Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎರಡು ಎಲ್ಲಿ?
Share:
Poems October 5, 2021 ಕೆ.ಆರ್ ಮಂಗಳಾ

ಎರಡು ಎಲ್ಲಿ?

ನಾನು ದ್ವೈತವೋ ಅದ್ವೈತವೋ
ಹೀಗೊಂದು ಪ್ರಶ್ನೆ ಎದ್ದದ್ದೇ ತಡ
ನಡೆದಿತ್ತು ಒಳಗೊಂದು ತಾಕಲಾಟ-

ಒಂದೆಡೆ-
ನೆನಪುಗಳಿಗೆ, ಕನಸುಗಳಿಗೆ
ಪ್ರೀತಿಯ ಕನವರಿಕೆಗಳಿಗೆ
ಎದೆಯ ಹಂಬಲಗಳಿಗೆಲ್ಲ
ನಾನೇ ಕರುಳಿನ ಸೆಲೆ
ಪೋಣಿಸುತಾ ಮಾತುಗಳ
ನಾನಿಲ್ಲದೆ ನೀನಿಲ್ಲ ಎಂದಿತು ಮನ.

ಇನ್ನೊಂದೆಡೆ-
ಪರವಸ್ತುವಿನ ಪ್ರತಿನಿಧಿ ನಾ
ಜಗತ್ಕರ್ತನ ಪ್ರತಿಬಿಂಬ
ಎಲ್ಲದರ ಸೂತ್ರಧಾರಿ
ನಾನೇ ಅಂತಿಮಸತ್ಯ
ಆತ್ಮದ ಪರ ನಡೆದಿತ್ತು
ಚಿತ್ತದ ವಕಾಲತ್ತು.

ಮನವು ಕಲ್ಪನೆಯಾಟ
ಆತ್ಮ ಜ್ಞಾನದ ನೋಟ
ಮನವು- ಆತ್ಮಗಳೆರಡೂ
ನಾನಲ್ಲ ಗುರುವೇ.
ಇಲ್ಲದ ಮನವೂ ಅಲ್ಲ
ಕಲ್ಪಿತ ಆತ್ಮನೂ ಅಲ್ಲ
ಎರಡರ ಹಂಗಳಿದಲ್ಲದೆ
ಆಳ-ನಿರಾಳವಿಲ್ಲ.

Previous post ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
Next post ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…

Related Posts

ಮಾಯದ ಗಾಯ
Share:
Poems

ಮಾಯದ ಗಾಯ

October 19, 2025 ಜ್ಯೋತಿಲಿಂಗಪ್ಪ
ಯಾವಾಗ ಮಳೆ ಬರುವುದೋ ಕಾಯುವ ಆ ದಿನ ಯಾವಾಗ ಮಳೆ ನಿಲ್ಲುವುದೋ ಕಾಯುವ ಈ ದಿನ ದಿನಾ ಕಾಯುವ ಈ ದಿನಕರ ತೋಯಗಳಲಿ ತುಯ್ಯಲಾಟ ಘನವ ನಾನೇನು ಬಲ್ಲೆ ಗೂಡು ಕಟ್ಟಿದ ಹಕ್ಕಿ ಅಂಗಣದಲಿ...
ಕಾಯದೊಳಗಣ ಬಯಲು
Share:
Poems

ಕಾಯದೊಳಗಣ ಬಯಲು

November 7, 2020 ಜ್ಯೋತಿಲಿಂಗಪ್ಪ
ಈ ಬಯಲು ಗುರುತಿಸಲಾರೆ ನನ್ನ ಕಣ್ಣ ಎದುರು ನಾನು ಬಯಸುವ ರೂಹು ಇಲ್ಲ ಕಣ್ಣು ಹೇಳಿದುದು ಸುಳ್ಳೇ ನೀ ಬಿಟ್ಟ ಉಸಿರಲೊಂದು ದನಿ ಇದೆ ನಾ ಕೇಳಲಾರೆ ಉಸಿರು ಒಳಗಣ ದನಿ ಉಸಿರು ನುಂಗಿತು...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕ್ಯಾಲೆಂಡರ್ ಸಂಸ್ಕೃತಿ ಮತ್ತು ಬಸವಣ್ಣ
ಕ್ಯಾಲೆಂಡರ್ ಸಂಸ್ಕೃತಿ ಮತ್ತು ಬಸವಣ್ಣ
July 4, 2022
ನಾನೆಂಬ ನಿನಾದ…
ನಾನೆಂಬ ನಿನಾದ…
January 15, 2026
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
April 29, 2018
ಒಳಗಣ ಮರ
ಒಳಗಣ ಮರ
March 12, 2022
ಗುರು-ಶಿಷ್ಯ ಸಂಬಂಧ
ಗುರು-ಶಿಷ್ಯ ಸಂಬಂಧ
August 8, 2021
ಹುಲಿ ಸವಾರಿ…
ಹುಲಿ ಸವಾರಿ…
June 10, 2023
ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
April 9, 2021
ಹೊತ್ತು ಹೋಗದ ಮುನ್ನ…
ಹೊತ್ತು ಹೋಗದ ಮುನ್ನ…
April 29, 2018
ತತ್ವಪದಕಾರರ  ಸಾಮರಸ್ಯ ಲೋಕ
ತತ್ವಪದಕಾರರ ಸಾಮರಸ್ಯ ಲೋಕ
September 6, 2023
ಹರನು ಮೂಲಿಗನಾಗಿ…
ಹರನು ಮೂಲಿಗನಾಗಿ…
March 5, 2019
Copyright © 2026 Bayalu