ಪ್ರವರ… ಇಂದು- ಬೆಳಕ ಕೊಡುತಿಹ ಆ ದೀಪ ಯಾವುದಕೆ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
August 11, 2025
ಮನವೇ ಮನವೇ…
ಮನವೇ ಮನವೇ…
May 6, 2020
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
January 7, 2019
ನೋಟದ ಕೂಟ…
ನೋಟದ ಕೂಟ…
May 10, 2023
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
March 17, 2021
ಕ್ವಾಂಟಮ್ ಮೋಡಿ
ಕ್ವಾಂಟಮ್ ಮೋಡಿ
November 9, 2021
ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
May 10, 2022
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
December 8, 2021
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
August 2, 2019
ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
March 9, 2023
Copyright © 2025 Bayalu