Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಈ ಬಳ್ಳಿ…
Share:
Poems October 21, 2024 ಜ್ಯೋತಿಲಿಂಗಪ್ಪ

ಈ ಬಳ್ಳಿ…

ಗಾಳಿ
ಉರಿಸುವುದು ಆರಿಸುವುದು
ದೀಪ
ಬೆಳಗಿಸುವುದು ಯಾರು…?

ನಾನೂ
ಒಂದು ದೀಪ ದ್ವೀಪದ ದಡ
ಕಾಯುತ್ತಾ ಕಾಯುತ್ತಾ
ಅಲೆ
ಎಣಿಸುತಿರುವೆ ಈ
ಸಂಖ್ಯೆ ಮೂರನ್ನು ದಾಟದೇ…

ಈ
ಹಿತ್ತಲ ಗಿಡ
ಹಾಡುತಿರುವ ಹಾಡು ಕೇಳಿ

ಆಸೆ
ಪಡುವುದು ಬಿಟ್ಟೆ
ನೇ…

ಈ
ಬಳ್ಳಿಯೇ ಹಾಗೆ
ಮರ
ತಬ್ಬುವುದು ಇಲ್ಲಾ
ನೆಲಕೆ ಹಬ್ಬುವುದು.

*** *** ***

ನದಿ ಒಣಗಿದೆ ನೀರು ಶುದ್ಧ
ಕಣ್ಣು ಒಣಗಿದೆ ನೋಟ ಶುದ್ಧ
ಕಿವಿ ಒಣಗಿದೆ ಶಬ್ದ ಶುದ್ಧ
ನಾಲಿಗೆ ಒಣಗಿದೆ ರುಚಿ ಶುದ್ಧ
ನಾಸಿಕ ಒಣಗಿದೆ ವಾಸನೆ ಶುದ್ಧ
ತೊಕ್ಕು ಒಣಗಿದೆ ಸ್ಪರ್ಶ ಶುದ್ಧ

ಆಸೆ ಒಣಗಿದೆ ಧ್ಯಾನ ಶುದ್ಧ.

Previous post ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
Next post ಎಲ್ಲಿದೆ ಈ ಕ್ಷಣ?
ಎಲ್ಲಿದೆ ಈ ಕ್ಷಣ?

Related Posts

ಆಕಾರ-ನಿರಾಕಾರ
Share:
Poems

ಆಕಾರ-ನಿರಾಕಾರ

January 7, 2022 ಜ್ಯೋತಿಲಿಂಗಪ್ಪ
ಇರಯ್ಯಾ ಕಾಯುವವನೇ ಇರದಿರುವಾಗ ನಿನಗೇತರ ಅವಸರ ಕಾಯುತ್ತಾನೆಂದು ಕಾಯುವೆಯಲ್ಲಾ ಸಾವ ಕಾಯುವ ನ್ಯಾಯ ಅದಾವುದಯ್ಯಾ ಕೇಡಿಲ್ಲ ಅಳಿಯೆನೆಂದು ಹಲ್ಲ ಮಸೆಯದಿರು ಕಾಯ ಕಾಯದು ಆಕಾರಕೆ...
ಪ್ರೇಮ ಮತ್ತು ದ್ವೇಷ
Share:
Poems

ಪ್ರೇಮ ಮತ್ತು ದ್ವೇಷ

July 10, 2025 ಜಬೀವುಲ್ಲಾ ಎಂ.ಅಸದ್
ಹಾರುವುದಾದರೂ ಎಲ್ಲಿಗೆ? ರೆಕ್ಕೆ ಇಲ್ಲದ ಹಕ್ಕಿಗಳು ಹೇಗೆ? ಗಾಳಿ ಹಾರಿಸುವುದಿಲ್ಲ ನೆಲ ನಡೆಸುವುದಿಲ್ಲ ಜಲ ಈಜಿಸುವುದಿಲ್ಲ ಕಲಿಯಬೇಕು ತಂತಾನೆ ಎಲ್ಲಾ ಹಾಗೂ ಪ್ರೀತಿಸುವುದನ್ನು...

Comments 2

  1. ಬಸವರಾಜ್ ತೋರಣಕಲ್
    Oct 24, 2024 Reply

    ಅಮೂರ್ತವಾಗಿ ಸೂಚ್ಯವಾಗಿರುವ ಜ್ಯೋತಿಲಿಂಗಪ್ಪ ಅವರ ಕವನಗಳ ಓದು ಗಾಢ ಅನುಭೂತಿಯನ್ನು ನೀಡುತ್ತವೆ.

  2. Susheela Sagar
    Nov 1, 2024 Reply

    ಈ ಬಳ್ಳಿಯ ಮರ ಯಾವುದು? ಅದು ಹಬ್ಬಿ ಹರಡೋದು ಭುವಿಯ ಮಣ್ಣಲ್ಲೇ, ಅತುಕೊಳ್ಳೋದು ಮರದ ಕಾಂಡಕ್ಕೇ!! ತಾತ್ವಿಕ ನೆಲೆಗಟ್ಟಿನ ವಿಚಾರಗಳು ಕವನದಲ್ಲಿ ಮೂಡಿಬಂದ ಪರಿ ಚೆನ್ನಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
ಮತ್ರ್ಯಲೋಕದ ಮಹಾಮನೆ
ಮತ್ರ್ಯಲೋಕದ ಮಹಾಮನೆ
January 15, 2026
ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2
May 8, 2024
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
September 14, 2024
ನಾನು ಯಾರು? ಎಂಬ ಆಳನಿರಾಳ – 2
ನಾನು ಯಾರು? ಎಂಬ ಆಳನಿರಾಳ – 2
April 6, 2020
ಬಯಲುಡುಗೆಯ ಬೊಂತಾದೇವಿ
ಬಯಲುಡುಗೆಯ ಬೊಂತಾದೇವಿ
February 6, 2019
ಬಯಲಾಟ
ಬಯಲಾಟ
March 17, 2021
ಕಾಯದೊಳಗಣ ಬಯಲು
ಕಾಯದೊಳಗಣ ಬಯಲು
November 7, 2020
ಬೆಳಕಿನೆಡೆಗೆ- 2
ಬೆಳಕಿನೆಡೆಗೆ- 2
August 10, 2023
ಪೈಗಂಬರರ ಮಾನವೀಯ ಸಂದೇಶ
ಪೈಗಂಬರರ ಮಾನವೀಯ ಸಂದೇಶ
November 7, 2020
Copyright © 2026 Bayalu