Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಒಳಗಣ ಮರ
Share:
Poems March 12, 2022 ಜ್ಯೋತಿಲಿಂಗಪ್ಪ

ಒಳಗಣ ಮರ

ಈ
ಪದ
ಏನು ನಿಜ ಹೇಳುತ್ತಾ
ನಿಜ ಹೇಳುವುದು ಅಲ್ಲಾ
ಕಾಣುವುದು ಅಲ್ಲಾ
ಕೇಳುವುದು ಅಲ್ಲಾ
ಅನುಭಾವಿಸುವುದು
ಭಾವದಲಿ ಆನು ನಿಜವಾಗುವುದು

ಈ
ಪದ ಅರ್ಥದಲಿ ಏನಿದೆಯೋ
ಅಕ್ಷರ ಬಲ್ಲವರು ಹೇಳಿ
ಓಂ ಹ್ರೀಂ….

ಈ
ಬೀಜದ
ಒಳಗೆ ಮರ ಅಡಗಿದೆ
ತೋರುವುದು ಹೇಗೆ

ನೆಲದಲಿ ಹುದುಗಿಸಬೇಕು
ನೀರು ಎರೆಯಬೇಕು
ಮೇಲಾಗಿ ಕಾಯಬೇಕು

ಆ
ಬೀಜದ ಒಳಗಣ ಮರ
ನಗುತಿದೆ ಈಗ ತೋರಿದರೂ ಕಾಣದು

ಈ
ತೊಗಲಿಗೆ ಹೊಳಪೇ
ರುದ್ರಾಕ್ಷಿ ಕೊಬ್ಬೆಲ್ಲಾ ಒಣಗಿದೆ
ಕನಸೊಳಗೂ ಕಾಡುತ್ತಿಲ್ಲ ಆ ದೇವತೆ.

Previous post ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
Next post ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ

Related Posts

ಸುಳ್ಳು ಅನ್ನೋದು…
Share:
Poems

ಸುಳ್ಳು ಅನ್ನೋದು…

April 6, 2023 ಜ್ಯೋತಿಲಿಂಗಪ್ಪ
ನಾ ಭಕ್ತನಾಗದೆ ನೀ ದೇವನಾದೆಯಾ ಭಕ್ತಿ ಎನ್ನಳವಲ್ಲ ದೇವತನವೂ ನಿನ್ನಳವಲ್ಲ ಕೂಡಿ ಕೊಂಡಾಡುವ ಭಾವ ಭಾವ ತಪ್ಪಿದ ಇಜ್ಜೋಡು ಕತ್ತಲೊಳಗೆ ಬೆತ್ತಲಾಟ ಅಂಗಣದೊಳಗಾಡುವ ಆರು ಗಿಳಿವಿಂಡು...
ಮರೆತೆ…
Share:
Poems

ಮರೆತೆ…

July 4, 2022 ಜ್ಯೋತಿಲಿಂಗಪ್ಪ
ಮಗುವಾಗಬೇಕು ನಿಜ ಮರಳದು ಚೈತನ್ಯ ಮರೆತೆ ಹೂಳಲಾಗದು ನೆಳಲು ನಿಜ ನೆಳಲು ಹಿಂಬಾಲಿಸುವುದು ಮರೆತೆ ನೆರಳು ಯಾವಾಗಲೂ ಇರದು ನಿಜ ನೆರಳು ಇರುವಾಗ ಬಿಸಿಲೂ ಇರುವುದು ಮರೆತೆ ಸಮಯ...

Comments 1

  1. Malini Gowda
    Mar 23, 2022 Reply

    ಬದುಕಿನ ಹೂರಣ ಮರೆಯಾದಾಗ ಒಳಗಣ ಮರ ಒಣಗಿರುತ್ತದೋ ಅಥವಾ ಸರಿಯಾದ ಆರೈಕೆ ಸಿಗದೆ ಬೀಜವಿದ್ದಾಗ್ಯೂ ಮರ ಬೆಳೆಯದೇ ಹೋಗುತ್ತದೋ… ಕಾವ್ಯದ ಸ್ಫುರಣಗಳು ಅನಂತ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹೆಂಗೂಸೆಂಬ ಭಾವ ತೋರದ ಮುನ್ನ…
ಹೆಂಗೂಸೆಂಬ ಭಾವ ತೋರದ ಮುನ್ನ…
June 10, 2023
ಗುರು-ಶಿಷ್ಯ ಸಂಬಂಧ
ಗುರು-ಶಿಷ್ಯ ಸಂಬಂಧ
August 8, 2021
ಮುಖ- ಮುಖವಾಡ
ಮುಖ- ಮುಖವಾಡ
February 7, 2021
ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
September 6, 2023
ಹಿರಿಯರ ಹಾದಿ…
ಹಿರಿಯರ ಹಾದಿ…
July 4, 2022
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
January 7, 2022
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
June 14, 2024
ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ
March 12, 2022
ನಾನು ಯಾರು? ಎಂಬ ಆಳ-ನಿರಾಳ
ನಾನು ಯಾರು? ಎಂಬ ಆಳ-ನಿರಾಳ
March 6, 2020
ಈ ಕನ್ನಡಿ
ಈ ಕನ್ನಡಿ
March 6, 2024
Copyright © 2025 Bayalu