Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಈ ಕನ್ನಡಿ
Share:
Poems March 6, 2024 ಜ್ಯೋತಿಲಿಂಗಪ್ಪ

ಈ ಕನ್ನಡಿ

ಈಗೀಗ
ಈ ಕನ್ನಡಿ ನನ್ನ
ಮುದುಕನಾಗಿ ತೋರಿಸುತ್ತಿದೆ
ಯುವಕನಾಗಿ ಕಾಣಿಸುತ್ತದೆ
ನಾನೇನು….

ಮುಟ್ಟಲಾಗದು ಕನ್ನಡಿಯೊಳಗಣ ಬಿಂಬ
ಕಣ್ಣಿದ್ದೂ ಕಾಣಲಾಗದು ನಿಜ ಬಿಂಬ

ಈ
ಕನ್ನಡಿ ಏನು ಸಾಮಾನ್ಯವೇ
ಕಂಡದ್ದೂ ಸುಳ್ಳು
ಕಾಣದ್ದೂ ಸುಳ್ಳು ನಿಜ
ಬಿಂಬ

ಮೌನವೇ ಸಾಕ್ಷಿ
ಕೇಳಿಸಿಕೋ ಹೇಳಲಾಗದು

ಅರಳಿದ ಹೂವು ಮೊಗ್ಗಾಗದು

ಹರಿವ ನೀರು
ಕೊನೆ ಯಾವುದೋ…

Previous post ಬಯಲು ಮತ್ತು ಆವರಣ
ಬಯಲು ಮತ್ತು ಆವರಣ
Next post ನನ್ನೆದುರು ನಾ…
ನನ್ನೆದುರು ನಾ…

Related Posts

ನೀನು ನಾನಲ್ಲ…
Share:
Poems

ನೀನು ನಾನಲ್ಲ…

July 21, 2024 ಕೆ.ಆರ್ ಮಂಗಳಾ
ಹಿಂದಿನ ಹೆಜ್ಜೆಗಳಲಿ ತನ್ನನ್ನೇ ಅರಸುವ ಮುಂದಿನ ದಿನಗಳಲಿ ತನ್ನನ್ನೇ ಮೆರೆಯಿಸುವ ಅಸ್ತಿತ್ವದ ಹುಡುಕಾಟವೇ ನೀನು ನಾನಲ್ಲ ಎಂದೋ ಆದುದನು ಜತನದಲಿ ಕೂಡಿಟ್ಟು ಎಲ್ಲವನೂ ಎಲ್ಲರನೂ ಆ...
ಒಂದಾಗಿ ನಿಂತೆ…
Share:
Poems

ಒಂದಾಗಿ ನಿಂತೆ…

April 6, 2024 ಕೆ.ಆರ್ ಮಂಗಳಾ
ಆಗೀಗ ನೀರು ಕಾಣುವ ಮಧುಮಾಲತಿ ಬಳ್ಳಿಯಲಿ ತೊನೆವ ಕೆಂಪು-ಬಿಳಿ ಹೂಗಳು ಪಕ್ಕದಲ್ಲೇ ನಸುಗಂಪಿನ ದುಂಡು ಮಲ್ಲಿಗೆಯ ದಂಡು ದೇಟಿನ ತುಂಬ ಬಣ್ಣಬಣ್ಣದ ದಾಸವಾಳ, ಅರೆಬೆತ್ತಲಾದ ಸಂಪಿಗೆ...

Comments 1

  1. Raghav Dharwad
    Mar 11, 2024 Reply

    ಬಾಲ್ಯದಿಂದ ಪ್ರತಿಯೊಂದು ಆವಸ್ಥೆಯನ್ನೂ ಇದ್ದುದನ್ನು ಇದ್ದಂತೆ ತೋರಿಸುವ ಕನ್ನಡಿಯಂತಾಗಬೇಕಿದ ನಮ್ಮ ಹೃದಯ, ನಮ್ಮ ಕಣ್ಣು, ನಮ್ಮ ಮನಸ್ಸು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮಹಾನುಭಾವಿ ಆದಯ್ಯ
ಮಹಾನುಭಾವಿ ಆದಯ್ಯ
April 29, 2018
ವಚನಾಮೃತಂ: ಪುಸ್ತಕ ವಿಮರ್ಶೆ
ವಚನಾಮೃತಂ: ಪುಸ್ತಕ ವಿಮರ್ಶೆ
February 6, 2025
ಖಾಲಿ ಕೊಡ ತುಳುಕಿದಾಗ…
ಖಾಲಿ ಕೊಡ ತುಳುಕಿದಾಗ…
October 5, 2021
ಒಳಗೆ ತೊಳೆಯಲರಿಯದೆ…
ಒಳಗೆ ತೊಳೆಯಲರಿಯದೆ…
May 10, 2022
ಹೆಸರಿಲ್ಲದಾ ಊರಿನ ಹಾಡು
ಹೆಸರಿಲ್ಲದಾ ಊರಿನ ಹಾಡು
May 6, 2020
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
January 8, 2023
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ವಚನಗಳಲ್ಲಿ ಖಗೋಳ ವಿಜ್ಞಾನ
ವಚನಗಳಲ್ಲಿ ಖಗೋಳ ವಿಜ್ಞಾನ
September 7, 2020
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
August 2, 2020
ಸನ್ಯಾಸ ದೀಕ್ಷೆ
ಸನ್ಯಾಸ ದೀಕ್ಷೆ
June 12, 2025
Copyright © 2026 Bayalu