Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಇದ್ದ ಅಲ್ಲಮ ಇಲ್ಲದಂತೆ
Share:
Poems April 29, 2018 ಡಾ. ಶಶಿಕಾಂತ ಪಟ್ಟಣ

ಇದ್ದ ಅಲ್ಲಮ ಇಲ್ಲದಂತೆ

ಕಲ್ಯಾಣ ಹಣತೆ ಭಕ್ತಿ ರಸ ತೈಲ
ಅನುಭವ ಅಬ್ಬರ ಚಿಂತನೆ
ಹೊರಗೆ ದುಡಿ ಮದ್ದಳೆ ಸದ್ದು
ಒಳಗೊಳಗೆ ಮಿಡಿವ ತಂತಿ.

ಕಾಣಲಾಗದ ತೋರಬಾರದ
ಮಹಾ ಘನವ ತೋರಿ
ಅರಿವು ಮರೆಯ ಜಾಣ
ಅಂಧ ಮೌಢ್ಯಕೆ ಬಾಣ.

ಜಗದ ಭೂತಲದ ಕಾಲಜ್ಞಾನ
ಶಬ್ದದೊಳಗಿನ ಮಹಾ ನಿಶಬ್ದ
ಬೀಜದೊಳಗಿನ ಉಲಿವ ಮರ
ವ್ಯೋಮ ಕಾಯದ ಬಯಲು.

ಮಂತ್ರ ಗೌಪ್ಯದ ಮುನ್ನುಡಿ
ಅನುಭೂತಿಯ ಕನ್ನಡಿ
ಅಲ್ಲಾನ ಆಗಮನ ಲಾಮಾನ ನಿರ್ಗಮನ
ಮಧ್ಯ ಅಲ್ಲಮ ನಿನ್ನ ಜನನ.

ಜ್ಞಾನದ ಚಿಜ್ಜ್ಯೋತಿ ವೈರಾಗ್ಯದ ಮೂರುತಿ
ಕಲ್ಯಾಣದ ಕೀರುತಿ.
ಚರ್ಚೆ ಗೊಷ್ಠಿ ವಾದ, ಶೂನ್ಯ ಪೀಠದ ತೇಜ
ಇದ್ದ ಅಲ್ಲಮ ಇಲ್ಲದಂತೆ…

Previous post ನೆಲದ ನಿಧಾನ
ನೆಲದ ನಿಧಾನ
Next post ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು

Related Posts

ಕಣ್ಣ ದೀಪ
Share:
Poems

ಕಣ್ಣ ದೀಪ

September 7, 2021 ಜ್ಯೋತಿಲಿಂಗಪ್ಪ
ನನ್ನ ಮನೆಯ ಅಂಗಳದಲ್ಲಿ ಒಬ್ಬ ಬುದ್ಧನಿದ್ದಾನೆ ಶೋ ಕೇಸಿನಲ್ಲಿ ಒಬ್ಬ ಬುದ್ಧನಿದ್ದಾನೆ ಗೋಡೆಯ ಮೇಲೆ ಒಬ್ಬ ಬುದ್ಧನಿದ್ದಾನೆ ಎಲ್ಲೆಲ್ಲೂ ಬುದ್ಧ ಬುದ್ಧ ಒಳಗೆ ಖಾಲಿ ಗೋಡೆಯ ಹಿಂದೆ...
ಈ ಕ್ಷಣದ ಸತ್ಯ
Share:
Poems

ಈ ಕ್ಷಣದ ಸತ್ಯ

March 12, 2022 ಕೆ.ಆರ್ ಮಂಗಳಾ
ಧಗಧಗಿಸಿ ಮೇಲೇರುತಿಹ ಕೆನ್ನಾಲಿಗೆಯ ಈ ಬೆಂಕಿ ಅಡಗಿತ್ತು ಎಲ್ಲಿ? ಮರದ ಬೊಡ್ಡೆಯಲೋ? ಒಣಗಿದ ಸೌದೆಯಲೋ, ಮದ್ದಗೀರಿದ ಕಡ್ಡಿಯಲ್ಲೋ, ಊದುತಿಹ ಗಾಳಿಯಲ್ಲೋ? ಎಲ್ಲಿಂದ ಬಂತು ಕಣ್ಣ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
June 5, 2021
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
ನಾನರಿಯದ ಬಯಲು
ನಾನರಿಯದ ಬಯಲು
April 9, 2021
…ಬಯಲನೆ ಬಿತ್ತಿ
…ಬಯಲನೆ ಬಿತ್ತಿ
August 11, 2025
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
December 9, 2025
ಕನ್ನಡಿ ನಂಟು
ಕನ್ನಡಿ ನಂಟು
October 10, 2023
ಗಣಾಚಾರ
ಗಣಾಚಾರ
August 8, 2021
ಮಿಂಚೊಂದು ಬಂತು ಹೀಗೆ…
ಮಿಂಚೊಂದು ಬಂತು ಹೀಗೆ…
August 6, 2022
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
September 7, 2021
ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…
November 9, 2021
Copyright © 2026 Bayalu