Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಈ ಬಳ್ಳಿ…
Share:
Poems October 21, 2024 ಜ್ಯೋತಿಲಿಂಗಪ್ಪ

ಈ ಬಳ್ಳಿ…

ಗಾಳಿ
ಉರಿಸುವುದು ಆರಿಸುವುದು
ದೀಪ
ಬೆಳಗಿಸುವುದು ಯಾರು…?

ನಾನೂ
ಒಂದು ದೀಪ ದ್ವೀಪದ ದಡ
ಕಾಯುತ್ತಾ ಕಾಯುತ್ತಾ
ಅಲೆ
ಎಣಿಸುತಿರುವೆ ಈ
ಸಂಖ್ಯೆ ಮೂರನ್ನು ದಾಟದೇ…

ಈ
ಹಿತ್ತಲ ಗಿಡ
ಹಾಡುತಿರುವ ಹಾಡು ಕೇಳಿ

ಆಸೆ
ಪಡುವುದು ಬಿಟ್ಟೆ
ನೇ…

ಈ
ಬಳ್ಳಿಯೇ ಹಾಗೆ
ಮರ
ತಬ್ಬುವುದು ಇಲ್ಲಾ
ನೆಲಕೆ ಹಬ್ಬುವುದು.

*** *** ***

ನದಿ ಒಣಗಿದೆ ನೀರು ಶುದ್ಧ
ಕಣ್ಣು ಒಣಗಿದೆ ನೋಟ ಶುದ್ಧ
ಕಿವಿ ಒಣಗಿದೆ ಶಬ್ದ ಶುದ್ಧ
ನಾಲಿಗೆ ಒಣಗಿದೆ ರುಚಿ ಶುದ್ಧ
ನಾಸಿಕ ಒಣಗಿದೆ ವಾಸನೆ ಶುದ್ಧ
ತೊಕ್ಕು ಒಣಗಿದೆ ಸ್ಪರ್ಶ ಶುದ್ಧ

ಆಸೆ ಒಣಗಿದೆ ಧ್ಯಾನ ಶುದ್ಧ.

Previous post ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
Next post ಎಲ್ಲಿದೆ ಈ ಕ್ಷಣ?
ಎಲ್ಲಿದೆ ಈ ಕ್ಷಣ?

Related Posts

ಅಂದು-ಇಂದು
Share:
Poems

ಅಂದು-ಇಂದು

December 8, 2021 ಕೆ.ಆರ್ ಮಂಗಳಾ
ಅಂದು- ಹೇಗೋ ಎಂತೋ ಸುರುಸುರುಳಿಯಾಗಿ ಬಗೆಬಗೆಯಲಿ ಪರಿಪರಿಯಲಿ ಸುತ್ತಿಕೊಂಡಿದ್ದು- ಮೆತ್ತಿಕೊಂಡಿದ್ದು ಬೆಳೆಯುತ್ತಾ-ಬಲಿಯುತ್ತಾ ನಂಟಾಗಿ- ಗಂಟಾಗಿ ಯಮಯಾತನೆಯ ಹೊರೆಯಾಗಿ...
ಮಣ್ಣಲ್ಲಿ ಹುಟ್ಟಿ…
Share:
Poems

ಮಣ್ಣಲ್ಲಿ ಹುಟ್ಟಿ…

February 6, 2025 ಜ್ಯೋತಿಲಿಂಗಪ್ಪ
ಬರಿದಾಗದ ಕನಸುಗಳು ಮರೆವಿಗೆ ಸರಿಯವೇ.. ಕನಸುಗಳ ನುಂಗಿ ನುಂಗಿ ಕಣ್ಣೇನೂ ಬತ್ತವು ತುಂಬಲು ಆಸೆಯೇ ಇಲ್ಲ ಖಾಲಿ ಆಗುವುದು ಏನೂ ಇರದು ಆಸೆ ಹೊತ್ತ ಮನವಿಲ್ಲ ನಿರಾಸೆ ಎಂಬುದೇನೋ...

Comments 2

  1. ಬಸವರಾಜ್ ತೋರಣಕಲ್
    Oct 24, 2024 Reply

    ಅಮೂರ್ತವಾಗಿ ಸೂಚ್ಯವಾಗಿರುವ ಜ್ಯೋತಿಲಿಂಗಪ್ಪ ಅವರ ಕವನಗಳ ಓದು ಗಾಢ ಅನುಭೂತಿಯನ್ನು ನೀಡುತ್ತವೆ.

  2. Susheela Sagar
    Nov 1, 2024 Reply

    ಈ ಬಳ್ಳಿಯ ಮರ ಯಾವುದು? ಅದು ಹಬ್ಬಿ ಹರಡೋದು ಭುವಿಯ ಮಣ್ಣಲ್ಲೇ, ಅತುಕೊಳ್ಳೋದು ಮರದ ಕಾಂಡಕ್ಕೇ!! ತಾತ್ವಿಕ ನೆಲೆಗಟ್ಟಿನ ವಿಚಾರಗಳು ಕವನದಲ್ಲಿ ಮೂಡಿಬಂದ ಪರಿ ಚೆನ್ನಾಗಿದೆ.

Leave a Reply to Susheela Sagar Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮರೆಯಲಾಗದ ಜನಪರ ಹೋರಾಟಗಾರ
ಮರೆಯಲಾಗದ ಜನಪರ ಹೋರಾಟಗಾರ
May 10, 2023
ಮಣ್ಣಿನ ಹೃದಯದಲಿ
ಮಣ್ಣಿನ ಹೃದಯದಲಿ
September 13, 2025
ನಾನು… ನನ್ನದು
ನಾನು… ನನ್ನದು
July 4, 2021
ಧರ್ಮದ ಹೋರಾಟ ಗುಣಾತ್ಮಕವಾಗಿರಲಿ
ಧರ್ಮದ ಹೋರಾಟ ಗುಣಾತ್ಮಕವಾಗಿರಲಿ
April 29, 2018
ಆಸರೆ
ಆಸರೆ
August 6, 2022
ಭ್ರಾಂತಿಯೆಂಬ ತಾಯಿ…
ಭ್ರಾಂತಿಯೆಂಬ ತಾಯಿ…
April 29, 2018
ನದಿಯನರಸುತ್ತಾ…
ನದಿಯನರಸುತ್ತಾ…
October 6, 2020
ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ
March 12, 2022
ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…
July 10, 2023
ಲಿಂಗಾಯತ ಧರ್ಮ ಪೌರಾಣಿಕವಾದುದಲ್ಲ…
ಲಿಂಗಾಯತ ಧರ್ಮ ಪೌರಾಣಿಕವಾದುದಲ್ಲ…
August 11, 2025
Copyright © 2026 Bayalu