Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಈ ಬಳ್ಳಿ…
Share:
Poems October 21, 2024 ಜ್ಯೋತಿಲಿಂಗಪ್ಪ

ಈ ಬಳ್ಳಿ…

ಗಾಳಿ
ಉರಿಸುವುದು ಆರಿಸುವುದು
ದೀಪ
ಬೆಳಗಿಸುವುದು ಯಾರು…?

ನಾನೂ
ಒಂದು ದೀಪ ದ್ವೀಪದ ದಡ
ಕಾಯುತ್ತಾ ಕಾಯುತ್ತಾ
ಅಲೆ
ಎಣಿಸುತಿರುವೆ ಈ
ಸಂಖ್ಯೆ ಮೂರನ್ನು ದಾಟದೇ…

ಈ
ಹಿತ್ತಲ ಗಿಡ
ಹಾಡುತಿರುವ ಹಾಡು ಕೇಳಿ

ಆಸೆ
ಪಡುವುದು ಬಿಟ್ಟೆ
ನೇ…

ಈ
ಬಳ್ಳಿಯೇ ಹಾಗೆ
ಮರ
ತಬ್ಬುವುದು ಇಲ್ಲಾ
ನೆಲಕೆ ಹಬ್ಬುವುದು.

*** *** ***

ನದಿ ಒಣಗಿದೆ ನೀರು ಶುದ್ಧ
ಕಣ್ಣು ಒಣಗಿದೆ ನೋಟ ಶುದ್ಧ
ಕಿವಿ ಒಣಗಿದೆ ಶಬ್ದ ಶುದ್ಧ
ನಾಲಿಗೆ ಒಣಗಿದೆ ರುಚಿ ಶುದ್ಧ
ನಾಸಿಕ ಒಣಗಿದೆ ವಾಸನೆ ಶುದ್ಧ
ತೊಕ್ಕು ಒಣಗಿದೆ ಸ್ಪರ್ಶ ಶುದ್ಧ

ಆಸೆ ಒಣಗಿದೆ ಧ್ಯಾನ ಶುದ್ಧ.

Previous post ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
Next post ಎಲ್ಲಿದೆ ಈ ಕ್ಷಣ?
ಎಲ್ಲಿದೆ ಈ ಕ್ಷಣ?

Related Posts

ಅನಾದಿ ಕಾಲದ ಗಂಟು…
Share:
Poems

ಅನಾದಿ ಕಾಲದ ಗಂಟು…

November 10, 2022 ಕೆ.ಆರ್ ಮಂಗಳಾ
ಹಗುರಾಗುತಿದೆ ಹೃದಯ ಹೆಗಲ ಹೊರೆ ಇಳಿದು ಭೂಮಿಗಿಂತಲೂ ವಜನ ಹತ್ತಿಗಿಂತಲೂ ಹಗುರ ಹೊರಲಾಗದ ಭಾರ ಹೊತ್ತಿದ್ದ ಎದೆಗೆ, ಈಗ ಎಂಥದೋ ನಿರಾಳ… ಕಣ್ಣುಬಿಟ್ಟಾಗಿನಿಂದ ಕಂಡದ್ದು ಎಲ್ಲೆಲ್ಲೋ...
ಶಾಂತಿ
Share:
Poems

ಶಾಂತಿ

April 11, 2025 Bayalu
ಪಯಣದ ಉಬ್ಬುತಗ್ಗು ಹಾದಿಯಲಿ, ಗಂಧದ ಕಣವಾಗು ಬಯಲಲಿ, ಸುಮದ ದಳವಾಗು ವನದಲಿ, ಓ ಮನವೇ, ಕಂದನ ಮುಗ್ದ ನಗುವಾಗು.| ೧ | ಹರುಷ ದುಗುಡಗಳ ಮೇಳದಲಿ, ಮಧುರ ನೆನಪುಗಳ ಹೊಳೆಯಾಗು,...

Comments 2

  1. ಬಸವರಾಜ್ ತೋರಣಕಲ್
    Oct 24, 2024 Reply

    ಅಮೂರ್ತವಾಗಿ ಸೂಚ್ಯವಾಗಿರುವ ಜ್ಯೋತಿಲಿಂಗಪ್ಪ ಅವರ ಕವನಗಳ ಓದು ಗಾಢ ಅನುಭೂತಿಯನ್ನು ನೀಡುತ್ತವೆ.

  2. Susheela Sagar
    Nov 1, 2024 Reply

    ಈ ಬಳ್ಳಿಯ ಮರ ಯಾವುದು? ಅದು ಹಬ್ಬಿ ಹರಡೋದು ಭುವಿಯ ಮಣ್ಣಲ್ಲೇ, ಅತುಕೊಳ್ಳೋದು ಮರದ ಕಾಂಡಕ್ಕೇ!! ತಾತ್ವಿಕ ನೆಲೆಗಟ್ಟಿನ ವಿಚಾರಗಳು ಕವನದಲ್ಲಿ ಮೂಡಿಬಂದ ಪರಿ ಚೆನ್ನಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಛಲಬೇಕು ಶರಣಂಗೆ…
ಛಲಬೇಕು ಶರಣಂಗೆ…
April 29, 2018
ಅರಿವಿಗೆ ಬಂದ ಆರು ಸ್ಥಲಗಳು
ಅರಿವಿಗೆ ಬಂದ ಆರು ಸ್ಥಲಗಳು
August 11, 2025
ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…
May 8, 2024
ಪದ, ಬಳಕೆ ಮತ್ತು ಅರ್ಥ
ಪದ, ಬಳಕೆ ಮತ್ತು ಅರ್ಥ
November 9, 2021
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
May 6, 2021
ಗಡಿಯಲ್ಲಿ ನಿಂತು…
ಗಡಿಯಲ್ಲಿ ನಿಂತು…
May 6, 2021
ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…
November 9, 2021
ಅಪ್ಪನಿಲ್ಲದ ಮನೆ
ಅಪ್ಪನಿಲ್ಲದ ಮನೆ
January 10, 2021
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
August 2, 2020
ವಚನಗಳ ಮಹತ್ವ
ವಚನಗಳ ಮಹತ್ವ
October 5, 2021
Copyright © 2025 Bayalu